Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಲ್ವರನ್ನು ರಕ್ಷಿಸಿದ ನಗರಸಭಾ ಸದಸ್ಯನಿಗೇ ಪ್ರವಾಹ ಸಂಕಷ್ಟ
ಕರ್ನಾಟಕ

ನಾಲ್ವರನ್ನು ರಕ್ಷಿಸಿದ ನಗರಸಭಾ ಸದಸ್ಯನಿಗೇ ಪ್ರವಾಹ ಸಂಕಷ್ಟ

Share
1 Min Read
SHARE

newsics.com

ಉಡುಪಿ: ಒಂದೇ ಕುಟುಂಬದ ನಾಲ್ವರನ್ನು ರಕ್ಷಿಸಿದ ನಗರಸಭಾ ಸದಸ್ಯನೇ ಹೊಳೆಯಲ್ಲಿ ಕೊಚ್ಚಿಕೊಂಡು ಹೋಗಿ ಪ್ರಾಣಾಪಾಯಕ್ಕೆ ಸಿಲುಕಿದ ಘಟನೆಗ ಕೊಡವೂರಿನಲ್ಲಿ ನಡೆದಿದೆ.

ಬಾಚನಬೈಲಿನ ಕುಟುಂಬದ ಮನೆ ಸುತ್ತ ಪ್ರವಾಹ ಏರಿದ್ದು, ಮಕ್ಕಳು ಜೀವಭಯದಿಂದ ಕೂಗುತ್ತಿದ್ದಾರೆ ಎಂಬ ಮಾಹಿತಿ ತಿಳಿದು ನಗರಸಭಾ ಸದಸ್ಯ ವಿಜಯ ಕೊಡವೂರು ಸ್ಥಳಕ್ಕೆ ಧಾವಿಸಿದರು. ಹಗ್ಗವೊಂದನ್ನು ವ್ಯವಸ್ಥೆ ಮಾಡಿ ಸ್ವತಃ ವಿಜಯ ಅವರೇ ಹೊಳೆಗಿಳಿದರು. ಮೊದಲಿಬ್ಬರು ಮಕ್ಕಳನ್ನು ನಂತರ ಗಂಡ, ಹೆಂಡತಿಯನ್ನು ಈಚೆ ದಡಕ್ಕೆ ಕರೆ ತಂದರು.

ಬಳಿಕ ಆಚೆ ದಡಕ್ಕೆ ತೆರಳಿ ಮರಕ್ಕೆ ಕಟ್ಟಿದ್ದ ಹಗ್ಗವನ್ನು ಬಿಚ್ಚಿ, ಇನ್ನೇನು ಈಚೆ ದಡಕ್ಕೆ ಬರುತ್ತಿದ್ದಾಗ ಪ್ರವಾಹದ ಸೆಳೆತಕ್ಕೆ ಸಿಲುಕಿ ನೀರಲ್ಲಿ ಮುಳುಗಿ ಕೊಚ್ಚಿಕೊಂಡು ಹೋದರು.

ಅದೃಷ್ಟವಶಾತ್ ವಿಜಯ ಅವರ ಕೈಗೆ ನೀರಿನಲ್ಲಿ ಕೊಚ್ಚಿಕೊಂಡು ಬಂದ ಹಗ್ಗ ಸಿಕ್ಕಿತು. ತಕ್ಷಣ ಅದನ್ನೇ ಗಟ್ಟಿಯಾಗಿ ಹಿಡಿದು ಹರಸಾಹಸಪಟ್ಟು ದಡ ಸೇರಿದ ಘಟನೆ ಭಾನುವಾರ ನಡೆದಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ: ಶಾಲೆಗಳಿಗೆ ರಜೆ, ಜು.12ರವರೆಗೂ ಮಳೆ ಮುಂದುವರಿಕೆ

ಮಂಗಳವಾರ 09-07-2024 … ಸಿಂಹ- ಅನಾರೋಗ್ಯ ಕಾಡಬಹುದು, ವೃಶ್ಚಿಕ- ಮಾನಸಿಕ ಅಶಾಂತಿ ಉಂಟಾಗಬಹುದು, ನಿಮ್ಮ ರಾಶಿ‌ ಭವಿಷ್ಯದಲ್ಲೇನಿದೆ?

ಕಾಲೇಜು ವಿದ್ಯಾರ್ಥಿನಿಯರಿಗೆ ಮರ್ಮಾಂಗ ತೋರಿಸಿ ಪರಾರಿಯಾಗಿದ್ದ ಕಾಮುಕನ ಬಂಧನ, ಪೊಲೀಸರ ಪ್ರಶ್ನೆಗೆ ಉಡಾಫೆ ಉತ್ತರ!

TAGGED:After rescuing four peoplethe city council member is in trouble due to flood
Share This Article
Facebook Twitter Copy Link Print
Previous Article ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ: ಶಾಲೆಗಳಿಗೆ ರಜೆ, ಜು.12ರವರೆಗೂ ಮಳೆ ಮುಂದುವರಿಕೆ
Next Article ರಾಮನಗರ ಜಿಲ್ಲೆ ಹೆಸರು ಬದಲು ಸಾಧ್ಯತೆ: ಡಿಸಿಎಂ ಡಿಕೆಶಿ ನೇತೃತ್ವದ ನಿಯೋಗ ಸಿಎಂಗೆ ಮನವಿ

Popular Posts

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read
ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?