Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > The Vice President fainted ಕಾರ್ಯಕ್ರಮದಲ್ಲಿ ಮೂರ್ಛೆ ಹೋದ ಉಪ ರಾಷ್ಟ್ರಪತಿ!
ದೇಶ

The Vice President fainted ಕಾರ್ಯಕ್ರಮದಲ್ಲಿ ಮೂರ್ಛೆ ಹೋದ ಉಪ ರಾಷ್ಟ್ರಪತಿ!

Share
1 Min Read
SHARE

newsics.com

ನೈನಿತಾಲ್‌: ಕುಮಾವು ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಕಾರ್ಯಕ್ರಮದ ವೇಳೆ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಮೂರ್ಛೆ ಹೋದ ಘಟನೆ ಬುಧವಾರ ನಡೆದಿದೆ.

ಭಾಷಣದ ಬಳಿಕ ಮಾಜಿ ಲೋಕಸಭಾ ಸಂಸದ ಮಹೇಂದ್ರಸಿಂಗ್‌ ಪಾಲ್‌ ಅವರೊಂದಿಗೆ ಮಾತಾಡುತ್ತಿದ್ದ ವೇಳೆ ಧನಕರ್‌ ಅವರ ಹೆಗಲಿನ ಮೇಲೆ ಮೂರ್ಛೆ ತಪ್ಪಿದ್ದಾರೆ.

ಮೂರು ದಿನಗಳ ಉತ್ತರಾಖಂಡದ ನೈನಿತಾಲ್‌ ಪ್ರವಾಸದಲ್ಲಿರುವ ಧನಕರ್‌ ಅವರು ಕುಮಾವು ವಿವಿಯ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಬಳಿಕ, ಸಭಿಕರ ನಡುವೆ ಕುಳಿತಿದ್ದ ತಮ್ಮ ಸಂಸದೀಯ ಸಹೋದ್ಯೋಗಿ ಪಾಲ್‌ ಅವರ ಬಳಿ ಹೋದರು. ಈ ವೇಳೆ ಅವರಿಬ್ಬರೂ ಭಾವುಕರಾಗಿದ್ದರು. ಮಾತುತೆಯ ಬಳಿಕ ಧನಕರ್‌ ಅವರು ಪಾಲ್‌ರ ಭುಜದ ಮೇಲೆ ಮೂರ್ಛೆ ಹೋದರು.

ಕೂಡಲೇ ಸ್ಥಳದಲ್ಲಿದ್ದ ವೈದ್ಯರು ಚಿಕಿತ್ಸೆ ನೀಡಿದರು. ಪರಿಣಾಮವಾಗಿ ಧನಕರ್‌ ಪ್ರಜ್ಞೆ ಮರಳಿತು. ಬಳಿಕ ಅವರನ್ನು ರಾಜಭವನಕ್ಕೆ ಕರೆದೊಯ್ಯಲಾಯಿತು.

Manali ಮನಾಲಿಗೆ ಬರಲೇಬೇಡಿ; ಇಲ್ಲಿನ ಸ್ಥಿತಿ ಪಾಕ್ ಗಿಂತ ಕೆಟ್ಟದಾಗಿದೆ ಎಂದ ಮಹಿಳೆ

Rain alert ರಾಜ್ಯದಲ್ಲಿ ಭಾರೀ ಮಳೆ; ಇಂದು ಸಹ ವಿವಿಧೆಡೆ ಶಾಲೆಗಳಿಗೆ ರಜೆ!

TAGGED:The Vice President fainted during the event!
Share This Article
Facebook Twitter Copy Link Print
Previous Article Shiradi Ghat ಭಾರೀ ಮಳೆಯಿಂದಾಗಿ ಮಣ್ಣು ಕುಸಿತ : ಶಿರಾಡಿಘಾಟ್ ಮಾರ್ಗದಲ್ಲಿ ವಾಹನಗಳ ಸಂಚಾರ ಬಂದ್.!
Next Article Karnataka Health Department ಪ್ಯಾರಾಸಿಟಮಲ್ ಸೇರಿದಂತೆ 15 ಔಷಧ ಬಳಕೆ ನಿರ್ಬಂಧಿಸಿದ ಆರೋಗ್ಯ ಇಲಾಖೆ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?