Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹನಿಮೂನ್‌ಗೆ ಹೊರಡುವ ಮೊದಲೇ ಕೊಲೆ ಪ್ಲ್ಯಾನ್! ಪತ್ನಿ ಹೇಳಿದಂತೆ 10 ಲಕ್ಷ ಮೊತ್ತದ ಚಿನ್ನಾಭರಣ ಧರಿಸಿ ಹೋಗಿದ್ದ… ತಾಯಿ ಕಣ್ಣೀರು
ದೇಶಪ್ರಮುಖ

ಹನಿಮೂನ್‌ಗೆ ಹೊರಡುವ ಮೊದಲೇ ಕೊಲೆ ಪ್ಲ್ಯಾನ್! ಪತ್ನಿ ಹೇಳಿದಂತೆ 10 ಲಕ್ಷ ಮೊತ್ತದ ಚಿನ್ನಾಭರಣ ಧರಿಸಿ ಹೋಗಿದ್ದ… ತಾಯಿ ಕಣ್ಣೀರು

Share
1 Min Read
SHARE

newsics.com

ಶಿಲ್ಲಾಂಗ್‌: ಹನಿಮೂನ್‌ಗೆಂದು‌ ಮೇಘಾಲಯಕ್ಕೆ ಕರೆದುಕೊಂಡು ಹೋಗಿ ಅಕ್ರಮ ಸಂಬಂಧ ಹಾಗೂ ಹಣದಾಸೆಗೆ ಪತಿಯನ್ನೇ ಪತ್ನಿ ಕೊಲೆ ಮಾಡಿರುವ ಘಟನೆ ದೊಡ್ಡ ಚರ್ಚೆಗೆ ಕಾರಣವಾಗುತ್ತಿದೆ.

10 ಲಕ್ಷ ರೂ. ಮೌಲ್ಯದ ಆಭರಣ ಧರಿಸುವಂತೆ ಸೊಸೆ ಹೇಳಿದ್ದಳು. ಅವಳ ಮಾತು ಕೇಳಿ ನನ್ನ ಮಗ ಅಷ್ಟೊಂದು ದುಬಾರಿಯ ಚಿನ್ನಾಭರಣ ಧರಿಸಿ ಹನಿಮೂನ್‌ಗೆ ತೆರಳಿದ್ದ ಎಂದು ಹತ್ಯೆಗೀಡಾದ ಉದ್ಯಮಿ ರಾಜಾ ರಘುವಂಶಿ ತಾಯಿ ಉಮಾ ಕಣ್ಣೀರಿಟ್ಟಿದ್ದಾರೆ ಸೋನಮ್‌ ಎಂಬ ಕಿರಾತಕಿಯನ್ನು ರಾಜಾ ರಘುವಂಶಿ ಮದುವೆಯಾಗಿದ್ದರು.

ವಿವಾಹವಾದ ಒಂದು ವಾರದ ನಂತರ ಹನಿಮೂನ್ ನೆಪ ಮಾಡಿ ಶಿಲ್ಲಾಂಗ್‌ ಪ್ರವಾಸ ಕೈಗೊಂಡಿದ್ದಾಳೆ. ಅಲ್ಲಿ ಸೋನಮ್‌ ತನ್ನ ಪ್ರಿಯಕರನ ಜತೆ ಸೇರಿ ಪತಿಯನ್ನು ಹತ್ಯೆ ಮಾಡಿ ಪೊಲೀಸರ ಅತಿಥಿಯಾಗಿದ್ದಾಳೆ.

ಸೋನಮ್ ನನ್ನ ಜತೆ ಚೆನ್ನಾಗಿಯೇ ಇದ್ದಳು. ಒಂದು ವೇಳೆ ಆಕೆ ಕೊಲೆಯಲ್ಲಿ ಭಾಗಿಯಾಗಿದ್ದರೆ, ಅವಳನ್ನು ಗಲ್ಲಿಗೇರಿಸಬೇಕು ಎಂದು ರಾಜಾ ರಘುವಂಶಿ ತಾಯಿ ಕಣ್ಣೀರು ಸುರಿಸಿದ್ದಾರೆ.

ಚಾಕು ನುಂಗಿದ ನಾಗರಹಾವಿನ ರಕ್ಷಣೆ

Trump stumbles ವಿಮಾನ ಹತ್ತುವಾಗ ಮುಗ್ಗರಿಸಿದ ಟ್ರಂಪ್, ಫ್ಲ್ಯಾಶ್‌ಬ್ಯಾಕ್ ವೈರಲ್, ವಿಡಿಯೋ ನೋಡಿ

TAGGED:Murder planned before leaving for honeymoon!
Share This Article
Facebook Twitter Copy Link Print
Previous Article ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ನೇಮಕ
Next Article RCB leaving Bengaluru ಸರ್ಕಾರದ ನಡೆಯಿಂದ RCBಗೆ ಮುಜುಗರ: ಬೆಂಗಳೂರು ತೊರೆಯುವ ಸಾಧ್ಯತೆ, ಆರ್‌ಸಿಬಿ ಬೇಸ್ ಎಲ್ಲಿಗೆ ಶಿಫ್ಟ್?

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?