Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಾಳೆ ಭಾರತ್ ಬಂದ್….ಬಂದ್​ಗೆ ಕರೆ ಕೊಟ್ಟಿದ್ದೇಕೆ? ಬೇಡಿಕೆಗಳೇನು?
ದೇಶಪ್ರಮುಖ

ನಾಳೆ ಭಾರತ್ ಬಂದ್….ಬಂದ್​ಗೆ ಕರೆ ಕೊಟ್ಟಿದ್ದೇಕೆ? ಬೇಡಿಕೆಗಳೇನು?

Share
1 Min Read
SHARE

newsics.com

ನಾಳೆ ಭಾರತ್ ಬಂದ್​ಗೆ 10 ಸೆಂಟ್ರಲ್ ಟ್ರೇಡ್ ಯೂನಿಯನ್​ಗಳು ಕರೆ ನೀಡಿವೆ. ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಭಾರತ್ ಬಂದ್​ಗೆ ಕರೆ ನೀಡಲಾಗಿದೆ. ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿ, ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಭಾರತ್ ಬಂದ್​ಗೆ ಕರೆ ನೀಡಲಾಗಿದೆ.

ನಾಳಿನ ದೊಡ್ಡ ಪ್ರಮಾಣದ ಪ್ರತಿಭಟನೆಯಿಂದ ಬ್ಯಾಂಕಿಂಗ್, ವಿಮೆ, ಅಂಚೆ, ಕಲ್ಲಿದ್ದಲು ಗಣಿಗಾರಿಕೆ, ಸಾರಿಗೆ, ಮತ್ತು ಸಾರ್ವಜನಿಕ ವಲಯದ ಕೈಗಾರಿಕೆಗಳಂತಹ ಪ್ರಮುಖ ಕ್ಷೇತ್ರಗಳಲ್ಲಿ ವ್ಯಾಪಕ ಅಡಚಣೆಯಾಗುವ ನಿರೀಕ್ಷೆಯಿದೆ. ಈ ಮುಷ್ಕರವು ದೇಶದ ಆರ್ಥಿಕ ಚಟುವಟಿಕೆಗಳ ಮೇಲೆ ಗಮನಾರ್ಹ ಪರಿಣಾಮ ಬೀರಲಿದೆ.

ಜುಲೈ 9ರಂದು ರೈಲ್ವೆ ಸೇವೆಗಳಿಗೆ ದೇಶವ್ಯಾಪಿ ಮುಷ್ಕರದ ಘೋಷಣೆ ಇಲ್ಲ. ಆದರೆ, ದೊಡ್ಡ ಪ್ರಮಾಣದ ಪ್ರತಿಭಟನೆಗಳು ಮತ್ತು ರಸ್ತೆ ತಡೆ ಕಾರ್ಯಕ್ರಮಗಳಿಂದ ಕೆಲವು ಪ್ರದೇಶಗಳಲ್ಲಿ ರೈಲು ಸೇವೆಗಳು ವಿಳಂಬ ಅಥವಾ ವ್ಯತ್ಯಯಕ್ಕೊಳಗಾಗಬಹುದು. ರೈಲ್ವೆ ಸಂಘಗಳು ಈ ಬಂದ್‌ಗೆ ಔಪಚಾರಿಕವಾಗಿ ಸೇರಿಲ್ಲವಾದರೂ, ಕಳೆದ ಬಂದ್‌ಗಳಲ್ಲಿ ಕೆಲವು ರಾಜ್ಯಗಳಲ್ಲಿ ಪ್ರತಿಭಟನಾಕಾರರು ರೈಲ್ವೆ ನಿಲ್ದಾಣಗಳ ಬಳಿ ಅಥವಾ ಟ್ರ್ಯಾಕ್‌ಗಳ ಮೇಲೆ ಪ್ರತಿಭಟನೆ ನಡೆಸಿದ್ದಾರೆ. ಇದರಿಂದ ಸ್ಥಳೀಯವಾಗಿ ರೈಲು ಸೇವೆಗಳ ವಿಳಂಬ ಸಾಧ್ಯತೆಯಿದೆ. ಪ್ರಮುಖ ರೈಲ್ವೆ ಕೇಂದ್ರಗಳ ಸುತ್ತ ಭದ್ರತಾ ವ್ಯವಸ್ಥೆಯನ್ನು ಹೆಚ್ಚಿಸಲಾಗುವ ಸಾಧ್ಯತೆಯಿದ್ದು, ಪ್ರಯಾಣಿಕರಿಗೆ ರೈಲು ವೇಳಾಪಟ್ಟಿಯನ್ನು ಪರಿಶೀಲಿಸಿ ಪ್ರಯಾಣ ಯೋಜನೆ ಮಾಡಿಕೊಳ್ಳಲು ಸೂಚಿಸಲಾಗಿದೆ.

 

 

ಟ್ರೇಡ್ ಯೂನಿಯನ್​ಗಳು ತಮ್ಮ ಬೇಡಿಕೆಯನ್ನು ಕೇಂದ್ರ ಸರ್ಕಾರ ನಿರಂತರವಾಗಿ ನಿರ್ಲಕ್ಷ್ಯ ಮಾಡಿವೆ ಎಂದು ಹೇಳಿವೆ. ಕಳೆದ ವರ್ಷವೇ ಕೇಂದ್ರದ ಕಾರ್ಮಿಕ ಸಚಿವ ಮನಸುಖ್ ಮಾಂಡವೀಯಾಗೆ 17 ಪಾಯಿಂಟ್​ಗಳ ಚಾರ್ಟರ್ ಬೇಡಿಕೆಯನ್ನು ಸಲ್ಲಿಸಿದ್ದೇವು. ಇದರ ಬಗ್ಗೆ ಯಾವುದೇ ಗಂಭೀರ ಪ್ರತಿಕ್ರಿಯೆಯನ್ನು ಕೇಂದ್ರ ಸರ್ಕಾರ ನೀಡಿಲ್ಲ. ದೇಶದ ಕಲ್ಯಾಣ ರಾಜ್ಯದ ಸ್ಥಾನಮಾನವನ್ನ ಕೇಂದ್ರ ಸರ್ಕಾರ ಕೈಬಿಟ್ಟಿದೆ. ಕೇಂದ್ರ ಸರ್ಕಾರ ಬರೀ ವಿದೇಶಿ, ಭಾರತೀಯ ಕಾರ್ಪೋರೇಟ್ ಕಂಪನಿಗಳ ಹಿತಾಸಕ್ತಿ ರಕ್ಷಣೆಗಾಗಿ ಕೆಲಸ ಮಾಡುತ್ತಿದೆ

https://www.newsics.com/2025/07/08/three-students-die-on-the-spot-after-school-bus-collides-with-train/

TAGGED:#Tomorrow #Bharat #Bandh #centralgovernment #treadunion
Share This Article
Facebook Twitter Copy Link Print
Previous Article ರೈಲಿಗೆ ಶಾಲಾ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ವಿದ್ಯಾರ್ಥಿಗಳು ಸಾವು, ಹಲವರಿಗೆ ಗಾಯ
Next Article ನಿರುದ್ಯೋಗಿ ಮಗನ ಚಿಂತೆಯಲ್ಲೇ ಜೀವ ಕಳೆದುಕೊಂಡ ದಾವಣಗೆರೆ ಪಿಎಸ್ಸೈ ನಾಗರಾಜಪ್ಪ

Popular Posts

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

You Might Also Like

ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?