Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಕ್ರಮ ಸಂಬಂಧಕ್ಕೆ ಅಡ್ಡಿ : ಗಂಡ, ಮಕ್ಕಳನ್ನೇ ಕೊಲ್ಲಲು ಪ್ಲಾನ್ ಮಾಡಿದ್ದ ಪಾಪಿ ತಾಯಿ
ಕರ್ನಾಟಕ

ಅಕ್ರಮ ಸಂಬಂಧಕ್ಕೆ ಅಡ್ಡಿ : ಗಂಡ, ಮಕ್ಕಳನ್ನೇ ಕೊಲ್ಲಲು ಪ್ಲಾನ್ ಮಾಡಿದ್ದ ಪಾಪಿ ತಾಯಿ

Share
1 Min Read
SHARE

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗ್ತಾರೆ ಎಂದು ತಾಳಿ ಕಟ್ಟಿದ ಗಂಡ ಮತ್ತು ಹೆತ್ತ ಮಕ್ಕಳನ್ನೇ ಕೊಲ್ಲಲು ಈ ಪಾಪಿ ತಾಯಿ ಮುಂದಾಗಿದ್ದಾಳೆ.

ಈ ಘಟನೆ ಹಾಸನದ ಬೇಲೂರು ತಾಲ್ಲೂಕಿನ ಕೆರಳೂರು ಗ್ರಾಮದಲ್ಲಿ ನಡೆದಿದೆ. 11 ವರ್ಷದ ಹಿಂದೆಯೇ ಚೈತ್ರಾ – ಗಜೇಂದ್ರ ಮದ್ವೆಯಾಗಿದ್ದು, ಇಬ್ಬರು ಮಕ್ಕಳು ಕೂಡ ಇದ್ದಾರೆ.

 

ತಾಳಿ ಕಟ್ಟಿದ್ದ ಗಂಡ, ಹೆತ್ತ ಮಕ್ಕಳು ಮತ್ತು ಅತ್ತೆ, ಮಾವನಿಗೆ ಆಹಾರದಲ್ಲಿ ವಿಷದ ಮಾತ್ರೆ ಹಾಕಿ ಅವರನ್ನು ಕೊಲ್ಲಲು ಮುಂದಾಗಿದ್ದಾಳೆ. ಇದನ್ನು ಅರಿಯದೇ ವಿಷಮಿಶ್ರಿತ ಊಟ ತಿಂದ ಮನೆಯವರು ಅನಾರೀಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಪತ್ನಿ ಚೈತ್ರಾ ವಿರುದ್ಧ ಪತಿ ಗಜೇಂದ್ರನೇ ಪೊಲೀಸರಿಗೆ ದೂರು ನೀಡಿದ್ದಾರೆ.

ಒಂದು ವರ್ಷದಿಂದ ಅದೇ ಗ್ರಾಮದ ಶಿವು ಎಂಬಾತನ ಜೊತೆ ಅನೈತಿಕ ಸಂಬಂಧ ಹೊಂದಿದ್ದಳು. ಈ ಬಾರಿ ಅನೈತಿಕ ಸಂಬಂಧ ಬಯಲಾಗದಂತೆ ಚೈತ್ರಾ ಎಚ್ಚರ ವಹಿಸಿದ್ದಳು, ನಂತರ ಇದಕ್ಕೆ ಮನೆಯವರು ಅಡ್ಡಿಯಾಗ್ತಾರೆ ಎಂದು ಅವರನ್ನೇ ಕೊಲ್ಲುವ ಪ್ಲಾನ್ ಮಾಡಿದ್ದಾಳೆ.

 

TAGGED:#crime #case #husbandwife #police #relationship
Share This Article
Facebook Twitter Copy Link Print
Previous Article ಚಿನ್ನಸ್ವಾಮಿ ಕಾಲ್ತುಳಿತ ಕೇಸ್: KSCA ಕಾರ್ಯದರ್ಶಿ ಮತ್ತು ಖಜಾಂಚಿ ಸ್ಥಾನಕ್ಕೆ ಎ.ಶಂಕರ್ ಮತ್ತು ಇ.ಎಸ್.ಜಯರಾಂ ರಾಜೀನಾಮೆ
Next Article ಯುವತಿ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆ : ಕೊಲೆಯಲ್ಲಿ ಅಂತ್ಯ

Popular Posts

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?