Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > ಶುಭೋದಯ… ಕ್ರೋಧಿ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ನವಮಿ, ಸೋಮವಾರ 15-07-2024
ಈ ದಿನಪಂಚಾಂಗ

ಶುಭೋದಯ… ಕ್ರೋಧಿ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ನವಮಿ, ಸೋಮವಾರ 15-07-2024

Share
3 Min Read
SHARE

newsics.com
ಶುಭೋದಯ
ನಿತ್ಯ ಪಂಚಾಂಗ
15 ಜುಲೈ 2024, ಸೋಮವಾರ

ವಿಶ್ವ ಯುವ ಕೌಶಲ್ಯ ದಿನ

ಗತಶಾಲಿ – 1945
ಗತಕಲಿ – 5124
ದಿನಾಂಕ – 15/07/2024
ತಿಂಗಳು – ಜುಲೈ
ವಾರ- ಸೋಮವಾರ
ಬಣ್ಣ- ಬಿಳಿ
ಸಂವತ್ಸರ- ಕ್ರೋಧಿ
ಅಯನ- ಉತ್ತರಾಯಣ
ಋತು- ಗ್ರೀಷ್ಮ
ಮಾಸ- ಆಷಾಢ
ಪಕ್ಷ- ಶುಕ್ಲ
ತಿಥಿ- ನವಮಿ 19:18:46

ನಕ್ಷತ್ರ- ಸ್ವಾತಿ 24:28:48*
ಯೋಗ- ಸಿದ್ದಿ 06:58:39
ಕರಣ – ಬಾಳವ 06:26:20
ಕರಣ – ಕೌಳವ 19:18:46

ತಿಂಗಳು (ಅಮಾವಾಸ್ಯಾಂತ್ಯ) ಆಷಾಢ
ತಿಂಗಳು (ಹುಣ್ಣಿಮಾಂತ್ಯ) ಆಷಾಢ
ಚಂದ್ರ ರಾಶಿ- ತುಲಾ
ಸೂರ್ಯ ರಾಶಿ- ಮಿಥುನ

ಸೂರ್ಯೋದಯ- 06:02:21
ಸೂರ್ಯಾಸ್ತ- 18:48:54
ಹಗಲಿನ ಅವಧಿ- 12:46:33
ರಾತ್ರಿಯ ಅವಧಿ- 11:13:42
ಚಂದ್ರೋದಯ- 13:22:12
ಚಂದ್ರಾಸ್ತ- 25:09:38*

ರಾಹು ಕಾಲ- 07:38 – 09:14 ಅಶುಭ
ಯಮಘಂಡ ಕಾಲ- 10:50 – 12:26 ಅಶುಭ
ಗುಳಿಕ ಕಾಲ- 14:01 – 15:37
ಅಭಿಜಿತ್- 12:00 – 12:51 ಶುಭ
ದುರ್ಮುಹೂರ್ತ- 12:51 – 13:42 ಅಶುಭ
ದುರ್ಮುಹೂರ್ತ 15:24 – 16:16 ಅಶುಭ

***

ರಾಹು ಕಾಲ
ಭಾನುವಾರ – 4.30 ರಿಂದ 6.00
ಸೋಮವಾರ – 7.30 ರಿಂದ 9.00
ಮಂಗಳವಾರ – 3.00 ರಿಂದ 4.30
ಬುಧವಾರ – 12.00 ರಿಂದ 1.30
ಗುರುವಾರ – 1.30 ರಿಂದ 3.00
ಶುಕ್ರವಾರ – 10.30 ರಿಂದ 12.00
ಶನಿವಾರ – 9.00 ರಿಂದ 10.30

ಗುಳಿಕ ಕಾಲ
ಭಾನುವಾರ – 3.00 ರಿಂದ 4.30
ಸೋಮವಾರ – 1.30 ರಿಂದ 3.00
ಮಂಗಳವಾರ – 12.00 ರಿಂದ 1.30
ಬುಧವಾರ – 10.30 ರಿಂದ 12.00
ಗುರುವಾರ – 9.00 ರಿಂದ 10.30
ಶುಕ್ರವಾರ – 7.30 ರಿಂದ 9.00
ಶನಿವಾರ – 6.00 ರಿಂದ 7.30

