Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆರು ವರ್ಷದ ಮಗುವನ್ನು ನೀರಿನಲ್ಲಿ ಮುಳುಗಿಸಿ ಕೊಂದ ಪಾಪಿ ತಾಯಿ
ಕರ್ನಾಟಕ

ಆರು ವರ್ಷದ ಮಗುವನ್ನು ನೀರಿನಲ್ಲಿ ಮುಳುಗಿಸಿ ಕೊಂದ ಪಾಪಿ ತಾಯಿ

Share
1 Min Read
SHARE

newsics.com 

ಹಾಸನ: ಆರು ವರ್ಷದ ಮಗಳನ್ನು ನೀರಿನ ತೊಟ್ಟಿಯಲ್ಲಿ ಮುಳುಗಿಸಿ ಹೆತ್ತ ತಾಯಿಯೇ ಕೊಂದಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಜಿನ್ನೇನಹಳ್ಳಿಯಲ್ಲಿ ನಡೆದಿದೆ.

6 ವರ್ಷದ ಸಾನ್ವಿ ಮೃತ ಮಗು. ಹಾಸನ ಮೂಲದ ಶ್ವೇತಾ(36) ಹಾಗೂ ಶಿವಮೊಗ್ಗ ಮೂಲದ ರಘು ಏಳು ವರ್ಷಗಳ ಹಿಂದೆ ಮದುವೆಯಾಗಿತ್ತು. ಬೆಂಗಳೂರಿನ ಖಾಸಗಿ ಕಂಪನಿ ಉದ್ಯೋಗಿಯಾಗಿರುವ ರಘು ಚೆನ್ನಾಗಿ ದುಡಿಮೆ ಮಾಡುತ್ತಿದ್ದರು. ಮಡದಿಯನ್ನ ತನ್ನೊಟ್ಟಿಗೆ ಬೆಂಗಳೂರಿಗೆ ಕರೆದೊಯ್ದು ಚೆನ್ನಾಗಿಯೇ ನೋಡಿಕೊಂಡಿದ್ದರು. ಮುದ್ದಾದ ಮಗಳ (ಸಾನ್ವಿ) ಆಗಮನ ಸಂಸಾರದಲ್ಲಿ ಖುಷಿ ಹೆಚ್ಚಿಸುವ ಬದಲು ವಿರಸ ಮೂಡಿಸಿತ್ತು. ಗಂಡ-ಹೆಂಡತಿ ನಡುವೆ ಕಲಹ ಸೃಷ್ಟಿಸಿತ್ತು. ಏನೇ ರಾಜಿ ಸಂಧಾನ ಮಾಡಿದರು ಇಬ್ಬರ ನಡುವೆ ಸಂಸಾರ ಹಳಿ ತಪ್ಪಿ ಪತ್ನಿ, ಪತಿಯಿಂದ ಅಂತರ ಕಾಯ್ದುಕೊಂಡು ವಿಚ್ಛೇದನಕ್ಕಾಗಿ ಅರ್ಜಿ ಕೂಡ ಹಾಕಿದ್ದಾರಂತೆ.

ಈಗ ನಿನ್ನೆ ಬೆಂಗಳೂರಿನಿಂದ ಮನೆಗೆ ಬಂದವಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ತೊಟ್ಟಿಯಲ್ಲಿ ಮಗುವನ್ನು ಮುಳುಗಿಸಿ ಸಾಯಿಸಿದ್ದಾಳೆ. ನಾನು ಮನೆಗೆ ಬಂದು ನೋಡುವಷ್ಟರಲ್ಲಿ ಮಗು ಶವವಾಗಿ ಪತ್ತೆಯಾಗಿದ್ದಾಳೆ. ತನ್ನ ಅಕ್ರಮ ಸಂಬಂಧಕ್ಕೆ ಮಗು ಅಡ್ಡಿ ಎಂಬ ಕಾರಣಕ್ಕೆ ಪತ್ನಿ ಶ್ವೇತಾಳೆ ಮಗುವನ್ನು ಸಾಯಿಸಿದ್ದಾಳೆ ಎಂದು ಕಣ್ಣೀರಿಟ್ಟಿದ್ದಾರೆ.

 

Share This Article
Facebook Twitter Copy Link Print
Previous Article Gold Rate ಚಿನ್ನದ ಬೆಲೆಯಲ್ಲಿ ಇಳಿಕೆ.. 1 ಗ್ರಾಂ ಚಿನ್ನದ ಬೆಲೆ ಎಷ್ಟಿದೆ?
Next Article ಕಳ್ಳತನ ಮಾಡಲು ಬರಲ್ಲ ಎಂದದ್ದೇ ಮುಳುವಾಯ್ತು ನೋಡಿ, ಮತ್ತಿನಲ್ಲಿ ಯುವಕನಿಗೆ ಚಾಕು ಇರಿತ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?