Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶಿವಲಿಂಗವನ್ನು ತಬ್ಬಿ ಕುಳಿತ ಲಾಲು ಪ್ರಸಾದ್‌ ಯಾದವ್ ಪುತ್ರ..Viral Video
ದೇಶವೈರಲ್

ಶಿವಲಿಂಗವನ್ನು ತಬ್ಬಿ ಕುಳಿತ ಲಾಲು ಪ್ರಸಾದ್‌ ಯಾದವ್ ಪುತ್ರ..Viral Video

Share
1 Min Read
SHARE

newsics.com

ಪಟನಾ: ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್‌ ಅವರ ಪುತ್ರ ತೇಜ್‌ ಪ್ರತಾಪ್‌ ಯಾದವ್‌ ಶಿವಲಿಂಗವನ್ನು ತಬ್ಬಿ ಕುಳಿತು ಭಕ್ತಿ ಪ್ರದರ್ಶಿಸಿರುವ ವಿಡಿಯೋ ಸಖತ್ ವೈರಲ್‌ ಆಗುತ್ತಿದೆ.


ತೇಜ್‌ ಪ್ರತಾಪ್‌ ಯಾದವ್‌ ಅವರು ದೇವಾಲಯವೊಂದರಲ್ಲಿ ಶಿವಲಿಂಗವನ್ನು ತಬ್ಬಿ ಕುಳಿತಿದ್ದಾರೆ. ಅವರ ಮೈಮೇಲೆ ಹಾಲಿನ ಕ್ಷೀರಾಭಿಷೇಕ ನಡೆದಿದೆ. ಒಂದು ನಿಮಿಷಕ್ಕೂ ಹೆಚ್ಚು ಅವಧಿವರೆಗೆ ಅಭಿಷೇಕ ನಡೆದಿದ್ದು, ಮುಗಿಯುವವರೆಗೂ ತೇಜ್‌ ಪ್ರತಾಪ್‌ ಯಾದವ್‌ ಅವರು ಶಿವಲಿಂಗವನ್ನು ತಬ್ಬಿಕೊಂಡೇ ಕುಳಿತಿದ್ದರು.


ಈ ಹಿಂದೆ ತೇಜ್ ಪ್ರತಾಪ್ ಯಾದಾವ್ ನನ್ನ ಕನಸಿನಲ್ಲಿ ಶ್ರೀರಾಮ ಬಂದಿದ್ದ, ನನ್ನ ತಂದೆಯೇ ಬಂದು ಹೀಗೆ ಹೇಳಿದರು ಎಂಬುದಾಗಿ ಇದಕ್ಕೂ ಮೊದಲು ಅವರು ತಿಳಿಸಿದ್ದರು.‌ ಈಗ ಶಿವಲಿಂಗವನ್ನು ತಬ್ಬಿ ಕುಳಿತು ದೈವ ಭಕ್ತಿಯನ್ನು ಪ್ರದರ್ಶಿಸಿದ್ದಾರೆ.

“ಮಹಾದೇವನು ಪರಮ ಸತ್ಯದ ಪ್ರತೀಕ. ಮಹಾದೇವನನ್ನು ಅಪ್ಪಿಕೊಳ್ಳುವುದು ಎಂದರೆ, ನಮ್ಮ ಮನಸ್ಸಿನ ಆಳವನ್ನು ನಾವೇ ತಲುಪಿದಂತೆ. ಮನಸ್ಸಿನ ತುಂಬ ತುಂಬಿರುವ ಅಶಾಂತಿಯನ್ನು ನಿರ್ಮೂಲನೆ ಮಾಡಬೇಕು ಎಂದರೆ, ಮಹಾದೇವನ ಮೊರೆಹೋಗಿ” ಎಂಬುದಾಗಿ ತೇಜ್‌ ಪ್ರತಾಪ್‌ ಯಾದವ್‌ ಎಂದು‌ ಬರೆದು ತೇಜ್ ಪ್ರತಾಪ್ ಯಾದಾವ್ ಅವರು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

https://twitter.com/TejYadav14/status/1809956733084975326

Share This Article
Facebook Twitter Copy Link Print
Previous Article ನಾಳೆಯ ಪಂಚಾಂಗ… ವಿನಾಯಕ ಚತುರ್ಥಿ, 09-07-2024, ಮಂಗಳವಾರ
Next Article ಎಮ್ಮೆ ಕಳ್ಳತನ: ಎಮ್ಮೆ ಮಾಲೀಕನೆಂದು  ಇಬ್ಬರ ಕಿತ್ತಾಟ

Popular Posts

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

You Might Also Like

ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?