Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪ್ರೀತಿಗೆ ವಯಸ್ಸಿನ ಮಿತಿಯಿಲ್ಲ….65 ವರ್ಷದ ಅಜ್ಜಿಯನ್ನ ಮದ್ವೆಯಾದ 21 ವರ್ಷದ ಯುವಕ
ದೇಶ

ಪ್ರೀತಿಗೆ ವಯಸ್ಸಿನ ಮಿತಿಯಿಲ್ಲ….65 ವರ್ಷದ ಅಜ್ಜಿಯನ್ನ ಮದ್ವೆಯಾದ 21 ವರ್ಷದ ಯುವಕ

Share
1 Min Read
SHARE

newsics.com

ಚಂಡೀಗಢ:ಪ್ರೀತಿ ಕುರುಡು ಎಂಬ ಮಾತಿದೆ. ಅದಕ್ಕೆ ಪುಷ್ಟಿ ನೀಡುವಂತೆ 21 ವರ್ಷದ ಯುವಕನೊಬ್ಬ 65 ವರ್ಷದ ಅಜ್ಜಿ ಸುಲ್ತಾನಾ ಕಟೂನ್ ಜೊತೆ ಮದುವೆಯಾದ ಘಟನೆ ಹರಿಯಾಣದಲ್ಲಿ ನಡೆದಿದೆ.

21 ವರ್ಷದ ಮೊಹಮ್ಮದ್ ಇರ್ಫಾನ್ ಆತನ ಅಜ್ಜಿ 65 ವರ್ಷದ ಸುಲ್ತಾನಾ ಖತೂನ್ ಅವರನ್ನು ಮದುವೆಯಾಗಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಮೊಹಮ್ಮದ್ ಇರ್ಪಾನ್ ತನ್ನ ಸ್ವಂತ ಅಜ್ಜಿಯನ್ನು ಮದುವೆಯಾಗಿದ್ದಾನೆ.

ಪತಿ ಸಾವನ್ನಪ್ಪಿದ ಬಳಿಕ ಜೀವನದಲ್ಲಿ ಸುಲ್ತಾನಾ ಕಟೂನ್ ಒಂಟಿಯಾಗಿದ್ದರು. ಈ ವೇಳೆ ಮೊಹಮ್ಮದ್ ಇರ್ಪಾನ್ ಅಜ್ಜಿ ಸುಲ್ತಾನಾ ಕಟೂನ್‌ ಜೊತೆ ಇದ್ದು ಅವರನ್ನು ಕೇರ್​ ಮಾಡುತ್ತಿದ್ದರು. ಇದೇ ಬಾಂಧವ್ಯ ಕೊನೆಗೆ ಸದೃಢವಾಗಿ ಮದುವೆಯಾಗುವ ಮಟ್ಟಕ್ಕೆ ತಂದು ನಿಲ್ಲಿಸಿದೆ. ಇನ್ನೂ, ಈ ಇಬ್ಬರ ಮದುವೆಗೆ ಸಾರ್ವಜನಿಕರ ವಿರೋಧದ ಮಧ್ಯೆಯೂ ಈ ಇಬ್ಬರು ಮದುವೆಯಾಗಿದ್ದಾರೆ.

TAGGED:#marrige #women #youth #viral #love
Share This Article
Facebook Twitter Copy Link Print
Previous Article Shubanshu Shukla ಬಾಹ್ಯಾಕಾಶ ತಲುಪಿದ ಮೊದಲನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದ ಶುಭಾಂಶು ಶುಕ್ಲಾ
Next Article Hevay Rain ರಾಜ್ಯದ ಹಲವೆಡೆ ಭಾರೀ ಮಳೆ: ಈ ಜಿಲ್ಲೆಗಳ‌ ಶಾಲೆಗಳಿಗೆ ಶುಕ್ರವಾರ ರಜೆ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?