Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭಾರೀ ಮಳೆ, ಕಾಜಿರಂಗ ಉದ್ಯಾನವನ ಮುಳುಗಡೆ: 130ಕ್ಕೂ ಹೆಚ್ಚು ಪ್ರಾಣಿಗಳ ಸಾವು
ದೇಶಪ್ರಮುಖ

ಭಾರೀ ಮಳೆ, ಕಾಜಿರಂಗ ಉದ್ಯಾನವನ ಮುಳುಗಡೆ: 130ಕ್ಕೂ ಹೆಚ್ಚು ಪ್ರಾಣಿಗಳ ಸಾವು

Share
1 Min Read
SHARE

newsics.com

ಗುವಾಹಟಿ: ಅಸ್ಸಾಂನಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಭೀಕರ ಪ್ರವಾಹದಲ್ಲಿ ದೇಶದ ಪ್ರಮುಖ ಕಾಜಿರಂಗ ರಾಷ್ಟ್ರೀಯ ಉದ್ಯಾನವನ ಪ್ರವಾಹದಲ್ಲಿ ಮುಳುಗಡೆಯಾಗಿದೆ.

ಪ್ರವಾಹದಿಂದ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿನ ಕನಿಷ್ಠ 131 ಕಾಡು ಪ್ರಾಣಿಗಳು ಸಾವನ್ನಪ್ಪಿದ್ದು, 96 ಪ್ರಾಣಿಗಳನ್ನು ರಕ್ಷಿಸಲಾಗಿದೆ ಎಂದು ಸೋಮವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸತ್ತ ಪ್ರಾಣಿಗಳಲ್ಲಿ ಆರು ಘೇಂಡಾಮೃಗಗಳು, 117 ಜಿಂಕೆಗಳು ಸೇರಿವೆ. ಈ ಪೈಕಿ 98 ಪ್ರಾಣಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದರೆ, ಎರಡು ಪ್ರಾಣಿಗಳು ವಾಹನದಲ್ಲಿ ಸಾಗಿಸುವಾಗ, ಚಿಕಿತ್ಸೆಯ ಸಮಯದಲ್ಲಿ 17 ಪ್ರಾಣಿಗಳು, ಎರಡು ಕಡವೆ, ಒಂದು ಮಕಾಕ್ ಮತ್ತು ನೀರುನಾಯಿ ಸಾವನ್ನಪ್ಪಿದೆ ಎನ್ನಲಾಗಿದೆ.

ಅರಣ್ಯಾಧಿಕಾರಿಗಳು 85 ಹಂದಿ, ಎರಡು ಖಡ್ಗಮೃಗ, ಕಡವೆ ಮತ್ತು ಗೂಬೆ ಮತ್ತು ಜೌಗು ಜಿಂಕೆ, ಮೊಲ, ಮಕಾಕ್, ಓಟರ್, ಆನೆ ಮತ್ತು ಕಾಡಿನ ಬೆಕ್ಕುಗಳನ್ನು ರಕ್ಷಿಸಿದ್ದಾರೆ. ಪ್ರಸ್ತುತ 25 ಪ್ರಾಣಿಗಳು ವೈದ್ಯಕೀಯ ಆರೈಕೆಯಲ್ಲಿದ್ದು, 52 ಪ್ರಾಣಿಗಳನ್ನು ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2017 ರಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ 350ಕ್ಕೂ ಹೆಚ್ಚು ವನ್ಯಜೀವಿಗಳು ಸಾವನ್ನಪ್ಪಿದ್ದವು. ಇದಾದ ಬಳಿಕ ಇತ್ತೀಚಿನ ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮತ್ತೆ ಪ್ರವಾಹ ಉಂಟಾಗಿದ್ದು, ಪ್ರಾಣಿಗಳ ಸಾವಿನ ಸಂಖ್ಯೆ 150 ಗಡಿ ದಾಟುವ ಸಾಧ್ಯತೆಯಿದೆ.

ಕಾಲೇಜು ಬಳಿ‌ ನಿಂತಿದ್ದ ಹುಡುಗಿಯರೆದುರು ಅಸಹ್ಯವಾಗಿ ವರ್ತಿಸಿದ ಕಾಮುಕ, ವಿಡಿಯೋ ವೈರಲ್

ತೀವ್ರ ಹೃದಯಾಘಾತ, ವಿರಕ್ತ ಮಠದ ಸಿದ್ಧರಾಮ ಶ್ರೀ ಲಿಂಗೈಕ್ಯ

ಜೈಲಲ್ಲಿ ಸೊರಗಿದ ನಟ ದರ್ಶನ್, ಇಷ್ಟೊಂದು ವೆಯ್ಟ್ ಲಾಸ್ ಆಯ್ತಾ?

TAGGED:Kaziranga Park Flood: Over 130 Animals Killed
Share This Article
Facebook Twitter Copy Link Print
Previous Article ಕಾಲೇಜು ಬಳಿ‌ ನಿಂತಿದ್ದ ಹುಡುಗಿಯರೆದುರು ಅಸಹ್ಯವಾಗಿ ವರ್ತಿಸಿದ ಕಾಮುಕ, ವಿಡಿಯೋ ವೈರಲ್
Next Article ‘ಮಹಿಳೆಯರನ್ನು ಗರ್ಭಿಣಿಯರನ್ನಾಗಿಸಿ ಲಕ್ಷಾಂತರ ರೂಪಾಯಿ ಹಣ ಸಂಪಾದಿಸಿ’ ಜಾಹೀರಾತಿನ ಅಸಲಿಯತ್ತು ಬಯಲು, ಇಬ್ಬರ ಬಂಧನ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?