Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ; 11 ಆರೋಪಿಗಳ ವಿರುದ್ಧ FIR
ಕರ್ನಾಟಕ

ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ; 11 ಆರೋಪಿಗಳ ವಿರುದ್ಧ FIR

Share
1 Min Read
SHARE

newsics.com

ಬಾಗಲಕೋಟೆ: ‘ಸ್ಪಾ’ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಆರೋಪಿಗಳ ವಿರುದ್ಧ ಮುಧೋಳ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಮುಧೋಳ ನಗರದ ಓಂಕಾರ, ಸಪ್ತಗಿರಿ, ಶಿವದುರ್ಗಾ ಹಾಗೂ ಸುರಭಿ ಹೆಸರಿನ ನಾಲ್ಕು ಲಾಡ್ಜ್ಗಳ ಜಮಖಂಡಿ ಡಿವೈಎಸ್ಪಿ ಶಾಂತವೀರ ನೇತೃತ್ವದಲ್ಲಿ ಮೇಲೆ ದಾಳಿ ನಡೆದಿತ್ತು‌. ಈ ವೇಳೆ ಹತ್ತು ಜನ ಯುವತಿಯರನ್ನು ರಕ್ಷಣೆ ಮಾಡಲಾಗಿತ್ತು.

ರಕ್ಷಿಸಿದ ಯುವತಿಯರೆಲ್ಲರೂ ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಅಸ್ಸಾಂ, ಮುಂಬೈ ಮೂಲದರಾಗಿದ್ದಾರೆ. ಇನ್ನು ಸುರಭಿ ಲಾಡ್ಜ್ನ ಶಿವಕುಮಾರ್ ಈಳಗಾರ, ನಿರಂಜನ್ ಪೂಜಾರಿ, ಶ್ರೀಕಾಂತ್ ಕಲಾಲ್, ಶಿವದುರ್ಗಾ ಲಾಡ್ಜ್ ಮ್ಯಾನೇಜರ್ ಚಂದು ಕಲಾಲ, ಓಂಕಾರ ಲಾಡ್ಜ್ ಮಾಲೀಕ ಹಣಮಂತ ಮಾರುತಿ ಭಜಂತ್ರಿ, ಓಂಕಾರ ಲಾಡ್ಜ್ ಮ್ಯಾನೇಜರ್ ಲವಿತ್ ಮೇತ್ರಿ, ಸಪ್ತಗಿರಿ ಲಾಡ್ಜ್ ಮ್ಯಾನೇಜರ್ ಆನಂದ್ ಮಾಂಗ್, ಮಾಲೀಕ ಸೇರಿ ಒಟ್ಟು 11 ಜನರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಅದರಲ್ಲಿ ಆನಂದ್ ಮಾಂಗ್, ಚಂದು ಕಲಾಲ, ಶಿವಕುಮಾರ ಈಳಗೇರ ಎಂಬ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

Share This Article
Facebook Twitter Copy Link Print
Previous Article ಶಾಲೆಯಲ್ಲೇ 16 ವರ್ಷದ ವಿದ್ಯಾರ್ಥಿ ಹೃದಯಾಘಾದಿಂದ ಸಾವು
Next Article ಅನಂತ್ ಅಂಬಾನಿ ಧರಿಸಿದ್ದ ಡೈಮಂಡ್‌ ಲಯನ್ ಬ್ರೂಚ್ ಫೋಟೋ ರಿಲೀಸ್‌

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?