Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 40 % ಭಾರತೀಯರು ಹೋದಲ್ಲೇ ವಸ್ತುಗಳನ್ನು ಮರೆತು ಬರುತ್ತಾರೆ : ಅಧ್ಯಯನದಿಂದ ಮಾಹಿತಿ ಬಹಿರಂಗ
ದೇಶಪ್ರಮುಖ

40 % ಭಾರತೀಯರು ಹೋದಲ್ಲೇ ವಸ್ತುಗಳನ್ನು ಮರೆತು ಬರುತ್ತಾರೆ : ಅಧ್ಯಯನದಿಂದ ಮಾಹಿತಿ ಬಹಿರಂಗ

Share
1 Min Read
SHARE

newsics.com

40 % ಭಾರತೀಯರು ಹೋದಲ್ಲೇ ವಸ್ತುಗಳನ್ನು ಮರೆತು ಬರುತ್ತಾರೆ ಎಂದು ಅಧ್ಯಯನವೊಂದು ತಿಳಿಸಿದೆ.

,.ಶೇ. 40ಕ್ಕಿಂತಲೂ ಹೆಚ್ಚು ಭಾರತೀಯರು ತಾವು ಹೋದ ಕಡೆ ವಸ್ತುಗಳನ್ನ ಮರೆತು ಬರುತ್ತಾರಂತೆ. ಬಟ್ಟೆ, ಆಭರಣ, ಕನ್ನಡಕ, ಪರ್ಸ್, ಚಾರ್ಜರ್, ಇಯರ್ಫೋನ್, ಮತ್ತಿತರ ವಸ್ತುಗಳನ್ನು ಮರೆತು ಬರುತ್ತಾರೆ ಎಂದು ಅಧ್ಯಯನವೊಂದು ತಿಳಿಸಿದೆ.

ಶೇ. 42ರಷ್ಟು ಭಾರತೀಯ ಪ್ರಯಾಣಿಕರು ಸಾಕ್ಸ್, ಶರ್ಟ್ ಮರೆತರೆ. ಶೇ. 37ರಷ್ಟು ಜನರು ಚಾರ್ಜರ್, ಇಯರ್ ಫೋನ್ ಮತ್ತಿತರರ ಎಲೆಕ್ಟ್ರಾನಿಕ್ ವಸ್ತುಗಳನ್ನು ಹಾಗೂ ಶೇ.30ರಷ್ಟು ಜನ ಕನ್ನಡಕಗಳನ್ನುಮರೆಯುತ್ತಾರೆ. ಶೇ. 17 ಜನ ಪಾಸ್ ಪೋರ್ಟ್, ಐಡಿ, ಶೇ. 15 ಹಾಗೂ 13 % ಜನ ಕೃತಕ ಹಲ್ಲುಗಳ ಸೆಟ್ ಮರೆತುಬರುತ್ತಾರೆ ಎಂದು ಬುಕಿಂಗ್ ಡಾಟ್ ಕಾಮ್ ಮತ್ತು ಯುಗೌ ಕಂಪನಿಗಳು ನಡೆಸಿದ ಸಮೀಕ್ಷೆಯಲ್ಲಿ ಬಹಿರಂಗವಾಗಿದೆ.

Gold Rate Today Bangalore: ಚಿನ್ನದ ಬೆಲೆ ಏರಿಕೆ; ಇಂದಿನ ಬೆಲೆ ಎಷ್ಟು?

TAGGED:40% of Indians forget things when they leave: Study reveals
Share This Article
Facebook Twitter Copy Link Print
Previous Article Gold Rate Today Bangalore: ಚಿನ್ನದ ಬೆಲೆ ಏರಿಕೆ; ಇಂದಿನ ಬೆಲೆ ಎಷ್ಟು?
Next Article Liquor scam ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಭಾಗೇಲ್ ಪುತ್ರನ ಬಂಧನ

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?