Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Nagara statue: ಗಣೇಶ, ನಾಗರ ಮೂರ್ತಿಗಳನ್ನು ಚರಂಡಿಗೆ ಎಸೆದು ಅಪಮಾನ; ಇಬ್ಬರು ಅಂದರ್
ಕರ್ನಾಟಕಪ್ರಮುಖ

Nagara statue: ಗಣೇಶ, ನಾಗರ ಮೂರ್ತಿಗಳನ್ನು ಚರಂಡಿಗೆ ಎಸೆದು ಅಪಮಾನ; ಇಬ್ಬರು ಅಂದರ್

Share
1 Min Read
SHARE

newsics.com

ಶಿವಮೊಗ್ಗ : ಶಿವಮೊಗ್ಗದ ಬಂಗಾರಪ್ಪ ಬಡಾವಣೆಯಲ್ಲಿ ಗಣೇಶನ ಮೂರ್ತಿಗೆ ಕಾಲಿನಿಂದ ಒದ್ದು ಹಾಗೂ ಅಲ್ಲೇ ಇದ್ದ ನಾಗನ ವಿಗ್ರಹ ಚರಂಡಿಗೆ ಎಸೆದು ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ರೆಹಮತ್‌ವುಲ್ಲಾ ಹಾಗೂ ಸದ್ದಾಂನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದು, ಮುನ್ನೆಚ್ಚರಿಕೆಯಿಂದ ಘಟನಾ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಕಿಡಿಗೇಡಿಗಳು ಮಾಡಿದ ಉದ್ಧಟತನದಿಂದಾಗಿ ಕೆಲಕಾಲ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದ್ರೆ, ಸಕಾಲಕ್ಕೆ ಬಂದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದಾರೆ.

ಬಂಗಾರಪ್ಪ ಬಡಾವಣೆಯ ಮುಖ್ಯ ರಸ್ತೆಯ ಬಳಿಯ ಪಾರ್ಕ್ ನಲ್ಲಿ ಗಣೇಶನ ಮೂರ್ತಿ ಹಾಗೂ ನಾಗನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಆದರೆ ನಿನ್ನೆ (ಜುಲೈ 05) ಸಂಜೆ ಇಬ್ಬರು ಅನ್ಯಕೋಮಿ ಯುವಕರು ಗಣೇಶನ ಮೂರ್ತಿಗೆ ಕಾಲಿನಿಂದ ಒದ್ದು ಹಾಗೂ ಅಲ್ಲೇ ಇದ್ದ ನಾಗನ ವಿಗ್ರಹ ಚರಂಡಿಗೆ ಎಸೆದು ಪರಾರಿಯಾಗಿದ್ದರು. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು, ಅದರಂತೆ ಇದೀಗ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಅನ್ಯಕೋಮಿನ ವ್ಯಕ್ತಿ ಗಣೇಶನ ಮೂರ್ತಿಗೆ ಒದ್ದು, ಅವಮಾನ ಮಾಡಿದ್ದಾನೆ. ಬಳಿಕ ಅಲ್ಲೇ ಇದ್ದ ನಾಗರ ವಿಗ್ರಹ ಚರಂಡಿಗೆ ಎಸೆದು ಪರಾರಿಯಾಗಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸ್ಥಳಕ್ಕೆ ಡಿವೈಎಸ್ಪಿ ಸಂಜೀವ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳೀಯರೆಲ್ಲಾ ಸೇರಿ ಇತ್ತೀಚೆಗಷ್ಟೇ ಗಣಪತಿ ವಿಗ್ರಹ ಪ್ರತಿಷ್ಠಾಪನೆ ಮಾಡಿದ್ರು. ಈ ಕೆಲಸವನ್ನ ಅನ್ಯಕೋಮಿನವರೇ ಮಾಡಿದ್ದಾರೆ ಎಂದು ಕೆಲವರು ಆರೋಪ ಮಾಡಿದ್ದಾರೆ. ಬಡಾವಣೆ ಜನರು ಅನ್ಯಕೋಮಿನ ವ್ಯಕ್ತಿ ವಿರುದ್ಧ ಆಕ್ರೋಶ ಹೊರಹಾಕಿದ್ದರು.

ಟೆಕ್ಸಾಸ್ ಪ್ರವಾಹ: ಸಾವಿನ ಸಂಖ್ಯೆ 51ಕ್ಕೆ ಏರಿಕೆ; 27 ಬಾಲಕಿಯರು ನಾಪತ್ತೆ

TAGGED:Shivamogga: Allegations against a foreigner for throwing Ganesha and Naga idols into the drain
Share This Article
Facebook Twitter Copy Link Print
Previous Article ASTRO ತ್ರಿಪುಷ್ಕರ ಸೇರಿ ಇಂದು ವಿವಿಧ ಯೋಗ: ಈ ಐದು ರಾಶಿಯವರಿಗೆ ಭಾರೀ ಲಾಭ
Next Article ಸಮಾನತೆ ಸಮಾಜ ; ಚೀನಾ, ಅಮೆರಿಕ ಹಿಂದಿಕ್ಕಿ ಇತಿಹಾಸ ನಿರ್ಮಿಸಿದ ಭಾರತ

Popular Posts

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

You Might Also Like

ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?