newsics.com
ಕೇದಾರನಾಥ: ಉತ್ತರಾಖಂಡದ ಗರ್ವಾಲ್ ಹಿಮಾಲಯ ಶ್ರೇಣಿಯಲ್ಲಿರುವ ಶಿವನ 12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಕೇದಾರನಾಥ ದೇವಾಲಯದಲ್ಲಿ 228 ಕೆ.ಜಿ ಚಿನ್ನ ನಾಪತ್ತೆಯಾಗಿದೆ ಎಂದು ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಹೇಳಿದ್ದಾರೆ. ಕೇದಾರನಾಥದಲ್ಲಿ ಚಿನ್ನದ ಹಗರಣ ನಡೆದಿದೆ. ಆ ವಿಚಾರದ ಬಗ್ಗೆ ಏಕೆ ಚಕಾರ ಎತ್ತುತ್ತಿಲ್ಲ? ಅಲ್ಲಿ ಹಗರಣ ಮಾಡಿ ಈಗ ದೆಹಲಿಯಲ್ಲಿ ಕೇದಾರನಾಥ ನಿರ್ಮಾಣವಾಗಲಿದೆಯೇ? ಹೀಗೇನಾದರೂ ಆದರೆ ಮತ್ತೊಂದು ಹಗರಣ ನಡೆಯಲಿದೆ ಎಂದಿದ್ದಾರೆ
ಕೇದಾರನಾಥದಲ್ಲಿ ಚಿನ್ನದ ಹಗರಣ ನಡೆದಿದೆ. ಆ ವಿಚಾರದ ಬಗ್ಗೆ ಏಕೆ ಚಕಾರ ಎತ್ತುತ್ತಿಲ್ಲ? ಅಲ್ಲಿ ಹಗರಣ ಮಾಡಿ ಈಗ ದೆಹಲಿಯಲ್ಲಿ ಕೇದಾರನಾಥ ನಿರ್ಮಾಣವಾಗಲಿದೆಯೇ? ಹೀಗೇನಾದರೂ ಆದರೆ ಮತ್ತೊಂದು ಹಗರಣ ನಡೆಯಲಿದೆ ಎಂದಿದ್ದಾರೆ.
ಕೇದಾರನಾಥದಲ್ಲಿ 228 ಕೆ.ಜಿ. ಚಿನ್ನ ನಾಪತ್ತೆಯಾಗಿದೆ. ಈ ಬಗ್ಗೆ ಯಾವುದೇ ವಿಚಾರಣೆ ನಡೆಸಿಲ್ಲ. ಈಗ ಇದಕ್ಕೆ ಯಾರು ಹೊಣೆಯೋ ಅವರು ದೆಹಲಿಯಲ್ಲಿ ಕೇದಾರನಾಥವನ್ನು ನಿರ್ಮಿಸುವುದಾಗಿ ಹೇಳುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
#WATCH | Mumbai: On Kedarnath Temple to be built in Delhi, Shankaracharya of Jyotirmath, Swami Avimukteshwaranand alleges, "There is a gold scam in Kedarnath, why is that issue not raised? After doing a scam there, now Kedarnath will be built in Delhi? And then there will be… pic.twitter.com/x69du8QJN2
— ANI (@ANI) July 15, 2024