ಯಮಗಂಡ ಕಾಲ
ಭಾನುವಾರ – 12.00 ರಿಂದ 1.30
ಸೋಮವಾರ – 10.30 ರಿಂದ 12.00
ಮಂಗಳವಾರ – 9.00 ರಿಂದ 10.30
ಬುಧವಾರ – 7.30 ರಿಂದ 9.00
ಗುರುವಾರ – 6.00 ರಿಂದ 7.30
ಶುಕ್ರವಾರ – 3.00 ರಿಂದ 4.30
ಶನಿವಾರ – 1.30 ರಿಂದ 3.00

***

***

ಈ ದಿನದ ಮಾತು

ಬದುಕು ಯಾವತ್ತೂ ನಮ್ಮ ಆಲೋಚನೆಗಳ ಪ್ರತಿಬಿಂಬ. ಹಾಗಾಗಿ ಒಳ್ಳೆಯ ವಿಷಯಗಳನ್ನೇ ಯೋಚಿಸುವುದು ಒಳಿತು.
– ಡೇನಿಯಲ್ ಪೀರ್

***

ಇಂದಿ‌ನ ಇತಿಹಾಸ

ಜುಲೈ 15

ವಿಶ್ವ ಯುವ ಕೌಶಲ್ಯ ದಿನ

ಇಂದು ವಿಶ್ವ ಯುವ ಕೌಶಲ್ಯ ದಿನ. ಶಿಕ್ಷಿತ ಯುವ ಸಮುದಾಯಕ್ಕೆ ನೌಕರಿ ಸಿಗಲು ಬೇಕಾದ ಕೌಶಲ್ಯದ ತರಬೇತಿ ನೀಡುವುದು ಮತ್ತು ಉದ್ಯಮಶೀಲತೆಗೆ ಉತ್ತೇಜನ ನೀಡುವುದು ಸ್ಕಿಲ್ ಇಂಡಿಯಾದ ಮೂಲಮಂತ್ರವಾಗಿದೆ. ಎಲ್ಲಾ ವಲಯಗಳು ಮತ್ತು ರಾಜ್ಯಗಳಲ್ಲಿ ಕೌಶಲ್ಯ ತರಬೇತಿ ಚಟುವಟಿಕೆಗಳನ್ನು ರಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 15, 2015 ರಂದು ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ಯೋಜನೆಯನ್ನು ಆರಂಭಿಸಿದ್ದರು.

ಪ್ರಮುಖ ಘಟನೆಗಳು

* ಭಾರತದ ಖ್ಯಾತ ಸಮಾಜ ಸುಧಾರಕ, ವರ್ತಕ, ಕೈಗಾರಿಕೋದ್ಯಮಿ ಸರ್ ಜೆಮ್ ಶೆಟ್ ಜಿ ಜೀಜಾಬಾಯಿ ಅವರು ಜುಲೈ 15, 1783 ಮುಂಬೈಯಲ್ಲಿ ಜನಿಸಿದರು. ಕೆರೆ, ಬಾವಿ, ರಸ್ತೆ, ಆಸ್ಪತ್ರೆಗಳ ನಿರ್ಮಾಣ, ಶಿಕ್ಷಣ ಸಂಸ್ಥೆಗಳ ಆರಂಭ, ವಿದ್ಯಾರ್ಥಿಗಳಿಗೆ ಶಿಷ್ಯವೇತನ ಇತ್ಯಾದಿಗಳ ಮೂಲಕ ತಮ್ಮ ಅಪಾರ ಸಂಪತ್ತನ್ನು ಇವರು ಸಮಾಜ ಸೇವೆಗೆ ವಿನಿಯೋಗಿಸಿದರು.

