Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಭುದೇವ್ ಅಜ್ಜಿ ನಿಧನ: ಮೈಸೂರಿಗೆ ನಟನ ಆಗಮನ
ಕರ್ನಾಟಕದೇಶಮನರಂಜನೆ

ಪ್ರಭುದೇವ್ ಅಜ್ಜಿ ನಿಧನ: ಮೈಸೂರಿಗೆ ನಟನ ಆಗಮನ

Share
0 Min Read
SHARE

newsics.com

ಮೈಸೂರು: ಕನ್ನಡಿಗ, ಬಹುಭಾಷಾ ನಟ ಪ್ರಭುದೇವ ಅವರ ಅಜ್ಜಿ ಪುಟ್ಟಮ್ಮಣ್ಣಿ ವಯೋಸಹಜ ಕಾಯಿಲೆಯಿಂದ ಮಂಗಳವಾರ (ಜು.9) ವಿಧಿವಶರಾದರು.

ಅಜ್ಜಿಯ ಅವರಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಸಹೋದರರ ಜತೆ ಪ್ರಭುದೇವ ಚೆನ್ನೈನಿಂದ ಮೈಸೂರಿಗೆ ಆಗಮಿಸಿದ್ದಾರೆ.

97 ವರ್ಷದ ಪುಟ್ಟಮ್ಮಣ್ಣಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ದೂರ ಗ್ರಾಮದಲ್ಲಿ ಅಜ್ಜಿ ನಿಧನರಾದರು. ದೂರ ಗ್ರಾಮದಲ್ಲಿ ಬುಧವಾರ (ಜು.10) ಸಂಜೆ ಅಜ್ಜಿ ಪುಟ್ಟಮ್ಮಣ್ಣಿ ಅಂತ್ಯಕ್ರಿಯೆ ನಡೆಯಲಿದೆ.
ಪುಟ್ಟಮ್ಮಣ್ಣಿ ಅವರು ಪ್ರಭುದೇವ ತಾಯಿ ಮಹಾದೇವಮ್ಮ ಅವರ ತಾಯಿ.

ನಟ ದರ್ಶನ್‌ಗೆ ಸದ್ಯಕ್ಕಂತೂ ಮನೆ ಊಟ ಸಿಗಲ್ಲ, ಜು.18ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಕಾರು ಮಾರಾಟದಲ್ಲಿ ಭಾರೀ ಕುಸಿತ: 60 ಸಾವಿರ ಕೋಟಿ ಮೌಲ್ಯದ 9.5 ಲಕ್ಷ ಕಾರುಗಳು ಗೋದಾಮುಗಳಲ್ಲೇ ಬಾಕಿ!

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಶಾಸಕ ದದ್ದಲ್, ಮಾಜಿ ಸಚಿವ ನಾಗೇಂದ್ರ ಮನೆ ಸೇರಿ 18 ಕಡೆ ಇಡಿ ದಾಳಿ

ಡಬಲ್ ಡೆಕ್ಕರ್ ಬಸ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ: 18 ಪ್ರಯಾಣಿಕರ ಸಾವು, 19 ಮಂದಿಗೆ ಗಾಯ

ಸಮ್ಮತ ಲೈಂಗಿಕ ಸಂಪರ್ಕಕ್ಕೆ ವಯಸ್ಸಿನ ಮಿತಿ‌ ಏರಿಕೆ: ಜನರಿಗಿಲ್ಲ ಮಾಹಿತಿ- ಸುಪ್ರೀಂ ಕೋರ್ಟ್ ಹೇಳಿಕೆ

TAGGED:Prabhudev's grandmother passes away: Actor's arrival in Mysore
Share This Article
Facebook Twitter Copy Link Print
Previous Article ನಟ ದರ್ಶನ್‌ಗೆ ಸದ್ಯಕ್ಕಂತೂ ಮನೆ ಊಟ ಸಿಗಲ್ಲ, ಜು.18ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
Next Article ಪತಿಯಿಂದ ಜೀವನಾಂಶ ಕೇಳಲು ವಿಚ್ಛೇದಿತ ಮುಸ್ಲಿಂ ಮಹಿಳೆ ಅರ್ಹಳು: ಸುಪ್ರೀಂ ಕೋರ್ಟ್ ತೀರ್ಪು

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?