Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವರದಕ್ಷಿಣೆ ಕಿರುಕುಳ; ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಮಹಿಳೆ
ದೇಶಪ್ರಮುಖ

ವರದಕ್ಷಿಣೆ ಕಿರುಕುಳ; ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಮಹಿಳೆ

Share
1 Min Read
SHARE

newsics.com

ಶಾರ್ಜಾ: ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಕೇರಳದ ಮಹಿಳೆಯೊಬ್ಬಳು ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಾರ್ಜಾದಲ್ಲಿ ನಡೆದಿದೆ.

ವಿಪಂಜಿಕಾ ಮಣಿ ತನ್ನ ಒಂದೂವರೆ ವರ್ಷದ ಮಗಳು ವೈಭವಿಯನ್ನು ಹತ್ಯೆ ಮಾಡಿ ಬಳಿಕ ಪ್ರಾಣ ಕಳೆದುಕೊಂಡಿದ್ದಾರೆ.

ಅವರು ಶಾರ್ಜಾದ ಅಲ್ ನಹ್ದಾದಲ್ಲಿ ವಾಸಿಸುತ್ತಿದ್ದರು. ಪ್ರಕರಣದಲ್ಲಿ ವಿಪಂಜಿಕಾ ಅವರ ಪತಿ ನಿಧೀಶ್ ಅವರನ್ನು ಮೊದಲ ಆರೋಪಿಯನ್ನಾಗಿ ಹೆಸರಿಸಲಾಗಿದೆ, ನಂತರ ಅವರ ಸಹೋದರಿ ನೀತು ಮತ್ತು ಅವರ ತಂದೆಯನ್ನು ಹೆಸರಿಸಲಾಗಿದೆ. ವರದಕ್ಷಿಣೆಗಾಗಿ ವಿಪಂಜಿಕಾ ಅವರಿಗೆ ದೈಹಿಕ ಮತ್ತು ಮಾನಸಿಕವಾಗಿ ಕಿರುಕುಳ ನೀಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ತಾಯಿಯ ದೂರಿನ ಪ್ರಕಾರ, ಕೊಟ್ಟ ವರದಕ್ಷಿಣೆ ಸಾಕಾಗುವುದಿಲ್ಲ ಎಂದು ಹೇಳಿ ವಿಪಂಜಿಕಾಳನ್ನು ಮಾನಸಿಕವಾಗಿ ಮತ್ತು ದೈಹಿಕವಾಗಿ ಹಿಂಸಿಸಿದ್ದರು. ಆಕೆ ತುಂಬಾ ಸುಂದರವಾಗಿದ್ದು, ಆಕೆಯ ಗಂಡನ ಬಣ್ಣಕಪ್ಪು ಹೀಗಾಗಿಆಕೆಯೂ ಕೂಡ ಕೆಟ್ಟಾಗಿ ಕಾಣೇಕೆಂದು ಆಕೆಯ ತಲೆ ಬೋಳಿಸಿದ್ದ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನು ವಿಪಂಜಿಕಾ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಆತ್ಮಹತ್ಯೆ ಪತ್ರವನ್ನು ಪೋಸ್ಟ್ ಮಾಡಿದ್ದರು. ಆಕೆಯ ಮಾವ ಕೂಡ ಲೈಂಗಿಕ ಕಿರುಕುಳ ನೀಡಿದ್ದ ಎಂಬುದು ತಿಳಿದುಬಂದಿದೆ.

ಆತ್ಮಹತ್ಯೆ ಪತ್ರದಲ್ಲಿ ವಿಪಂಜಿಕಾ ತನ್ನ ಗಂಡನ ಮನೆಯಲ್ಲಿ ಅನುಭವಿಸಿದ ಕ್ರೂರ ಚಿತ್ರಹಿಂಸೆಯನ್ನು ಸಹ ವಿವರಿಸಿದ್ದಾಳೆ.

ಟಿಪ್ಪಣಿಯಲ್ಲಿ ತನ್ನ ಮಾವ ತನ್ನೊಂದಿಗೆ ಕೆಟ್ಟದಾಗಿ ವರ್ತಿಸಿದ್ದಾನೆ ಮತ್ತು ನಿಧೀಶ್‌ಗೆ ಅದರ ಬಗ್ಗೆ ತಿಳಿಸಿದಾಗ, ಅವನು ಏನೂ ಮಾಡಲಿಲ್ಲ ಮತ್ತು ತನ್ನ ತಂದೆಗಾಗಿಯೂ ಅವಳನ್ನು ಮದುವೆಯಾಗಿದ್ದೇನೆಂದು ಹೇಳಿದ್ದ, ನನಗೆ ಚಿತ್ರಹಿಂಸೆ ನೀಡಿ ನಾಯಿಯಂತೆ ಹೊಡೆದನು. ನನಗೆ ಇನ್ನು ಸಹಿಸಲು ಸಾಧ್ಯವಿಲ್ಲ, ಅವರನ್ನು ಬಿಡಬೇಡಿ ಎಂದು ಆಕೆ ಬರೆದಿದ್ದಳು.

