Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kantara Chapter 1; ಕಾಂತಾರ ಚಾಪ್ಟರ್ 1 ಸೆಟ್ನಲ್ಲಿ ಮತ್ತೊಂದು ಭಾರಿ ಅವಘಡ; ರಿಷಬ್ ಶೆಟ್ಟಿ ಸೇರಿ 30 ಕಲಾವಿದರು ಪ್ರಾಣಾಪಾಯದಿಂದ ಪಾರು!
ಕರ್ನಾಟಕಪ್ರಮುಖಮನರಂಜನೆ

Kantara Chapter 1; ಕಾಂತಾರ ಚಾಪ್ಟರ್ 1 ಸೆಟ್ನಲ್ಲಿ ಮತ್ತೊಂದು ಭಾರಿ ಅವಘಡ; ರಿಷಬ್ ಶೆಟ್ಟಿ ಸೇರಿ 30 ಕಲಾವಿದರು ಪ್ರಾಣಾಪಾಯದಿಂದ ಪಾರು!

Share
1 Min Read
SHARE

newsics.com

ಶಿವಮೊಗ್ಗ : ಕಾಂತಾರ ಚಾಪ್ಟರ್-1 ಸಿನಿಮಾ ಶೂಟಿಂಗ್ ಆರಂಭದಿಂದಲೂ ಒಂದಲ್ಲ ಒಂದು ಸುದ್ದಿಯಲ್ಲಿದೆ. ಇದೀಗ ಶೂಟಿಂಗ್ ವೇಳೆ ಮತ್ತೊಂದು ಅವಘಡ ಶನಿವಾರ ಸಂಭವಿಸಿದೆ. ಇದರ ಬೆನ್ನಲ್ಲೆ ನಿನ್ನೆ ರಾತ್ರಿ ಮತ್ತೊಂದು ಅವಘಡ ಸಂಭವಿಸಿದೆ.ಚಿತ್ರದ ನಾಯಕ ರಿಷಬ್ ಶೆಟ್ಟಿ ಸೇರಿದಂತೆ 30 ಕಲಾವಿದರಿದಂತ ಬೋಟ್ ಒಂದು ಮುಗುಚಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಹೌದು ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಬೋಟ್ ಒಂದು ಮುಗಿಚಿದೆಯಂತೆ. ಬೋಟ್ನಲ್ಲಿ ರಿಷಬ್ ಶೆಟ್ಟಿ ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ಮಂದಿ ಕಲಾವಿದರು, ಹಾಗೂ ತಂತ್ರಜ್ಞರು ಇದ್ದರೆಂದು ವರದಿ ಆಗಿದೆ. ಚಿತ್ರೀಕರಣ ಚಾಲ್ತಿಯಲ್ಲಿರುವಾಗಲೇ ಬೋಟು ಮುಗಿಚಿದೆ ಆದರೆ ಯಾವುದೇ ಜೀವ ಹಾನಿ ಆಗಿಲ್ಲ. ಕಲಾವಿದರು, ತಂತ್ರಜ್ಞರೆಲ್ಲರೂ ಈಜಿಕೊಂಡು ದಡಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ.
ಮಾಸ್ತಿಕಟ್ಟೆಯ ಮಾಣಿ ಜಲಾಶಯದಲ್ಲಿ ಸಿನಿಮಾದ ಚಿತ್ರೀಕರಣ ಮಾಡಲಾಗುತ್ತಿತ್ತು. ಕತ್ತಲಿನಲ್ಲೇ ಸಿನಿಮಾದ ಶೂಟಿಂಗ್ ಮಾಡಲಾಗುತ್ತಿತ್ತು. ದೋಣಿ ಮುಗಿಚಿದರೂ ಕಲಾವಿದರು ಮತ್ತು ತಂತ್ರಜ್ಞರು ಸೇಫ್ ಆಗಿದ್ದಾರಾದರೂ ಕ್ಯಾಮೆರಾ ಇನ್ನಿತರೆ ಸೆಟ್ ಪ್ರಾಪರ್ಟಿಗಳು ನೀರು ಪಾಲಾಗಿವೆ ಎನ್ನಲಾಗುತ್ತಿದೆ.

ಕಾಂತಾರ ಸಿನೆಮಾ ಸೆಟ್ ನಲ್ಲಿ ಈಗಾಗಲೇ ಹಲವು ಘಟನೆಗಳಿಂದ ಮೂವರು ಕಲಾವಿದರು ಸಾವನ್ನಪ್ಪಿದ್ದಾರೆ.ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಒಬ್ಬರು ಈಜಲು ಹೋಗಿ ಮುಳುಗಿ ಪ್ರಾಣಬಿಟ್ಟರು. ಅದಾದ ಮೇಲೆ ಸಿನಿಮಾನಲ್ಲಿ ನಟಿಸಿದ್ದ ಕನ್ನಡದ ಹಾಸ್ಯ ಕಲಾವಿದ ರಾಕೇಶ್ ಪೂಜಾರಿ ಹೃದಯಾಘಾತದಿಂದ ಮೃತಪಟ್ಟರು. ಕೆಲ ದಿನಗಳ ಹಿಂದಷ್ಟೆ ವಿಜು ವಿಕೆ ಎಂಬ ಕೇರಳದ ಕಲಾವಿದ ಮೃತಪಟ್ಟರು. ಇದೀಗ ಬೋಟ್ ಮುಗುಚಿ ಅವಘಡ ಸಂಭವಿಸಿದೆ.

ಖರೀದಿಸಿದ್ದು ಚಾಕೊಲೇಟ್, ಸಿಕ್ಕಿದ್ದು ಮನುಷ್ಯನ ಹಲ್ಲು!

TAGGED:Another major accident on the set of Kantara Chapter 1; 30 artists including Rishib Shetty escape with their lives!
Share This Article
Facebook Twitter Copy Link Print
Previous Article ಖರೀದಿಸಿದ್ದು ಚಾಕೊಲೇಟ್, ಸಿಕ್ಕಿದ್ದು ಮನುಷ್ಯನ ಹಲ್ಲು!
Next Article Karnataka Rains: ಇಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ; ರೆಡ್‌ ಅಲರ್ಟ್‌ ಘೋಷಣೆ

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?