Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದುವೆ ಮಂಟಪದಲ್ಲೇ ಪತಿಗೆ ಪತ್ನಿಯಿಂದ ಚಪ್ಪಲಿ ಏಟು – ಕಾರಣವೇನು?
ಕರ್ನಾಟಕ

ಮದುವೆ ಮಂಟಪದಲ್ಲೇ ಪತಿಗೆ ಪತ್ನಿಯಿಂದ ಚಪ್ಪಲಿ ಏಟು – ಕಾರಣವೇನು?

Share
1 Min Read
SHARE

newsics.com 

ಚಿತ್ರದುರ್ಗ: ಎರಡನೇ ಮದುವೆ ಆಗಲು ಮುಂದಾಗಿದ್ದ ಪತಿಗೆ ಮಂಟಪದಲ್ಲೇ ಮೊದಲ ಪತ್ನಿ ಚಪ್ಪಲಿ ಏಟು ಕೊಟ್ಟ ಘಟನೆ ಚಿತ್ರದುರ್ಗ ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆದಿದೆ.

4 ವರ್ಷದ ಹಿಂದೆ ತನುಜಾ ಎಂಬಾಕೆಯನ್ನ ಆರೋಪಿ ಕಾರ್ತಿಕ್ ಮದುವೆಯಾಗಿದ್ದ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮುಶೇನಾಳದ‌ ತನುಜಾ, ಚಿಕ್ಕಮಗಳೂರು ಜಿಲ್ಲೆಯ ಅರಸೀಕೆರೆಯ ತಿಪ್ಪಘಟ್ಟದ ಕಾರ್ತಿಕ್ ನಾಯ್ಕ್ನನ್ನು ಕೈಹಿಡಿದಿದ್ದಳು.

ಹೀಗಿದ್ದೂ ಕಾರ್ತಿಕ್ ಯಾರಿಗೂ ಗೊತ್ತಾಗದಂತೆ ಚಿತ್ರದುರ್ಗದಲ್ಲಿ 2ನೇ ಮದುವೆಗೆ ಪ್ಲಾನ್ ಮಾಡಿದ್ದ. ಈ ವಿಚಾರ ಹೇಗೋ ಮೊದಲ ಪತ್ನಿಯ ಕಿವಿಗೆ ಬಿದ್ದಿದೆ. ಸುದ್ದಿ ತಿಳಿದು ಕುಟುಂಬಸ್ಥರೊಂದಿಗೆ ಮಂಟಪಕ್ಕೇ ಬಂದು ಧರ್ಮದೇಟು ಕೊಟ್ಟಿದ್ದಾಳೆ. ಆ ಮೂಲಕ ಕಾರ್ತಿಕ್ ಪತ್ನಿ ತನುಜಾ ಕುಟುಂಬಸ್ಥರಿಂದ‌ ಎರಡನೇ ಮದುವೆ ಮುರಿದು ಬಿದ್ದಿದೆ.

TAGGED:#Husband #slapped #wife #wedding #hall
Share This Article
Facebook Twitter Copy Link Print
Previous Article Manipur Violence ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Next Article Gold Price: ಗೋಲ್ಡ್ ಖರೀದಿಗೆ ಇಂದೇ ಶುಭ ದಿನ – ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

Popular Posts

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read
ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?