Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Nandi Hills: ಜೂ.16 ರಿಂದ 20ರ ವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ
ಕರ್ನಾಟಕಪ್ರಮುಖ

Nandi Hills: ಜೂ.16 ರಿಂದ 20ರ ವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ

Share
1 Min Read
SHARE

newsics.com

ಚಿಕ್ಕಬಳ್ಳಾಪುರ: ತಾಲ್ಲೂಕಿನ ನಂದಿ ಗಿರಿಧಾಮದಲ್ಲಿ ಜೂ.19 ರಂದು ರಾಜ್ಯ ಸರ್ಕಾರದ ಸಚಿವ ಸಂಪುಟದ 2025ನೇ ಸಾಲಿನ 13ನೇ ಸಭೆಯನ್ನು ಚಿಕ್ಕಬಳ್ಳಾಪುರ ಹಮ್ಮಿಕೊಂಡಿರುವುದರಿಂದ ಜೂನ್ 16 ರ ಸಂಜೆ 6 ಗಂಟೆಯಿಂದ ಜೂನ್ 20 ರ ಬೆಳಿಗ್ಗೆ 5 ಗಂಟೆಯವರೆಗೆ ಪ್ರವಾಸಿಗರಿಗೆ ಹಾಗೂ ವಾಹನಗಳ ಪ್ರವೇಶಕ್ಕೆ ನಿರ್ಬಂಧಿಸಿ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.
ರಾಜ್ಯ ಸಚಿವ ಸಂಪುಟ ಸಭೆಗೆ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಕರ್ನಾಟಕ ಸರ್ಕಾರದ ಸಚಿವ ಸಂಪುಟ ದರ್ಜೆಯ ಎಲ್ಲಾ ಮಂತ್ರಿಗಳು, ಶಾಸನಸಭಾ ಹಾಗೂ ವಿಧಾನಸಭಾ ಸದಸ್ಯರು, ಇಲಾಖಾ ಮುಖ್ಯಸ್ಥರು ಹಾಗೂ ಪತ್ರಕರ್ತರು ಆಗಮಿಸುತ್ತಿದ್ದಾರೆ.
ಆದ್ದರಿಂದ ನಂದಿಗಿರಿಧಾಮಕ್ಕೆ ಹೋಗಲು ಮತ್ತು ಬರಲು ಒಂದೇ ರಸ್ತೆ ಇರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿರುತ್ತದೆ. ಈ ಸಮಯದಲ್ಲಿ ನಂದಿಬೆಟ್ಟದಲ್ಲಿ ಕಡಿದಾದ ತಿರುವುಗಳಿಂದ ಕೂಡಿದ ರಸ್ತೆಗಳಲ್ಲಿ ವಾಹನ ಮತ್ತು ಪ್ರವಾಸಿಗರನ್ನು ನಿಯಂತ್ರಿಸುವುದು ಅತಿ ಕಷ್ಟಕರವಾಗಿರುತ್ತದೆ ಹಾಗೂ ಅಪಘಾತಗಳಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜೂನ್ 17 ರಿಂದ 19 ರವರೆಗೆ ನಂದಿ ಬೆಟ್ಟದ ಮೇಲೆ ವಸತಿ ಕೊಠಡಿಗಳನ್ನು ಮುಂಗಡ ಕಾಯ್ದಿರಿಸುವಿಕೆಯನ್ನು ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪಿ.ಎನ್. ರವೀಂದ್ರ ತಿಳಿಸಿದ್ದಾರೆ.

TAGGED:Nandi Hills: Tourist entry restricted to Nandi Hills from June 16 to 20
Share This Article
Facebook Twitter Copy Link Print
Previous Article Health tips ಕೂದಲು ತುಂಬ ಉದುರುತ್ತಿದ್ಯಾ?; ಜಸ್ಟ್ ಈ ಸಿಂಪಲ್ ಟಿಪ್ಸ್ ಟ್ರೈ ಮಾಡಿ ಸಾಕು.!
Next Article Health tips ಬಿಕ್ಕಳಿಕೆ ಏಕೆ ಬರುತ್ತೆ?; ಇದು ಬಂದಾಗ ತಕ್ಷಣ ಈ ರೀತಿ ಮಾಡಿ ಕಡಿಮೆಯಾಗುತ್ತೆ

Popular Posts

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

You Might Also Like

ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read
ಪ್ರಮುಖ

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?