Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಘಟಶ್ರಾದ್ಧ ರೂವಾರಿ, ಹಿರಿಯ ರಂಗ ತಪಸ್ವಿ ಸದಾನಂದ ಸುವರ್ಣ ಇನ್ನಿಲ್ಲ
ಕರ್ನಾಟಕಮನರಂಜನೆ

ಘಟಶ್ರಾದ್ಧ ರೂವಾರಿ, ಹಿರಿಯ ರಂಗ ತಪಸ್ವಿ ಸದಾನಂದ ಸುವರ್ಣ ಇನ್ನಿಲ್ಲ

Share
1 Min Read
SHARE

newsics.com

ಮಂಗಳೂರು: ಹಿರಿಯ ನಾಟಕಕಾರ, ಚಲನಚಿತ್ರ ರಂಗ ನಿರ್ದೇಶಕ, ಘಟಶ್ರಾದ್ಧ ನಿರ್ಮಾಪಕ ಸದಾನಂದ ಸುವರ್ಣ ಅವರು ವಯೋಸಹಜ ಅನಾರೋಗ್ಯದಿಂದ ಮಂಗಳವಾರ ತಮ್ಮ 92ನೇ ವಯಸ್ಸಿನಲ್ಲಿ ನಿಧನರಾದರು.

ಕನ್ನಡ ತುಳು ರಂಗ ಭೂಮಿಯಲ್ಲಿ ನೂರಾರು ಅತ್ಯುತ್ತಮ ಯಶಸ್ವೀ ನಾಟಕಗಳನ್ನು ರಚಿಸಿ ನಿರ್ದೇಶಿಸಿದ, ಘಟಶ್ರಾದ್ಧ, ಕುಬಿ ಮತ್ತು ಇಯಾಲದಂತಹ ಸದಭಿರುಚಿಯ ಸಿನಿಮಾಗಳನ್ನು, ಗುಡ್ಡೆದ ಭೂತದಂತಹ ಧಾರಾವಾಹಿ, ಶಿವರಾಮ ಕಾರಂತರ ಕುರಿತು ಆಪ್ತ ನೋಟವನ್ನು ನೀಡುವ ಸಾಕ್ಷ್ಯಚಿತ್ರ, ಧಾರಾವಾಹಿಗಳನ್ನು ಕೊಟ್ಟ ರಂಗಭೂಮಿಯ ಹಿರಿಯಜ್ಜ – ಸದಾನಂದ ಸುವರ್ಣ.

ಸ್ವತಃ ನಟ, ನಾಟಕಕಾರನಾಗಿ, ಪ್ರಯೋಗಶೀಲ ನಿರ್ದೇಶಕನಾಗಿ ಮುಂಬಯಿ ರಂಗಭೂಮಿಯಲ್ಲಿ ಅತ್ಯಂತ ಕ್ರಿಯಾಶೀಲರಾಗಿದ್ದ ಸುವರ್ಣರು ತಮ್ಮ ಇಳಿವಯಸ್ಸಿನಲ್ಲಿ ಮಂಗಳೂರಿನ ರಂಗಭೂಮಿ ಪ್ರವೇಶಿಸಿ ಅಲ್ಲಿಯೂ ತಮ್ಮ ಸೃಜನಶೀಲ ಪ್ರತಿಭೆಯ ಸುವರ್ಣ ಛಾಪನ್ನು ಒತ್ತಿದ್ದರು.

ಮಂಗಳೂರಿನ ಹವ್ಯಾಸಿ ನಟ ನಟಿಯರಿಗೆ
ಉರುಳು, ಕೋರ್ಟ್ ಮಾರ್ಷಲ್, ಮಳೆ ನಿಲ್ಲುವ ವರೆಗೆ, ಮುಂತಾದ ನಾಟಕಗಳನ್ನು ನಿರ್ದೇಶಿಸಿ ಸದಭಿರುಚಿಯ ರಂಗ ಕಾಯಕ ಹೇಗಿರಬೇಕು ಎಂದು ನಿರೂಪಿಸಿದ್ದರು.

ತಾನೂ ಬೆಳೆಯುತ್ತ ನೂರಾರು ಹಿರಿಯ ಕಿರಿಯ ಕಲಾವಿದರನ್ನೂ ಬೆಳೆಸಿದ ಅನನ್ಯ ರಂಗ ತಪಸ್ವಿ ಸದಾನಂದ ಸುವರ್ಣ. ಮುಂಬಯಿ ಮತ್ತು ಮಂಗಳೂರಿನ ಹವ್ಯಾಸಿ ರಂಗಭೂಮಿಗೆ ಸುವರ್ಣರ ಕೊಡುಗೆ ಅನನ್ಯವಾದುದು.

ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರವು ಪ್ರತಿಷ್ಠಿತ ಬಿ.ವಿ.ಕಾರಂತ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು.

ಉಗ್ರರೊಂದಿಗೆ ಗುಂಡಿನ ಚಕಮಕಿ: ಸೇನಾಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮ

ಕೇದಾರನಾಥ ದೇವಾಲಯದಲ್ಲಿ 228 ಕೆ.ಜಿ ಚಿನ್ನ ನಾಪತ್ತೆ: ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಹೇಳಿಕೆ

ಮುಂದಿನ ಮೆಟ್ರೋ ಮಾರ್ಗಗಳಲ್ಲಿ ಅಪರ್ಣಾ ಧ್ವನಿ ಕೇಳಲ್ಲ, ಹೊಸ ವಾಯ್ಸ್‌ಗಾಗಿ BMRCL ಅಧಿಕಾರಿಗಳಿಂದ ಶೋಧ

TAGGED:Ghatasraddha producerveteran stage ascetic Sadananda Suvarna is no more
Share This Article
Facebook Twitter Copy Link Print
Previous Article ಉಗ್ರರೊಂದಿಗೆ ಗುಂಡಿನ ಚಕಮಕಿ: ಸೇನಾಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮ
Next Article ಅಂಕೋಲಾ ಬಳಿ ಗುಡ್ಡ ಕುಸಿತ: ಕನಿಷ್ಠ 10 ಮಂದಿ ಸಾವು, ಗಂಗವಳ್ಳಿ ನದಿಯಲ್ಲಿ ಕೊಚ್ಚಿಹೋದ ಟ್ಯಾಂಕರ್

Popular Posts

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

You Might Also Like

ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಪ್ರಮುಖಕರ್ನಾಟಕ

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read
ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?