Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Illegal Relationship ಹೊಸ ಅಳಿಯನ ಜೊತೆ ಅತ್ತೆ ಪರಾರಿ; ಮದುವೆ ಮಾಡಿಕೊಟ್ಟ 15 ದಿನಕ್ಕೆ ಅಕ್ರಮ ಸಂಬಂಧ ಬಯಲು
ಕರ್ನಾಟಕ

Illegal Relationship ಹೊಸ ಅಳಿಯನ ಜೊತೆ ಅತ್ತೆ ಪರಾರಿ; ಮದುವೆ ಮಾಡಿಕೊಟ್ಟ 15 ದಿನಕ್ಕೆ ಅಕ್ರಮ ಸಂಬಂಧ ಬಯಲು

Share
1 Min Read
SHARE

newsics.com

ದಾವಣಗೆರೆ: ಮಗಳ ಗಂಡನ ಜೊತೆಯೇ ತಾಯಿ ಪರಾರಿಯಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ಮಗಳಿಗೆ ಮದುವೆ ಮಾಡಿಕೊಟ್ಟ 15 ದಿನಕ್ಕೆ ಅಳಿಯ ಮತ್ತು ಅತ್ತೆಯ ಅಕ್ರಮ ಸಂಬಂಧ ಬಯಲಾಗಿದ್ದು, ಇಬ್ಬರು ಪರಾರಿಯಾಗಿದ್ದಾರೆ. ಇವರ ಸರಸವನ್ನು ಮೊಬೈಲ್ ನಲ್ಲಿ ನೋಡಿದ ಮಗಳು ಶಾಕ್ ಆಗಿದ್ದಾಳೆ.

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮದ ನಿವಾಸಿ ಶಾಂತ ಎಂಬ ಮಹಿಳೆ 13 ವರ್ಷಗಳ ಹಿಂದೆ ನಾಗರಾಜ್ ಎಂಬಾತನನ್ನು 2ನೇ ಮದುವೆ ಆಗಿದ್ದಳು. ನಾಗರಾಜ್ ಮೊದಲ ಹೆಂಡತಿಗೆ ಇಬ್ಬರು ಹೆಣ್ಣು ಮಕ್ಕಳಿದ್ರು. ಅವರಲ್ಲಿ ಒಬ್ಬಳನ್ನು ಮದುವೆ ಮಾಡಿದ್ದಾರೆ. ಮದುವೆಯಾದ 15 ದಿನಕ್ಕೆ ಅಳಿಯ ಜೊತೆ ಅತ್ತೆ ಅಕ್ರಮ ಸಂಬಂಧ ಹೊಂದಿದ್ದಳು ಎನ್ನಲಾಗ್ತಿದೆ.

ಬಸ್ಸ್ಟ್ಯಾಂಡ್ನಲ್ಲಿ ಹೆಂಡತಿ ಬಿಟ್ಟು ಅತ್ತೆ ಜೊತೆ ಪರಾರಿ
ಗಣೇಶ್ ಸ್ವಂತ ಹೆಂಡತಿ ಹೇಮಾಳನ್ನ ಚನ್ನಗಿರಿ ಬಸ್ ಸ್ಟಾಫ್ ನಲ್ಲಿ ಬಿಟ್ಟು ಅತ್ತೆ ಜೊತೆ ಪರಾರಿಯಾಗಿದ್ದಾನೆ ಎನ್ನಲಾಗ್ತಿದೆ. ಈ ಬಗ್ಗೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಷ್ಟೇ ಅಲ್ಲದೇ ನ್ಯಾಯ ಕೊಡಿಸುವ ಪೊಲೀಸರೇ ನಮ್ಮ ಮೇಲೆ ದೌರ್ಜನ್ಯ ಮಾಡ್ತಾರೆ ಅಂತ ಕುಟುಂಬಸ್ಥರ ಆರೋಪ ಮಾಡ್ತಿದ್ದಾರೆ.

TAGGED:Illegal Relationship Mother-in-law Absconds with New Son-in-law; The Wife is Shocked to See the Mother-Husband Relationship on the Mobile Phone!
Share This Article
Facebook Twitter Copy Link Print
Previous Article ಬೆಂಗಳೂರಿನಲ್ಲಿ ಹಾಡಹಗಲೇ 2 ಕೋಟಿ ರೂ ಹಣ ದರೋಡೆ
Next Article Jagan Mohan Reddy ರ್‍ಯಾಲಿ ವೇಳೆ ಕಾರಿಗೆ ಸಿಲುಕಿ ವ್ಯಕ್ತಿ ಸಾವು ಪ್ರಕರಣ – ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?