Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮನೆ ಊಟಕ್ಕಾಗಿ ನಟ ದರ್ಶನ್ ಹೈಕೋರ್ಟ್‌ಗೆ ಮೊರೆ
ಕರ್ನಾಟಕಮನರಂಜನೆ

ಮನೆ ಊಟಕ್ಕಾಗಿ ನಟ ದರ್ಶನ್ ಹೈಕೋರ್ಟ್‌ಗೆ ಮೊರೆ

Share
1 Min Read
SHARE

newsics.com

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರ ಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಮನೆ ಊಟಕ್ಕೆ ಬೇಡಿಕೆ ಇಟ್ಟಿದ್ದಾರೆ.

ಈ ಸಂಬಂಧ ಹೈಕೋರ್ಟ್‌ಗೆ ದರ್ಶನ್ ಪರ ವಕೀಲರು ಮಂಗಳವಾರ ಅರ್ಜಿ ಸಲ್ಲಿಸಿದ್ದಾರೆ.
ಕಳೆದೊಂದು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲಿನಲ್ಲರುವ ದರ್ಶನ್ ಮನೆ ಊಟವಿಲ್ಲದೆ ಸುಮಾರು ಹತ್ತು ಕೆಜಿ ತೂಕ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ದರ್ಶನ್ ಮನೆ ಊಟಕ್ಕಾಗಿ‌ ಮನವಿ‌ ಮಾಡಿದ್ದಾರೆ ಎನ್ನಲಾಗಿದೆ.

ದರ್ಶನ್ ಪರ ವಕೀಲರು ಇಂದು ಹೈಕೋರ್ಟ್ ಮೊರೆ ಹೋಗಿದ್ದು ದರ್ಶನ್‌ಗೆ ಮನೆ ಊಟ, ದಿಂಬು ಹಾಸಿಗೆ ಮತ್ತು ಪುಸ್ತಕ ನೀಡುವಂತೆ ಮನವಿ ಮಾಡಿದ್ದಾರೆ.

ಜೈಲಿನ ಊಟ ನಟ ದರ್ಶನ್‌ಗೆ ಜೀರ್ಣವಾಗುತ್ತಿಲ್ಲ. ಜೈಲಿನ ಊಟ ಮಾಡುತ್ತಿರುವುದರಿಂದ ಅವರಿಗೆ ವಾಂತಿ, ಭೇದಿ ಆಗುತ್ತಿದೆ ಎಂದು ವೈದ್ಯರು ವರದಿ ನೀಡಿದ್ದಾರೆ. ಆದ್ದರಿಂದ ಮನೆಯ ಊಟ ಸೇವಿಸಲು ಅನುಮತಿ ನೀಡಬೇಕು ಎಂದು ವಕೀಲರು ಮನವಿ ಮಾಡಿದ್ದಾರೆ.

ಜೈಲು ಅಧಿಕಾರಿಗಳಿಗೆ ಈ ಸಂಬಂಧ ನಿರ್ದೇಶಿಸುವಂತೆ ನ್ಯಾಯಾಲಯದಲ್ಲಿ ದರ್ಶನ್ ಪರ ವಕೀಲರು ಮನವಿ ಮಾಡಿದ್ದಾರೆ.

ಮನೆಗಾಗಿ ಯುವತಿಯ ಪ್ರೇಮದ ನಾಟಕ! 20 ಯುವಕರ ಜತೆ ಡೇಟಿಂಗ್, ಗಿಫ್ಟ್ ಪಡೆದ ಐಫೋನ್‌ ಮಾರಿ ಸ್ವಂತ ಮನೆ ಖರೀದಿ!

ರಷ್ಯಾದಲ್ಲಿ ಭಾರತದ ಪ್ರಧಾನಿಗೆ ಆತ್ಮೀಯ ವಾತಾವರಣ, ಮೋದಿಯವರನ್ನು ಗಾಲ್ಫ್ ಕಾರ್ಟ್‌ನಲ್ಲಿ ಸ್ವತಃ ಸುತ್ತಾಡಿಸಿದ ಪುಟಿನ್, ವಿಡಿಯೋ ನೋಡಿ

ರಷ್ಯಾ ಸೇನೆಯಲ್ಲಿನ ಭಾರತೀಯರ ಶೀಘ್ರ ಬಿಡುಗಡೆಗೆ ಪುಟಿನ್ ಭರವಸೆ: ಭಾರತಕ್ಕೆ ರಾಜತಾಂತ್ರಿಕ ಗೆಲುವು

TAGGED:Actor Darshan moves the High Court for home meals
Share This Article
Facebook Twitter Copy Link Print
Previous Article ಮನೆಗಾಗಿ ಯುವತಿಯ ಪ್ರೇಮದ ನಾಟಕ! 20 ಯುವಕರ ಜತೆ ಡೇಟಿಂಗ್, ಗಿಫ್ಟ್ ಪಡೆದ ಐಫೋನ್‌ ಮಾರಿ ಸ್ವಂತ ಮನೆ ಖರೀದಿ!
Next Article ಕರ್ಕಾಟಕ ರಾಶಿಗೆ ಸೂರ್ಯನ ಸಂಚಾರ: ಜು.16ರಿಂದ ಈ ರಾಶಿಗಳವರಿಗೆ ಭಾರೀ ಅದೃಷ್ಟ

Popular Posts

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?