Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಘಟಶ್ರಾದ್ಧ ರೂವಾರಿ, ಹಿರಿಯ ರಂಗ ತಪಸ್ವಿ ಸದಾನಂದ ಸುವರ್ಣ ಇನ್ನಿಲ್ಲ
ಕರ್ನಾಟಕಮನರಂಜನೆ

ಘಟಶ್ರಾದ್ಧ ರೂವಾರಿ, ಹಿರಿಯ ರಂಗ ತಪಸ್ವಿ ಸದಾನಂದ ಸುವರ್ಣ ಇನ್ನಿಲ್ಲ

Share
1 Min Read
SHARE

newsics.com

ಮಂಗಳೂರು: ಹಿರಿಯ ನಾಟಕಕಾರ, ಚಲನಚಿತ್ರ ರಂಗ ನಿರ್ದೇಶಕ, ಘಟಶ್ರಾದ್ಧ ನಿರ್ಮಾಪಕ ಸದಾನಂದ ಸುವರ್ಣ ಅವರು ವಯೋಸಹಜ ಅನಾರೋಗ್ಯದಿಂದ ಮಂಗಳವಾರ ತಮ್ಮ 92ನೇ ವಯಸ್ಸಿನಲ್ಲಿ ನಿಧನರಾದರು.

ಕನ್ನಡ ತುಳು ರಂಗ ಭೂಮಿಯಲ್ಲಿ ನೂರಾರು ಅತ್ಯುತ್ತಮ ಯಶಸ್ವೀ ನಾಟಕಗಳನ್ನು ರಚಿಸಿ ನಿರ್ದೇಶಿಸಿದ, ಘಟಶ್ರಾದ್ಧ, ಕುಬಿ ಮತ್ತು ಇಯಾಲದಂತಹ ಸದಭಿರುಚಿಯ ಸಿನಿಮಾಗಳನ್ನು, ಗುಡ್ಡೆದ ಭೂತದಂತಹ ಧಾರಾವಾಹಿ, ಶಿವರಾಮ ಕಾರಂತರ ಕುರಿತು ಆಪ್ತ ನೋಟವನ್ನು ನೀಡುವ ಸಾಕ್ಷ್ಯಚಿತ್ರ, ಧಾರಾವಾಹಿಗಳನ್ನು ಕೊಟ್ಟ ರಂಗಭೂಮಿಯ ಹಿರಿಯಜ್ಜ – ಸದಾನಂದ ಸುವರ್ಣ.

ಸ್ವತಃ ನಟ, ನಾಟಕಕಾರನಾಗಿ, ಪ್ರಯೋಗಶೀಲ ನಿರ್ದೇಶಕನಾಗಿ ಮುಂಬಯಿ ರಂಗಭೂಮಿಯಲ್ಲಿ ಅತ್ಯಂತ ಕ್ರಿಯಾಶೀಲರಾಗಿದ್ದ ಸುವರ್ಣರು ತಮ್ಮ ಇಳಿವಯಸ್ಸಿನಲ್ಲಿ ಮಂಗಳೂರಿನ ರಂಗಭೂಮಿ ಪ್ರವೇಶಿಸಿ ಅಲ್ಲಿಯೂ ತಮ್ಮ ಸೃಜನಶೀಲ ಪ್ರತಿಭೆಯ ಸುವರ್ಣ ಛಾಪನ್ನು ಒತ್ತಿದ್ದರು.

ಮಂಗಳೂರಿನ ಹವ್ಯಾಸಿ ನಟ ನಟಿಯರಿಗೆ
ಉರುಳು, ಕೋರ್ಟ್ ಮಾರ್ಷಲ್, ಮಳೆ ನಿಲ್ಲುವ ವರೆಗೆ, ಮುಂತಾದ ನಾಟಕಗಳನ್ನು ನಿರ್ದೇಶಿಸಿ ಸದಭಿರುಚಿಯ ರಂಗ ಕಾಯಕ ಹೇಗಿರಬೇಕು ಎಂದು ನಿರೂಪಿಸಿದ್ದರು.

ತಾನೂ ಬೆಳೆಯುತ್ತ ನೂರಾರು ಹಿರಿಯ ಕಿರಿಯ ಕಲಾವಿದರನ್ನೂ ಬೆಳೆಸಿದ ಅನನ್ಯ ರಂಗ ತಪಸ್ವಿ ಸದಾನಂದ ಸುವರ್ಣ. ಮುಂಬಯಿ ಮತ್ತು ಮಂಗಳೂರಿನ ಹವ್ಯಾಸಿ ರಂಗಭೂಮಿಗೆ ಸುವರ್ಣರ ಕೊಡುಗೆ ಅನನ್ಯವಾದುದು.

ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರವು ಪ್ರತಿಷ್ಠಿತ ಬಿ.ವಿ.ಕಾರಂತ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು.

ಉಗ್ರರೊಂದಿಗೆ ಗುಂಡಿನ ಚಕಮಕಿ: ಸೇನಾಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮ

ಕೇದಾರನಾಥ ದೇವಾಲಯದಲ್ಲಿ 228 ಕೆ.ಜಿ ಚಿನ್ನ ನಾಪತ್ತೆ: ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಹೇಳಿಕೆ

ಮುಂದಿನ ಮೆಟ್ರೋ ಮಾರ್ಗಗಳಲ್ಲಿ ಅಪರ್ಣಾ ಧ್ವನಿ ಕೇಳಲ್ಲ, ಹೊಸ ವಾಯ್ಸ್‌ಗಾಗಿ BMRCL ಅಧಿಕಾರಿಗಳಿಂದ ಶೋಧ

TAGGED:Ghatasraddha producerveteran stage ascetic Sadananda Suvarna is no more
Share This Article
Facebook Twitter Copy Link Print
Previous Article ಉಗ್ರರೊಂದಿಗೆ ಗುಂಡಿನ ಚಕಮಕಿ: ಸೇನಾಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮ
Next Article ಅಂಕೋಲಾ ಬಳಿ ಗುಡ್ಡ ಕುಸಿತ: ಕನಿಷ್ಠ 10 ಮಂದಿ ಸಾವು, ಗಂಗವಳ್ಳಿ ನದಿಯಲ್ಲಿ ಕೊಚ್ಚಿಹೋದ ಟ್ಯಾಂಕರ್

Popular Posts

Dakshina Kannada Baby Died ದಕ್ಷಿಣ ಕನ್ನಡದಲ್ಲಿ ಭೀಕರ ದುರಂತ: ಶಾಲಾ ಬಸ್ ಮೇಲೆ ಮರ ಬಿದ್ದು 5 ವರ್ಷದ ಬಾಲಕಿ ಸಾವು

1 Min Read

C M Vijay Last Film Jananayagan Release ಬೆಂಗಳೂರಿನಲ್ಲೂ ‘ಜನ ನಾಯಕನ್’ ಜ್ವರ: ವಿಜಯ್ ಅವರ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?