Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಂಬಂಧದಲ್ಲಿ ವಿರಸ: ವಿಷ ಹಾಕಿ ಸಲಿಂಗ ಪ್ರೇಮಿಯ ಹ*ತ್ಯೆಗೈದ ಬಾಲಕ!
ದೇಶ

ಸಂಬಂಧದಲ್ಲಿ ವಿರಸ: ವಿಷ ಹಾಕಿ ಸಲಿಂಗ ಪ್ರೇಮಿಯ ಹ*ತ್ಯೆಗೈದ ಬಾಲಕ!

Share
1 Min Read
SHARE

newsics.com

ಮುಂಬೈ: ಭೇಟಿಯಾಗುವುದನ್ನು, ಮಾತನಾಡುವುದನ್ನು ನಿಲ್ಲಿಸಿದ್ದಕ್ಕೆ ಕೋಪಗೊಂಡು  16 ವರ್ಷದ ಗೆಳೆಯನಿಗೆ ತಂಪು ಪಾನೀಯದಲ್ಲಿ ವಿಷ ಬೆರೆಸಿ ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

19 ವರ್ಷದ ಆರೋಪಿ ಮತ್ತು 16 ವರ್ಷದ ಮೃತ ಸಂತ್ರಸ್ತ ನಡುವೆ ಸಂಲಿಂಗ ಸಂಬಂಧವಿತ್ತು. ಪೋಷಕರ ಆಗ್ರಹದ ಮೇರೆಗೆ ಸಂತ್ರಸ್ತ ಅಪ್ರಾಪ್ತ ಮಾತನಾಡುವುದನ್ನು ನಿಲ್ಲಿಸಿದ್ದ ಇದೇ ಸಿಟ್ಟು, ಆಂತಂಕದಲ್ಲಿದ್ದ ಕಾರಣ ತಂಪು ಪಾನೀಯದಲ್ಲಿ ವಿಷ ಬೆರೆಸಿ ಕೊಲೆ ಮಾಡಿದ್ದಾನೆ ಎಂದು ಮೃತ ಬಾಲಕನ ತಂದೆ ದೂರು ನೀಡಿದ್ದಾರೆ. ಜೂನ್ 29 ರಂದು ಬಾಲಕ ಮನೆಯಿಂದ ಹೋದಾಗ ಈ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಜೂನ್ 29 ರಂದು ಬಾಲಕ ಮನೆಯಿಂದ ಹೋಗಿದ್ದನು. ರಾತ್ರಿಯಾದರೂ ಅವನು ಮನೆಗೆ ಹಿಂತಿರುಗಿರಲಿಲ್ಲ. ಕೂಡಲೇ ಹುಡುಕಾಟ ಆರಂಭಿಸಿದರು. ಮರುದಿನ, ಬಾಲಕನ ಸ್ನೇಹಿತನೊಬ್ಬ ಆತ ಆರೋಪಿಯ ಮನೆಗೆ ಹೋಗಿದ್ದ ವಿಷಯವನ್ನು ತಿಳಿಸಿದನು. ಬಾಲಕನ ಕುಟುಂಬದವರು ಆರೋಪಿಯ ಮನೆಗೆ ಹೋದರು. ಅಲ್ಲಿ ಬಾಲಕ ಮಲಗಿದ್ದನು. ಆರೋಪಿ ಅವನ ಪಕ್ಕದಲ್ಲಿ ಕುಳಿತಿದ್ದನು. ಎಬ್ಬಿಸಲು ಪ್ರಯತ್ನಿಸಿದರೂ ಅವನು ಏಳಲಿಲ್ಲ. ಕೂಡಲೇ ವೈದ್ಯರನ್ನು ಕರೆಸಲಾಯಿತು. ಆಗ ಬಾಲಕ ಮೃತಪಟ್ಟಿದ್ದಾನೆ ಎಂದು ವೈದ್ಯರು ಹೇಳಿದರು.

ಬಾಲಕನ ತಂದೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಾಲಕನಿಗೆ ವಿಷ ನೀಡಲಾಗಿದೆಯೇ ಎಂದು ತಿಳಿಯಲು ವೈದ್ಯಕೀಯ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.

 

 

Share This Article
Facebook Twitter Copy Link Print
Previous Article Prabhu Chauhan ಪ್ರಭು ಚೌಹಾಣ್ ಮನೆಯಲ್ಲಿ ಬೀಗರ ಗಲಾಟೆ
Next Article ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮನೆಗೆ ಹೊಸ ಅತಿಥಿ ಆಗಮನ – ವಿಡಿಯೋ ನೋಡಿ

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rukmini Vasanth ನಟಿ ರುಕ್ಮಿಣಿ ವಸಂತ್ ಎಐ ಬಿಕಿನಿ ಫೋಟೋ ಸೃಷ್ಟಿ: ಮೂವರ ಬಂಧನ

1 Min Read
ಕರ್ನಾಟಕದೇಶಪ್ರಮುಖ

Attention ಗೃಹಲಕ್ಷ್ಮಿ ದುರ್ಬಳಕೆದಾರರಿಗೆ, ಅನರ್ಹ ಫಲಾನುಭವಿಗಳಿಗೆ ಕಾದಿದೆ ಕಂಟಕ: ಸಿಎಂ ಸೂಚನೆ ಏನು?

2 Min Read
ವೈರಲ್ದೇಶ

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read
ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?