newsics.com
ಬೆಂಗಳೂರು : ಐಪಿಎಲ್ನಲ್ಲಿ ಚೊಚ್ಚಲ ಗೆಲುವಿನ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೆಂಗಳೂರಿನಲ್ಲಿ ನಡೆಯುವ ವಿಜಯೋತ್ಸವದ ವೇಳಾಪಟ್ಟಿಯನ್ನು ಅಧಿಕೃತವಾಗಿ ಬಹಿರಂಗಪಡಿಸಿದೆ.
ಈ ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ಆರ್ಸಿಬಿ ಆಟಗಾರರಿಂದ ವಿಜಯೋತ್ಸವ ರ್ಯಾಲಿ ನಡೆಯಲಿದೆ.
ಹೌದು ತೊಚ್ಚಲ ಐಪಿಎಲ್ ಟ್ರೋಫಿ ಗೆದ್ದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆರ್ಸಿಬಿ ಬಾಯ್ಸ್ ನಿಂದ ವಿಜಯಯಾತ್ರೆ ನಡೆಸಲಿದ್ದಾರೆ. ಬೆಂಗಳೂರಿಗೆ ಆಗಮಿಸಿ RCB ಬಾಯ್ಸ್ ಬಸ್ ನಲ್ಲಿ ವಿಜಯಯಾತ್ರೆ ನಡೆಸಲಿದ್ದಾರೆ. ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಆರ್ಸಿಬಿ ರ್ಯಾಲಿ ನಡೆಸಲಾಗುತ್ತೆ. ವಿಧಾನಸೌಧದಿಂದ ಚಿನ್ನಸ್ವಾಮಿ ಸ್ಟೇಡಿಯಂ ಅವರಿಗೆ ಆರ್ಸಿಬಿ ಬಾಯ್ಸ್ ರ್ಯಾಲಿ ನಡೆಸಲಿದ್ದಾರೆ. ಇಂದು ಸಂಜೆ 3.30ಕ್ಕೆ ವಿಜಯಯಾತ್ರೆಗೆ ಪ್ಲಾನ್ ಕೂಡ ಮಾಡಲಾಗಿದೆ ಎಂದು ಬಲ್ಲಮೂಲಗಳಿಂದ ತಿಳಿದುಬಂದಿದೆ.
RCB celebration; RCB ಗೆಲುವಿನ ಸಂಭ್ರಮಾಚರಣೆ ವೇಳೆ ಯುವಕನಿಗೆ ಚಾಕು ಇರಿತ