Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Bomb Threat ಶಾಲೆಗೆ ಬಾಂಬ್ ಬೆದರಿಕೆ ಇಮೇಲ್‌ನ ಹಿಂದೆ 12 ವರ್ಷದ ಬಾಲಕನ ಕೈವಾಡ!
ದೇಶ

Bomb Threat ಶಾಲೆಗೆ ಬಾಂಬ್ ಬೆದರಿಕೆ ಇಮೇಲ್‌ನ ಹಿಂದೆ 12 ವರ್ಷದ ಬಾಲಕನ ಕೈವಾಡ!

Share
1 Min Read
SHARE

newsics.com

ದೆಹಲಿ: ರಾಷ್ಟ್ರದ ರಾಜಧಾನಿಯ  ಸೇಂಟ್ ಥಾಮಸ್ ಶಾಲೆಗೆ ಬಂದ ಬಾಂಬ್ ಬೆದರಿಕೆ ಇಮೇಲ್‌ನ ಹಿಂದೆ 12 ವರ್ಷದ ಬಾಲಕನ ಕೈವಾಡವಿದೆ ಎಂದು ದೆಹಲಿ ಪೊಲೀಸರು ಬುಧವಾರ ಬಹಿರಂಗಪಡಿಸಿದ್ದಾರೆ. ರಜೆ ಪಡೆಯುವ ಉದ್ದೇಶದಿಂದ ಈ ಬಾಲಕ ಬೆದರಿಕೆ ಇಮೇಲ್ ಕಳುಹಿಸಿದ್ದ ಎನ್ನಲಾಗಿದೆ.

ಜುಲೈ 16ರಂದು ಕೂಡ ದೆಹಲಿಯ ಐದು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿವೆ ಎಂದು ಡಿಸಿಪಿ ದ್ವಾರಕಾ ತಿಳಿಸಿದ್ದಾರೆ. ಸೇಂಟ್ ಥಾಮಸ್ ಶಾಲೆಗೆ ಬೆಳಿಗ್ಗೆ 5:26ಕ್ಕೆ, ವಸಂತ್ ಕುಂಜ್‌ನ ವಸಂತ್ ವ್ಯಾಲಿ ಶಾಲೆಗೆ 6:30ಕ್ಕೆ, ಹೌಜ್ ಖಾಸ್‌ನ ಮದರ್ ಇಂಟರ್‌ನ್ಯಾಷನಲ್‌ಗೆ 8:12ಕ್ಕೆ ಮತ್ತು ಪಶ್ಚಿಮ ವಿಹಾರ್‌ನ ರಿಚ್‌ಮಂಡ್ ಗ್ಲೋಬಲ್ ಶಾಲೆಗೆ 8:11ಕ್ಕೆ ಬೆದರಿಕೆ ಇಮೇಲ್‌ಗಳು ಬಂದಿವೆ. ಸೈಬರ್ ತಂಡ ತನಿಖೆ ನಡೆಸುತ್ತಿದ್ದು, ಈ ಇಮೇಲ್‌ಗಳ ಹಿಂದೆ ಕೆಲವು ಮಕ್ಕಳ ಕೈವಾಡವಿರಬಹುದು ಎಂದು ಶಂಕಿಸಲಾಗಿದೆ.

ಸತತ ಮೂರನೇ ದಿನವೂ ಬೆದರಿಕೆ ಇಮೇಲ್‌ಗಳು ಬಂದಿರುವ ಹಿನ್ನೆಲೆಯಲ್ಲಿ ತನಿಖೆ ತೀವ್ರಗೊಂಡಿದೆ

https://www.newsics.com/2025/07/16/bhupa-arrives-at-the-hospital-with-a-snake-bite/

TAGGED:#bombthreat #deli #school #Airport #e-mail
Share This Article
Facebook Twitter Copy Link Print
Previous Article Viral ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಭೂಪ – ವೈರಲ್ ವಿಡಿಯೋ ನೋಡಿ
Next Article School holiday ನಾಳೆ ಈ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ!

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?