Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪುಟ್ಟ ಮಕ್ಕಳಿದ್ದ ಆಟೋ ನ್ಯೂಟ್ರಲ್ ಮಾಡಿದ ಕಿಡಿಗೇಡಿ 
ಕರ್ನಾಟಕ

ಪುಟ್ಟ ಮಕ್ಕಳಿದ್ದ ಆಟೋ ನ್ಯೂಟ್ರಲ್ ಮಾಡಿದ ಕಿಡಿಗೇಡಿ 

Share
1 Min Read
SHARE

newsics.com 

ಹಾಸನ : ತನ್ನ ಬೈಕ್ ರಸ್ತೆ ಕಡೆಗೆ ತಿರುಗಿಸಲು ಅಡ್ಡವಾಗಿ ನಿಂತಿದ್ದ ಆಟೋವನ್ನು ನ್ಯೂಟ್ರಲ್ ಮಾಡಿ ಹಿಮ್ಮುಖವಾಗಿ ಇಳಿಜಾರಿನಲ್ಲಿ ಚಲಿಸಲು ಬಿಟ್ಟು ಮಕ್ಕಳ ಪ್ರಾಣವನ್ನು ಅಪಾಯಕ್ಕೆ ಒಡ್ಡಿದ ಆಘಾತಕಾರಿ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಈ ಘಟನೆ ಬೇಲೂರು ಪಟ್ಟಣದ ನೆಹರು ನಗರದಲ್ಲಿ ಭಾನುವಾರ ನಡೆದಿದೆ

 

ಹಾಸನ ಮೂಲದ ವ್ಯಕ್ತಿಯೊಬ್ಬರು ತಮ್ಮ ಆಟೋವನ್ನು ಅಂಗಡಿಯ ಮುಂದೆ ನಿಲ್ಲಿಸಿ ಒಳಗೆ ತೆರಳಿದ್ದ ವೇಳೆ, ತನ್ನ ಬೈಕ್ ತೆಗೆದುಕೊಂಡು ಹೋಗಲು ಬಂದ ಯುವಕನಿಗೆ ಆಟೋ ಅಡ್ಡಿಯಾಗಿತ್ತು. ಕೆಲ ನಿಮಿಷ ಕಾದ ಬಳಿಕ, ಯುವಕ ಆಟೋವನ್ನು ನ್ಯೂಟ್ರಲ್‌ಗೆ ಹಾಕಿ ಬಿಟ್ಟಿದ್ದಾನೆ. ಇದರಿಂದ ಆಟೋ ಹಿಮ್ಮುಖವಾಗಿ ಚಲಿಸತೊಡಗಿದೆ. ಇದರಿಂದ ಆಟೋದೊಳಗೆ ಕುಳಿತಿದ್ದ ಪುಟ್ಟ ಮಕ್ಕಳ ಜೀವಕ್ಕೆ ತೊಂದರೆಯಾಗುವ ಸ್ಥಿತಿ ನಿರ್ಮಾಣವಾಯಿತು.

 

ಆಟೋ ಚಲಿಸುವುದನ್ನು ಗಮನಿಸಿದ ಚಾಲಕ ಹಾಗೂ ಸ್ಥಳದಲ್ಲಿದ್ದವರು ಓಡಿಹೋಗಿ ಆಟೋವನ್ನು ನಿಲ್ಲಿಸಿದ್ದಾರೆ. ಅದೃಷ್ಟವಶಾತ್, ಕೂದಲೆಳೆ ಅಂತರದಲ್ಲಿ ಮಕ್ಕಳು ಅಪಾಯದಿಂದ ಪಾರಾಗಿವೆ. ಆದರೆ, ಯುವಕ ತನ್ನ ಬೈಕ್‌ನಲ್ಲಿ ತನ್ನ ಪಾಡಿಗೆ ತಾನು ತೆರಳಿದ್ದಾನೆ. ಈ ಘಟನೆಯ ದೃಶ್ಯ ಸ್ಥಳದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

 

ಬೇಲೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯ ಬಗ್ಗೆ ತನಿಖೆ ನಡೆಸಿದ ಪೊಲೀಸರು, ಈ ಕೃತ್ಯ ಎಸಗಿದ ಐರವಳ್ಳಿ ಗ್ರಾಮದ ಯುವಕ ಕೀರ್ತಿ ಎಂದು ತಿಳಿದು ಬಂದಿದ್ದು ಆತನನ್ನು ಠಾಣೆಗೆ ಕರೆಸಿ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಕಿಡಿಗೇಡಿ ಕೃತ್ಯಗಳ ಬಗ್ಗೆ ಜನರು ಎಚ್ಚರವಹಿಸಬೇಕಿದೆ.

TAGGED:#miscreant #left #auto #small #children #neutral
Share This Article
Facebook Twitter Copy Link Print
Previous Article ಕಾಲ್ತುಳಿತ ಪ್ರಕರಣದಲ್ಲಿ ನನ್ನ ತಪ್ಪೇನಿದೆ – ಸಿಎಂ ಸಿದ್ಧರಾಮಯ್ಯ ಪ್ರಶ್ನೆ
Next Article Viral ಪತ್ನಿಯನ್ನೇ ಅಪಾರ್ಟ್‌ಮೆಂಟ್ ಸರಳಿಗೆ ನೇಣು ಹಾಕಿದ ಪತಿ- ವೈರಲ್ ವಿಡಿಯೋ ನೋಡಿ

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?