Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Mysore Dasara ಇತಿಹಾಸದಲ್ಲೇ ಮೊದಲ ಬಾರಿಗೆ 11 ದಿನಗಳ ಕಾಲ ನಡೆಯಲಿದೆ ವಿಶ್ವ ವಿಖ್ಯಾತ ಮೈಸೂರು ದಸರಾ!
ಕರ್ನಾಟಕದೇಶ

Mysore Dasara ಇತಿಹಾಸದಲ್ಲೇ ಮೊದಲ ಬಾರಿಗೆ 11 ದಿನಗಳ ಕಾಲ ನಡೆಯಲಿದೆ ವಿಶ್ವ ವಿಖ್ಯಾತ ಮೈಸೂರು ದಸರಾ!

Share
1 Min Read
SHARE

newsics.com

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಸಾಮಾನ್ಯವಾಗಿ ಪ್ರತಿ ವರ್ಷ 10 ದಿನಗಳ ಕಾಲ ನಡೆಯುತ್ತದೆ. ಆದರೆ ಈ ಬಾರಿ ಹನ್ನೊಂದು ದಿನಗಳ ಕಾಲ ದಸರಾ ಮಹೋತ್ಸವ ನಡೆಯಲಿದೆ.

ಈ ಬಾರಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2ರವರೆಗೆ ದಸರಾ ಆಚರಣೆ ಮಾಡಲಾಗುತ್ತದೆ. ಸೆಪ್ಟಂಬರ್ 26, ಸೆ.27 ಎರಡೂ ದಿನ ಪಂಚಮಿ ಆಗಮನವಿದ್ದು, ಹೀಗಾಗಿ ಈ ಬಾರಿ 11 ದಿನ ದಸರಾ ಆಚರಣೆ ಇರಲಿದೆ. ಇದು ಇತಿಹಾಸದಲ್ಲೇ ಕಂಡು- ಕೇಳರಿಯದ ರೀತಿಯ ದಸರಾ ಮಹೋತ್ಸವ ಆಗಿದ್ದು, ನಾಲ್ಕು‌ ನೂರಕ್ಕೂ‌ ಹೆಚ್ಚು ವರ್ಷಗಳ ಇತಿಹಾಸದಲ್ಲೇ ಈ ರೀತಿ 11 ದಿನಗಳ ಕಾಲ ದಸರಾ ಆಚರಣೆ  ಮಾಡುತ್ತಿರುವುದು.

ನವರಾತ್ರಿಯ ಮರುದಿನ ವಿಜಯದಶಮಿ‌ ಆಚರಿಸುವುದು ಸಂಪ್ರದಾಯ. ವಿಜಯದಶಮಿಯಂದು ಅರಮನೆಯಲ್ಲಿ ಪೂಜೆ ಪುನಸ್ಕಾರಗಳು ನಡೆದರೇ ಸರ್ಕಾರದ ವತಿಯಿಂದ ಜಂಬೂ ಸವಾರಿ ಮೆರವಣಿಗೆ ನಡೆಯಲಿದೆ.

ನೂರು ವರ್ಷಗಳ ಹಿಂದೆ 11 ದಿನಗಳ ಕಾಲ ದಸರಾ ನಡೆದಿರಬಹುದು. ಆದರೆ ನನ್ನ ಅನುಭವದಲ್ಲಿ ಇದೇ ಮೊದಲು. ಪಂಚಾಂಗದಲ್ಲಿ ಸೆ.21ರಂದು ಮಹಾಲಯ ಅಮವಾಸ್ಯೆ ಬರುತ್ತದೆ. ಅದರ ಮಾರನೇ ದಿನ ಅಂದರೆ ಸೆ.22ರಿಂದ ಅ.2ರವರೆಗೆ ಶರನ್ನವರಾತ್ರಿ ಮತ್ತು ವಿಜಯದಶಮಿ ನಡೆಯಲಿದೆ ಎಂದು ಧಾರ್ಮಿಕ ಚಿಂತಕ ಡಾ.ಶಲ್ವಪಿಳ್ಳೈ ಯ್ಯಂಗಾರ್ ವಿವರಿಸಿದ್ದಾರೆ.

 

 

TAGGED:#world #famous #Mysore #Dasara #festival
Share This Article
Facebook Twitter Copy Link Print
Previous Article D.K. Suresh ಬಮೂಲ್ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ. ಸುರೇಶ್ ಆಯ್ಕೆ
Next Article ಅಪಾರ್ಟ್ ಮೆಂಟ್ ನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?