Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health care ಹೃದಯಾಘಾತ ಆತಂಕ: ಸಂಸದ, ಹೃದ್ರೋಗ ತಜ್ಞ ಡಾ.ಸಿ.ಎನ್. ಮಂಜುನಾಥ್ ಹೇಳಿದ್ದೇನು?
ಅನಾವರಣಆರೋಗ್ಯಕರ್ನಾಟಕಪ್ರಮುಖ

Health care ಹೃದಯಾಘಾತ ಆತಂಕ: ಸಂಸದ, ಹೃದ್ರೋಗ ತಜ್ಞ ಡಾ.ಸಿ.ಎನ್. ಮಂಜುನಾಥ್ ಹೇಳಿದ್ದೇನು?

Share
1 Min Read
SHARE

newsics.com

ಇತ್ತೀಚಿನ ದಿನಗಳಲ್ಲಿ ಚಿಕ್ಕವಯಸ್ಸಿನವರಲ್ಲೂ ಹೃದಯಾಘಾತ ಸಂಬಂಧಿ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿವೆ.

ಈ ಹಿನ್ನೆಲೆಯಲ್ಲಿ ಹೃದ್ರೋಗ ತಜ್ಞರೂ ಆಗಿರುವ ಸಂಸದ ಡಾ.ಸಿ.ಎನ್. ಮಂಜುನಾಥ್ ನಮ್ಮ ಹೃದಯ ಕಾಪಾಡಿಕೊಳ್ಳಲು ಯಾವತ್ತೂ ಹೇಳುವ ಈ ಟಿಪ್ಸ್ ತಪ್ಪದೇ ಪಾಲಿಸಿದರೆ ಹೃದಯಾಘಾತದಿಂದ ದೂರವಿರಬಹುದು.
ಹೃದ್ರೋಗ ತಜ್ಞರೆಂದರೆ ಮೊದಲು ನೆನಪಿಗೆ ಬರುವವರೇ ಡಾ.ಸಿ.ಎನ್. ಮಂಜುನಾಥ್. ಜಯದೇವ ಆಸ್ಪತ್ರೆಯ ಆಡಳಿತಾಧಿಕಾರಿಯಾಗಿ ಅವರು ಮಾಡಿರುವ ಸಾಧನೆಗಳೇ ಅಂತಹದ್ದು. ಇದೀಗ ಸಂಸದರಾಗಿದ್ದರೂ ವೈದ್ಯ ವೃತ್ತಿಯನ್ನು ಸಂಪೂರ್ಣವಾಗಿ ಬಿಟ್ಟಿಲ್ಲ. ಜನರ ಆರೋಗ್ಯಸಂಬಂಧಿ ಆಕ ದೂರಮಾಡುವ ಕೆಲಸ ಮಾಡುತ್ತಿದ್ದಾರೆ.

ಈಗಲೂ ಅಷ್ಟೆ, ಹಾಸನ ಜಿಲ್ಲೆಯನ್ನು ಅತಿಯಾಗಿ ಕಾಡುತ್ತಿರುವ ಹೃದಯಾಘಾತ ಸಮಸ್ಯೆ ಹಿನ್ನೆಲೆಯಲ್ಲಿ ಡಾ.ಮಂಜುನಾಥ್ ಅವರು ಹೃದಯಾಘಾತ ಸಮಸ್ಯೆಯಿಂದ ದೂರ ಇರಲು ಜನರಿಗೆ ಅಮೂಲ್ಯ ಸಲಹೆ ನೀಡಿದ್ದಾರೆ.
– ರಕ್ತದೊತ್ತಡ ಬಾರದಂತೆ ನಮ್ಮ ಜೀವನ ಶೈಲಿಯಿರಬೇಕು. ರಕ್ತದೊತ್ತಡವೇ ಹೃದಯಾಘಾತಕ್ಕೆ ಪ್ರಮುಖ ಕಾರಣವಾಗಬಹುದು.
– ಮಧುಮೇಹವೂ ಹೃದಯದ ಸಮಸ್ಯೆಗೆ ಕಾರಣವಾಗುತ್ತದೆ. ಹೀಗಾಗಿ ಆಹಾರ ಶೈಲಿಯ ಮೇಲೂ ನಿಯಂತ್ರಣವಿರಬೇಕು.
– ಕೊಲೆಸ್ಟ್ರಾಲ್ ಇರುವ ಆಹಾರವನ್ನು ಸೇವಿಸಬಾರದು. ಇದರಿಂದ ಹೃದ್ರೋಗ ಬರುವ ಸಾಧ್ಯತೆ ಹೆಚ್ಚು. ಆಹಾರ ಶೈಲಿ ಆರೋಗ್ಯಯುತವಾಗಿರಬೇಕು.
– ಅತಿಯಾದ ಆಸೆ ಇರಬಾರದು. ಮನುಷ್ಯನಿಗೆ ಆಸೆ ಸಹಜ. ಆದರೆ ಅದು ಅತಿಯಾದರೆ ದೇಹಾರೋಗ್ಯದ ಮೇಲೂ ಪರಿಣಾಮ ಬೀರುತ್ತದೆ.
– ಮಾನಸಿಕ ಒತ್ತಡ, ಟೆನ್ಷನ್, ಇನ್ನೊಬ್ಬರ ಬಗ್ಗೆ ಕೆಡುಕು ಯೋಚನೆ ಬಿಡಬೇಕು. ಮಾನಸಿಕವಾಗಿ ಶಾಂತಿ, ನೆಮ್ಮದಿ, ಸಂತೋಷವಿದ್ದರೆ ಹೃದಯವೂ ಚೆನ್ನಾಗಿರುತ್ತದೆ.
– ಪ್ರತಿನಿತ್ಯ ವಾಕಿಂಗ್, ವ್ಯಾಯಾಮ ಮಾಡಬೇಕು. ವ್ಯಾಯಾಮ ಅತಿಯಾದರೂ ಕಷ್ಟ.
ನಮ್ಮ ದೇಹ ತಾಳಿಕೊಳ್ಳುವಷ್ಟು ದೈಹಿಕ ಕಸರತ್ತು, ವಾಕಿಂಗ್ ಹೃದಯವನ್ನೂ ಕಾಪಾಡುತ್ತದೆ.
ಇವಿಷ್ಟನ್ನು ಮಾಡಿದರೆ ನಮ್ಮ ಹೃದಯದ ಆರೋಗ್ಯವೂ ಚೆನ್ನಾಗಿರುತ್ತದೆ ಎಂಬುದು ಡಾ. ಸಿ.ಎನ್. ಮಂಜುನಾಥ್ ಅವರ ಅಭಿಪ್ರಾಯ.

TAGGED:Heart attack fears: What did MP and cardiologist Dr. C.N. Manjunath say?
Share This Article
Facebook Twitter Copy Link Print
Previous Article ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷರಾಗಿ ಸಂಘಟನಾ ಚತುರ ರವೀಂದ್ರ ಚವಾಣ್ ನೇಮಕ
Next Article Today’s almanac ಇಂದಿನ‌ ಪಂಚಾಂಗ… 02-07-2025 ವಿಶ್ವಾವಸು ಸಂವತ್ಸರ ಉತ್ತರಾಯಣ ಗ್ರೀಷ್ಮ ಋತು ಆಷಾಢ ಮಾಸ ಶುಕ್ಲಪಕ್ಷ ಸಪ್ತಮಿ ಬುಧವಾರ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?