ಮಗಳೊಂದಿಗೆ ಮಾತನಾಡಿದ್ದೆ ಆದರೆ ಇಷ್ಟೊಂದು ಹಿಂಸೆ ಆಕೆಗಾಗುತ್ತಿದೆ ಎಂದು ನನಗೆ ತಿಳಿದಿರಲಿಲ್ಲ. ಆರೋಪಿಗೆ ಶಿಕ್ಷೆಯಾಗಬೇಕು, ಆಗ ಮಾತ್ರ ಮಗಳ ಆತ್ಮಕ್ಕೆ ಶಾಂತಿ ಸಿಗಲು ಸಾಧ್ಯ ಎಂದು ಹೇಳಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುಂಡಿಟ್ಟು ‘CPI’ ನಾಯಕ ‘ಚಂದು ರಾಥೋಡ್’ ಬರ್ಬರ ಹತ್ಯೆ : ವೈರಲ್ ವಿಡಿಯೋ ನೋಡಿ

TAGGED:Dowry harassmentwoman commits suicide after killing child
Share This Article
Facebook Twitter Copy Link Print
Previous Article ಗುಂಡಿಟ್ಟು ‘CPI’ ನಾಯಕ ‘ಚಂದು ರಾಥೋಡ್’ ಬರ್ಬರ ಹತ್ಯೆ : ವೈರಲ್ ವಿಡಿಯೋ ನೋಡಿ
Next Article ಶುಕ್ಲಾ ಸೇರಿ ನಾಲ್ವರು ಮಧ್ಯಾಹ್ನ ಭೂಮಿಗೆ ವಾಪಸ್

Popular Posts

ಡಿವೋರ್ಸ್ ಬಗ್ಗೆ ಚಂದನ್ ಶೆಟ್ಟಿ ಹೇಳಿದ್ದೇನು?

1 Min Read

ಅಡುಗೆ ಎಣ್ಣೆ ಪ್ಯಾಕಿಂಗ್‌ಗೆ ಏಕರೂಪತೆ: ಶೀಘ್ರದಲ್ಲೇ ಹೊಸ ನಿಯಮ ಜಾರಿ

2 Min Read

ಟ್ರೋಲ್ ಆದ ​ರಾಮಲಿಂಗಾ ರೆಡ್ಡಿ 4 ಸಾಲಿನ ರಾಜೀನಾಮೆ ಪತ್ರ!

2 Min Read

ಲೈಂಗಿಕ ಸಮಸ್ಯೆಯಿಂದ ಆಗುತ್ತಾ ಹಾರ್ಟ್​ ಅಟ್ಯಾಕ್​? ತಜ್ಞರು ಹೇಳಿದ್ದೇನು?

2 Min Read

You Might Also Like

ಪ್ರಮುಖ

ದಕ್ಷಿಣ ಭಾರತದಲ್ಲಿ ಗಂಡನಿಂದ ದೂರ ಇರುವ ಮಹಿಳೆಯರ ಸಂಖ್ಯೆ ಹೆಚ್ಚಳ

2 Min Read
ಕರ್ನಾಟಕಪ್ರಮುಖ

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಬಸ್;ತಪ್ಪಿದ ದುರಂತ

0 Min Read
ಕರ್ನಾಟಕಪ್ರಮುಖ

2028ರ ಕುರುಕ್ಷೇತ್ರಕ್ಕೆ ಈಗಲೇ ಸಜ್ಜಾದ ಸಿಎಂ ಡಿ.ಕೆ. ಶಿವಕುಮಾರ್: ಏನಿದು ಡಿಕೆಶಿಯ 25 ಲಕ್ಷದ ಪಕ್ಕಾ ಲೆಕ್ಕ?

2 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಹೈಡ್ರಾಮಾ ಸುಖಾಂತ್ಯ: ಮನವೊಲಿಸುವಲ್ಲಿ ಹೈಕಮಾಂಡ್ ಯಶಸ್ವಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?