* ಜುಲೈ 15, 1904 ರಂದು ಮೊದಲ ಬುದ್ಧನ ದೇಗುಲವನ್ನು ಅಮೆರಿಕದ ಲಾಸ್ ಏಂಜಲೀಸ್ ನಲ್ಲಿ ತೆರೆಯಲಾಯಿತು.

* ಜುಲೈ 15, 1979 ರಂದು ಭಾರತದ 4ನೇ ಪ್ರಧಾನ ಮಂತ್ರಿಯಾಗಿದ್ದ ಮೊರಾರ್ಜಿ ದೇಸಾಯಿ ಅವರು ತಮ್ಮ ಪದವಿಗೆ ರಾಜಿನಾಮೆ ನೀಡಿದರು.

* ಜುಲೈ 15, 1980 ರಂದು “ಕೇಸರಿ” ಮತ್ತು “ಮರಾಠ” ಪತ್ರಿಗಳ ಸಂಪಾದಕರಾಗಿದ್ದ ಜಗನ್ನಾಥರಾವ್ ಜೋಶಿ ನಿಧನ.

ವಾರ ಭವಿಷ್ಯ 14-07-2024 | 20-07-2024 … ವೃಷಭ- ಸಕಾರಾತ್ಮಕ ಬದಲಾವಣೆ, ಕುಂಭ- ಮನದಾಸೆಗಳು ಈಡೇರಲಿವೆ, ನಿಮ್ಮ ಈ ವಾರದ ಭವಿಷ್ಯ ಹೇಗಿದೆ?

TAGGED:Good Morning Krodhi Samvatsara Uttarayana Greeshma Ritu Ashadha Masa Shukla Paksha Navami Monday 15-07-2024 newsics
Share This Article
Facebook Twitter Copy Link Print
Previous Article ಸ್ಟೈಲಿಷ್ ರೆಡ್ ಗೌನ್ನಲ್ಲಿ ಹಾಟ್ ಪೋಸ್ ಕೊಟ್ಟ  ನಭಾ ನಟೇಶ್‌
Next Article ದಿನ‌ ಭವಿಷ್ಯ 15-07-2024 … ಮಿಥುನ- ಆದಾಯಕ್ಕಿಂತ ಹೆಚ್ಚು ಖರ್ಚು, ತುಲಾ- ಸ್ನೇಹಿತರಿಂದ ಅನಿರೀಕ್ಷಿತ ಸಹಾಯ, ನಿಮ್ಮ ಇಂದಿನ ರಾಶಿ ಭವಿಷ್ಯದಲ್ಲೇನಿದೆ?

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯಪ್ರಮುಖ

Ceremony bigins ಜೂನ್ 19ರಿಂದ ಶುಭ ಸಮಾರಂಭ ಆರಂಭ: ಸಿಗಲಿವೆ ಉತ್ತಮ ಮುಹೂರ್ತ

1 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 11-06-2026, ಗುರುವಾರ

4 Min Read
ಪಂಚಾಂಗಜ್ಯೋತಿಷ್ಯಪ್ರಮುಖ

ASTRO 59 ವರ್ಷ ಬಳಿಕ ಶುಕ್ರ, ಗುರು, ಬುಧ ಗ್ರಹಗಳ ಮೆರವಣಿಗೆ: ಈ ರಾಶಿ ಜನರಿಗೆ ಭಾರೀ ಅದೃಷ್ಟ

2 Min Read
ಪಂಚಾಂಗಈ ದಿನಜ್ಯೋತಿಷ್ಯಪ್ರಮುಖಪ್ರಮುಖ

ASTRO ಕರ್ಕಾಟಕ ರಾಶಿಗೆ ಶುಕ್ರ ಪ್ರವೇಶ: ಈಗಿನಿಂದಲೇ ಈ ನಾಲ್ಕು ರಾಶಿಯವರಿಗೆ ಬಂಪರ್ ಅದೃಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?