Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Samantha Ruth Prabhu: ಮಾಜಿ ಗಂಡನ ಕೊನೆಯ ನೆನಪು ಅಳಿಸಿದ ಸಮಂತಾ
ಮನರಂಜನೆ

Samantha Ruth Prabhu: ಮಾಜಿ ಗಂಡನ ಕೊನೆಯ ನೆನಪು ಅಳಿಸಿದ ಸಮಂತಾ

Share
1 Min Read
SHARE

newsics.com 

ನಟಿ ಸಮಂತಾ ಹಾಗೂ ನಾಗ ಚೈತನ್ಯ ಅವರು ವಿಚ್ಛೇದನೆ ಪಡೆದುಕೊಂಡು ವರ್ಷಗಳಾದವು. ಸಮಂತಾ ರುತ್ ಪ್ರಭು ಅವರು ಹಾಗೂ ನಾಗ ಚೈತನ್ಯ ಅವರು ಇಬ್ಬರಿಗೂ ಏ ಮಾಯ ಚೇಸಾವೆ ಸಿನಿಮಾ ತುಂಬಾ ಸ್ಪೆಷಲ್ ಆಗಿತ್ತು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಅಷ್ಟೇ ಅಲ್ಲದೆ ಈ ಸಿನಿಮಾ ತಮಗಿಬ್ಬರಿಗೂ ಸ್ಪೆಷಲ್ ಎಂದು ಇಬ್ಬರೂ ಕೂಡಾ ಈ ಹಿಂದೆ ಹಲವಾರು ಸಲ ಹೇಳಿದ್ದರು. ಅಷ್ಟೇ ಅಲ್ಲದೆ ಇಬ್ಬರೂ ಕೂಡಾ ಈ ಸಿನಿಮಾ ನೆನಪಿನಲ್ಲಿ ಟ್ಯಾಟೂ ಹಾಕಿಸಿಕೊಂಡಿದ್ದರು. ಡಿವೋರ್ಸ್ ಆದ ನಂತರವೂ ಇಬ್ಬರೂ ಕೂಡಾ ಆ ಟ್ಯಾಟೂ ಅಳಿಸಿರಲಿಲ್ಲ.

ವಿಚ್ಛೇದನ ಆದ ಬಳಿಕ ಬೇರೆ ಕೆಲವು ಟ್ಯಾಟೂಗಳನ್ನು ಅಳಿಸಿ ಹಾಕಿದ್ದ ಸಮಂತಾ, ಇದೀಗ ‘ಏ ಮಾಯ ಚೇಸಾವೆ’ ಟ್ಯಾಟೂ ಅನ್ನು ಸಹ ಅಳಿಸಿ ಹಾಕಿದ್ದಾರೆ. ಕತ್ತಿನ ಕೆಳ ಭಾಗದಲ್ಲಿ ‘ವೈಎಂಸಿ’ (ಯೇ ಮಾಯ ಚೇಸಾವೆ) ಎಂದು ಟ್ಯಾಟೂ ಹಾಕಿಸಿಕೊಂಡಿದ್ದರು. ಸಮಂತಾರ ಇತ್ತೀಚೆಗಿನ ಕೆಲ, ಫೋಟೊ ವಿಡಿಯೋಗಳಲ್ಲಿಯೂ ಸಹ ಆ ಟ್ಯಾಟೂ ಕಾಣಿಸಿತ್ತು. ಆದರೆ ಇದೀಗ ಆ ಟ್ಯಾಟೂ ಸಮಂತಾ ಬೆನ್ನ ಮೇಲೆ ಇಲ್ಲ. ಇನ್ಸ್ಟಾಗ್ರಾಂನಲ್ಲಿ ಇತ್ತೀಚೆಗೆ ಸಮಂತಾರ ಚಿತ್ರ ನೋಡಿದ ಕೆಲವು ನೆಟ್ಟಿಗರು ಇದನ್ನು ಗುರುತಿಸಿ ಪೋಸ್ಟ್ಗಳನ್ನು ಹಂಚಿಕೊಂಡಿದ್ದಾರೆ.

ವಿಚ್ಛೇದನದ ಬಳಿಕ ನಾಗ ಚೈತನ್ಯ ಈಗಾಗಲೇ ನಟಿ ಶೋಭಿತಾ ಜೊತೆಗೆ ವಿವಾಹವಾಗಿದ್ದಾರೆ. ನಟಿ ಸಮಂತಾ ಹೆಸರು ನಿರ್ದೇಶಕನ ಜೊತೆಗೆ ಹೆಸರು ಕೇಳಿ ಬರುತ್ತಿದೆ.

 

 

TAGGED:#SamanthaRuthPrabhu #actor #tattoo #film #nagachaithnya
Share This Article
Facebook Twitter Copy Link Print
Previous Article India-Pakistan ನದಿ ನೀರಿಗಾಗಿ 4 ಪತ್ರ ಬರೆದ ಪಾಕಿಸ್ತಾನಕ್ಕೆ ಭಾರತದ ದಿಟ್ಟ ಉತ್ತರ
Next Article Rain Alert ರಾಜ್ಯದಲ್ಲಿ ಮತ್ತೆ ಭಾರೀ ಮಳೆ ಸಾಧ್ಯತೆ: ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

Popular Posts

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read

You Might Also Like

ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?