Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Heart Attack ಹಾಸನ ಸರಣಿ ಹೃದಯಾಘಾತ ಪ್ರಕರಣಗಳಿಗೆ ಕಾರಣವೇನು?; ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಚಿವ ದಿನೇಶ್ ಗುಂಡೂರಾವ್
ಕರ್ನಾಟಕಪ್ರಮುಖ

Heart Attack ಹಾಸನ ಸರಣಿ ಹೃದಯಾಘಾತ ಪ್ರಕರಣಗಳಿಗೆ ಕಾರಣವೇನು?; ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಚಿವ ದಿನೇಶ್ ಗುಂಡೂರಾವ್

Share
1 Min Read
SHARE

newsics.com

ಬೆಂಗಳೂರು: ರಾಜ್ಯದ ಜನರನ್ನ ಬೆಚ್ಚಿ ಬೀಳಿಸಿದ್ದ ಹಾಸನದ ಸರಣಿ ಹೃದಯಾಘಾತ ಪ್ರಕರಣಗಳಿಗೆ ಕೊನೆಗೂ ಕಾರಣ ಪತ್ತೆಯಾಗಿದ್ದು, ಸರ್ಕಾರ ರಚನೆ ಮಾಡಿದ್ದ ತನಿಖಾ ತಂಡ ಇದೀಗ ವರದಿ ನೀಡಿದೆ.

ಸದ್ಯದ ಮಾಹಿತಿ ಪ್ರಕಾರ ಮೇ ಹಾಗೂ ಜೂನ್ ತಿಂಗಳಿನಲ್ಲಿ ಒಟ್ಟು 24 ಜನರು ಹೃದಯಾಘಾತದಿಂದ ಸತ್ತಿದ್ದಾರೆ ಎನ್ನಲಾಗಿತ್ತು. ಇನ್ನು 24 ಜನರಲ್ಲಿ 20 ಜನರಿಗೆ ಹೃದಯಾಘಾತ ಆಗಿ ಸಾವನ್ನಪ್ಪಿದ್ದಾರೆ ಎಂದು ಸಮಿತಿ ಹೇಳಿದ್ದು, ಉಳಿದ 4 ಜನರಲ್ಲಿ ಹೃದಯಾಘಾತವಾಗಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ.

ವರದಿ ಪ್ರಕಾರ, 4 ಜನರಲ್ಲಿ ಒಬ್ಬರಿಗೆ ಕಿಡ್ನಿ ಸಮಸ್ಯೆ ಮತ್ತು ಮತ್ತೊಬ್ಬರಿಗೆ ಆಕ್ಸಿಡೆಂಟ್ ಆಗಿ ಸಾವನ್ನಪ್ಪಿದ್ದಾರೆ. ಉಳಿದಂತೆ ಮೂರನೇ ವ್ಯಕ್ತಿಗೆ ಗ್ಯಾಸ್ಟ್ರಿಕ್‌ ಸಮಸ್ಯೆ ಜಾಸ್ತಿ ಆಗಿ ಅದರಿಂದ ಬಿಪಿ ಹೆಚ್ಚಾಗಿ ಮೃತಪಟ್ಟಿದ್ದಾರೆ. ಹಾಗೆಯೇ, ನಾಲ್ಕನೇಯ ವ್ಯಕ್ತಿಗೆ ಇತರ ಆರೋಗ್ಯ ಸಮಸ್ಯೆಗಳಿತ್ತು ಎನ್ನಲಾಗಿದೆ.

ಉಳಿದ 20 ಪ್ರಕರಣಗಳಲ್ಲಿ 3 ನಾನ್ ಹಾರ್ಟ್ ಅಟ್ಯಾಕ್ ಸಾವಾಗಿದ್ದರೆ, ಇನ್ನೂ ಮೂವರಿಗೆ ಈ ಮೂದಲೇ ಹೃದಯಾಘಾತವಾಗಿತ್ತು ಅದರ ಪರಿಣಾಮದಿಂದ ಮತ್ತೆ ಹೃದಯಾಘಾತವಾಗಿ ಸಾವಿಗೀಡಾಗಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಹಾಗೆಯೇ, 7 ಜನರ ಸಾವಿನ ಪ್ರಕರಣದಲ್ಲಿ ಪೋಸ್ಟ್‌ ಮಾರ್ಟಮ್‌ ಮಾಡಲಾಗಿದ್ದು, 6 ಮರಣೋತ್ತರ ಪರೀಕ್ಷೆಗಳ ವರದಿ ಬಂದಿದ್ದು, ಕೇವಲ ಒಂದು ಸಾವಿನ ಬಗ್ಗೆ ಮಾತ್ರ ವರದಿ ಬರಬೇಕಿದೆ. ಈ ವರದಿಯಲ್ಲಿ ತಿಳಿದು ಬಂದ ವಿಚಾರ ಮಾತ್ರ ನಿಜಕ್ಕೂ ಆತಂಕಕ್ಕೆ ಕಾರಣವಾಗಿದ್ದು, ಆರು ಜನರಲ್ಲಿ ಸುಮಾರು 5 ಜನರಿಗೆ ಸಡನ್ ಕಾರ್ಡಿಯಾಕ್ ಅರೆಸ್ಟ್ ಆಗಿ ಸಾವನ್ನಪ್ಪಿದ್ದಾರೆ. ಅದರಲ್ಲೂ ಹೃದಯದಲ್ಲಿ ಬ್ಲಡ್ ಕ್ಲಾಟ್‌ ಮೃತಪಟ್ಟಿದ್ದಾರೆ ಎಂದು ಸಮಿತಿ ತಿಳಿಸಿದೆ.

ವರದಿ ಸಲ್ಲಿಕೆ ಬಳಿಕ ಸಚಿವ ದಿನೇಶ್ ಗುಂಡುರಾವ್ ತಾಂತ್ರಿಕ ಸಮಿತಿ ಸದಸ್ಯರ ಜೊತೆ ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ದಿನೇಶ್ ಗುಂಡುರಾವ್, ಹಾಸನದಲ್ಲಿ ಜನರು ಹೃದಯಾಘಾತದಿಂದ ಸಾವಿಗೀಡಾಗಿರುವುದಕ್ಕೆ ಕಾರಣ ಮಧುಮೇಹ, ಮದ್ಯಪಾನ ಮತ್ತು ಕುಟುಂಬದ ಹಿನ್ನೆಲೆ ಅಂತ ವರದಿ ಮೂಲಕ ತಿಳಿದುಬಂದಿದೆ ಎಂದು ಹೇಳಿದರು.

Burial ಆಸ್ಪತ್ರೆಯಲ್ಲಿ ಸತ್ತಿದೆ ಎಂದ ಕಂದಮ್ಮ ಅಂತ್ಯಕ್ರಿಯೆಗೂ ಮುನ್ನ ಜೀವಂತ!

TAGGED:Heart Attack What is the reason for the series of heart attack cases in Hassan; Minister Dinesh Gundu Rao reveals explosive information
Share This Article
Facebook Twitter Copy Link Print
Previous Article Burial ಆಸ್ಪತ್ರೆಯಲ್ಲಿ ಸತ್ತಿದೆ ಎಂದ ಕಂದಮ್ಮ ಅಂತ್ಯಕ್ರಿಯೆಗೂ ಮುನ್ನ ಜೀವಂತ!
Next Article Father shoots tennis player at home ಮನೆಯಲ್ಲೇ ಟೆನಿಸ್ ಆಟಗಾರ್ತಿಗೆ ಗುಂಡಿಕ್ಕಿ ಕೊಂದ ತಂದೆ, ಕಾರಣ ಏನು?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?