Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಕಾಂತಾರ ಚಾಪ್ಟರ್-1 ಚಿತ್ರೀಕರಣಕ್ಕೆ ಮತ್ತೊಂದು ಸಂಕಷ್ಟ : ತಹಸಿಲ್ದಾರ್ ನೋಟಿಸ್, ಉತ್ತರಕ್ಕೆ 3 ದಿನಗಳ ಡೆಡ್ ಲೈನ್
ಮನರಂಜನೆ

ಕಾಂತಾರ ಚಾಪ್ಟರ್-1 ಚಿತ್ರೀಕರಣಕ್ಕೆ ಮತ್ತೊಂದು ಸಂಕಷ್ಟ : ತಹಸಿಲ್ದಾರ್ ನೋಟಿಸ್, ಉತ್ತರಕ್ಕೆ 3 ದಿನಗಳ ಡೆಡ್ ಲೈನ್

Share
1 Min Read
SHARE

newsics.com

ಶಿವಮೊಗ್ಗ: ಕಾಂತಾರ ಚಾಪ್ಟರ್ -1ರ ಚಿತ್ರೀಕರಣಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಚಿತ್ರೀಕರಣದ ವೇಳೆಯಲ್ಲಿ ದೋಣಿ ಮುಗುಚಿ 30 ಜನರು ನೀರಿಗೆ ಬಿದ್ದ ಘಟನೆ ಸಂಬಂಧ 3 ದಿನಗಳಲ್ಲಿ ಉತ್ತರಿಸುವಂತೆ ಹೊಸನಗರ ತಹಶೀಲ್ದಾರ್ ನೋಟಿಸ್ ನೀಡಿದ್ದಾರೆ.

ಈ ಸಂಬಂಧ ಹೊಸನಗರ ತಹಶೀಲ್ದಾರ್ ರಶ್ಮಿ ಅವರು ಚಿತ್ರತಂಡಕ್ಕೆ ನೋಟಿಸ್ ಜಾರಿ ಮಾಡಿದ್ದು, ದಿನಾಂಕ ಜೂನ್ 15ರಂದು ನಡೆದ ದೋಣಿ ಮುಗುಚಿ 30 ಜನರು ನೀರಿಗೆ ಬಿದ್ದಿರುವ ಘಟನೆ ಬಗ್ಗೆ ಸ್ಪಷ್ಟನೆ ನೀಡುವಂತೆ l ನೋಟಿಸ್‌ಗೆ ಉತ್ತರ ನೀಡುವಂತೆ ಸೂಚಿಸಿದೆ.

ಕಾಂತಾರ ಚಿತ್ರತಂಡವು ಸಿನಿಮಾ ಚಿತ್ರೀಕರಣಕ್ಕಾಗಿ ವಿವಿಧ ಇಲಾಖೆಗಳಿಂದ ಪಡೆದ ಅನುಮತಿಯ ವಿವರಗಳು ಹಾಗೂ ದಾಖಲಾತಿಗಳನ್ನು ತಹಸಿಲ್ದಾರರಿಗೆ ಸಲ್ಲಿಸಬೇಕಿದೆ. ಈ ಕುರಿತು ತಾಲೂಕು ಹಾಗೂ ಜಿಲ್ಲಾ ಆಡಳಿತಕ್ಕೆ ಯಾವುದೇ ಮಾಹಿತಿ ನೀಡದೇ ಚಿತ್ರೀಕರಣ ನಡೆಸಿರುವ ಆರೋಪ ಚಿತ್ರತಂಡದ ಮೇಲೆ ಮೂಡಿದೆ.

 

TAGGED:#KantaraChapter1 #shooting #rishabshetty #film #Tahsildar
Share This Article
Facebook Twitter Copy Link Print
Previous Article Model Sheetal’s mysterious death ಮಾಡೆಲ್ ಶೀತಲ್ ನಿಗೂಢ ಸಾವು: ಕಾಲುವೆಯಲ್ಲಿ ಶವ ಪತ್ತೆ
Next Article marriages, film shootings banned in Lalbagh ಶೀಘ್ರದಲ್ಲೇ ಲಾಲ್‌ಬಾಗ್‌ನಲ್ಲೂ ಮದುವೆ, ಸಿನಿಮಾ ಶೂಟಿಂಗ್, ಇನ್ಸ್ಟಾ ರೀಲ್ಸ್ ನಿಷೇಧ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?