Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > stampede ಬೆಂಗಳೂರು ಕಾಲ್ತುಳಿತ ಕೇಸ್: ಹೈಕಮಾಂಡ್ ಬುಲಾವ್ ಹಿನ್ನೆಲೆ ದೆಹಲಿಗೆ ಹಾರಿದ ಸಿಎಂ, ಡಿಸಿಎಂ
ಕರ್ನಾಟಕಕರ್ನಾಟಕ

stampede ಬೆಂಗಳೂರು ಕಾಲ್ತುಳಿತ ಕೇಸ್: ಹೈಕಮಾಂಡ್ ಬುಲಾವ್ ಹಿನ್ನೆಲೆ ದೆಹಲಿಗೆ ಹಾರಿದ ಸಿಎಂ, ಡಿಸಿಎಂ

Share
1 Min Read
SHARE

newsics.com

ಬೆಂಗಳೂರು: ಕಾಲ್ತುಳಿತ ದುರಂತ ಇಡೀ ದೇಶವೇ ಕರ್ನಾಟಕದತ್ತ ತಿರುಗಿ ನೋಡುವಂತೆ ಮಾಡಿತ್ತು. ಆರ್ಸಿಬಿ ಗೆದ್ದ ಸಂಭ್ರಮದಲ್ಲಿ ಬಂದಿದ್ದ ಅಭಿಮಾನಿಗಳ ಪೈಕಿ 11 ಜನ ಉಸಿರು ಗಟ್ಟಿ ಸತ್ತು ಹೋಗಿದ್ದರು. ಇದೇ ಘೋರ, ರಾಜ್ಯ ಸರ್ಕಾರಕ್ಕೆ ದೊಡ್ಡ ಇಕ್ಕಟ್ಟಿಗೆ ಸಿಲುಕಿಸಿದೆ.
ಇದೀಗ ಕೈ ಹೈಕಮಾಂಡ್ ಮಧ್ಯಪ್ರವೇಶ ಮಾಡಿದ್ದು, ವರಿಷ್ಠರ ಬುಲಾವ್ ಬೆನ್ನಲ್ಲೇ ಇಂದು ಬೆಳಿಗ್ಗೆ ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಒಂದೇ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ.
ಇನ್ನು ಘಟನೆ ನಡೆದ ದಿನವೇ ಪ್ರಾಥಮಿಕ ಮಾಹಿತಿ ಪಡೆದಿದ್ದ ವರಿಷ್ಠರು, ಈಗ ಸಂಪೂರ್ಣ ವರದಿ ಪಡೆಯಲಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್, ರಾಹುಲ್ ಗಾಂಧಿಯನ್ನ ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.
ವರದಿ ಒಪ್ಪಿಸಲಿರುವ ಸಿಎಂ ಸಿದ್ದರಾಮಯ್ಯ
ರಾಹುಲ್ ಗಾಂಧಿಗೆ ಕಾಲ್ತುಳಿತದ ಬಗ್ಗೆ ಸಿಎಂ ಸಿದ್ದರಾಮಯ್ಯ ಸಂಪೂರ್ಣ ಮಾಹಿತಿ ನೀಡಲಿದ್ದಾರೆ.
ಆರ್ಸಿಬಿ ಪರೇಡ್, ವಿಧಾನಸೌಧ ಕಾರ್ಯಕ್ರಮ, ಚಿನ್ನಸ್ವಾಮಿ ವಿಜಯೋತ್ಸವದ ಬಗ್ಗೆ ವರದಿ ಸಲ್ಲಿಕೆ.
ಘೋರ ಕಾಲ್ತುಳಿತದ ಟೈಮ್ ಲೈನ್ ವಿವರಿಸಲಿರುವ ಸಿಎಂ.
ಕಾಲ್ತುಳಿತಕ್ಕೆ ಕಾರಣವೇನು? ಯಾರ ಲೋಪದೋಷ, ಎಲ್ಲಿ ಎಡವಿದ್ದು? ಕೆಎಸ್ಸಿಎ ಪಾತ್ರವೇನು? ರಾಜ್ಯ ಸರ್ಕಾರದ ಪಾತ್ರದ ಕುರಿತು ವರದಿ ಸಲ್ಲಿಕೆ.
ಹಾಗೆಯೇ ವಿಜಯೋತ್ಸವದ ಹಿಂದಿನ ದಿನ ಜರುಗಿದ ಪತ್ರದ ವ್ಯವಹಾರ ಬಗ್ಗೆಯೂ ಚರ್ಚೆ.
ಕಾಲ್ತುಳಿತ ಪ್ರಕರಣವನ್ನು ವಿಪಕ್ಷಗಳು ಅಸ್ತ್ರ ಮಾಡಿಕೊಂಡಿವೆ ಅನ್ನೋದರ ಬಗ್ಗೆ ರಾಹುಲ್ಗೆ ಮನವರಿಕೆ.
ಈಗಾಗಲೇ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಸರ್ಕಾರದ ಕ್ರಮದ ಬಗ್ಗೆ ಮಾಹಿತಿ.
ಇದಿಷ್ಟೇ ಅಲ್ಲದೇ, ಈಗಾಗಲೇ ಕೆ.ಸಿ ವೇಣುಗೋಪಾಲ್ಗೆ ದೂರವಾಣಿ ಮೂಲಕ ಸಿಎಂ ಮತ್ತು ಡಿಸಿಎಂ ಮಾಹಿತಿ ನೀಡಿದ್ದಾರೆ. ಇಂದಿನ ಸಭೆಯಲ್ಲಿ ಲೋಪದೋಷದ ಬಗ್ಗೆಯೂ ಚರ್ಚೆಯಾಗಲಿದೆ. ಹಾಗಯೇ ಹೆಚ್ಚುವರಿ ಸಮಯ ಸಿಕ್ಕರೆ, ಸಂಪುಟ ವಿಸ್ತರಣೆ, ಎಂಎಲ್ಸಿ ಆಯ್ಕೆ ಕುರಿತಂತೆಯೂ ಮಹತ್ವದ ಚರ್ಚೆ ನಡೆಸುವ ಸಾಧ್ಯತೆ ಇದೆ.

ವಿಶ್ವವನ್ನೇ ಆವರಿಸಿಕೊಳ್ಳುತ್ತಾ ಇಸ್ಲಾಂ?; ಬಾಬಾ ವಂಗಾ ಭವಿಷ್ಯವಾಣಿ ನಿಜವಾದರೆ ಏನಾಗುತ್ತದೆ?

TAGGED:Bengaluru stampede case: CMDCM fly to Delhi following high command's statement
Share This Article
Facebook Twitter Copy Link Print
Previous Article ವಿಶ್ವವನ್ನೇ ಆವರಿಸಿಕೊಳ್ಳುತ್ತಾ ಇಸ್ಲಾಂ?; ಬಾಬಾ ವಂಗಾ ಭವಿಷ್ಯವಾಣಿ ನಿಜವಾದರೆ ಏನಾಗುತ್ತದೆ?
Next Article Nicholas Pooran ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ನಿಕೋಲಸ್‌ ಪೂರನ್‌

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?