newsics.com
ಬೆಂಗಳೂರು : ಬೆಂಗಳೂರಿನಲ್ಲಿ ದುಷ್ಕರ್ಮಿಗಳು ಹಾಡಹಗಲೇ ಎರಡು ಕೋಟಿ ರೂಪಾಯಿ ದರೋಡೆ ಮಾಡಿರುವ ಘಟನೆ ಜೂನ್ 25ರಂದು ನಡೆದಿದ್ದು, ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಜೂನ್ 25ರಂದು ಬೆಂಗಳೂರಿನ ವಿದ್ಯಾರಣ್ಯಪುರಂನ ಎಂ ಎಸ್ ಪಾಳ್ಯದಲ್ಲಿ ಈ ಘಟನೆ ನಡೆದಿದೆ.
ಘಟನೆ ಹಿನ್ನೆಲೆ ಕೆಂಗೇರಿ ನಿವಾಸಿ ಶ್ರೀಹರ್ಷ ಎರಡು ಕೋಟಿ ರೂಪಾಯಿ ಹಣ ಕಳೆದುಕೊಂಡ ವ್ಯಕ್ತಿ.USDT ಗೆ ಹಣ ಕನ್ವರ್ಟ್ ಮಾಡಿಸಿಕೊಳ್ಳಲು ಬಂದ ಹರ್ಷನಿಂದ ಖದೀಮರು 2 ಕೋಟಿ ರೂಪಾಯಿ ದೋಚಿದ್ದಾರೆ.
ಕೆಂಗೇರಿ ನಿವಾಸಿ ಶ್ರೀಹರ್ಷ 2 ಕೋಟಿ ರೂ. ಹಣ ಕಳೆದುಕೊಂಡವರು. ಸದ್ಯ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ದರೋಡೆ ನಡೆಸಿದ ಗ್ಯಾಂಗ್ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
Elephants run wild ಮೆರವಣಿಗೆಯಲ್ಲಿ ದಿಕ್ಕೆಟ್ಟು ಓಡಿದ ಆನೆಗಳು: ಕಂಗಾಲಾದ ಭಕ್ತರು, ಹಲವರಿಗೆ ಗಾಯ, ವಿಡಿಯೋ ನೋಡಿ