newsics.com
ಕಾಳಗಿ(ಕಲಬುರಗಿ): ಇಲ್ಲಿನ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮೀಜಿ (35) ತೀವ್ರ ಹೃದಯಾಘಾತದಿಂದ ಸೋಮವಾರ ಲಿಂಗೈಕ್ಯರಾಗಿದ್ದಾರೆ.
ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಟಕಲ್ ಗ್ರಾಮದ ವಿರಕ್ತ ಮಠದಲ್ಲಿ ಸೋಮವಾರ ಬೆಳಗಿನ ಜಾವ ಹೃದಯಾಘಾತದಿಂದ ಸ್ವಾಮಿಗಳು ಕೊನೆಯುಸಿರೆಳೆದರು.
ಸೋಮವಾರ ಸಂಜೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ-ವಿಧಾನದ ಅನ್ವಯ ಅಂತ್ಯಕ್ರಿಯೆ ನಡೆಯಲಿದೆ. ಭಾನುವಾರ ರಟಕಲ್ ಗ್ರಾಮದಲ್ಲಿ ನಡೆದ ವಚನ ಸಂಗಮ ಕಾರ್ಯಕ್ರಮದಲ್ಲಿ ಶ್ರೀಗಳು ಭಾಗಿಯಾಗಿದ್ದರು.
ಕರಾವಳಿಯಲ್ಲಿ ವ್ಯಾಪಕ ಮಳೆ: ತೀರಾ ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು! ವಿಡಿಯೋ ವೈರಲ್
ಷೇರು ಮಾರುಕಟ್ಟೆ ದಾಖಲೆ ಏರಿಕೆ: ಜೂನ್ ತಿಂಗಳೊಂದರಲ್ಲೇ 42 ಲಕ್ಷಕ್ಕೂ ಹೆಚ್ಚು ಡಿಮ್ಯಾಟ್ ಖಾತೆ ಓಪನ್!