Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಐಷಾರಾಮಿ ಜೀವನಶೈಲಿಗಾಗಿ ಕಂಪನಿಯ ಹಣ ಕದ್ದ ಮಹಿಳೆ
ವಿದೇಶ

ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಐಷಾರಾಮಿ ಜೀವನಶೈಲಿಗಾಗಿ ಕಂಪನಿಯ ಹಣ ಕದ್ದ ಮಹಿಳೆ

Share
1 Min Read
SHARE

newsics.com

ಮಹಿಳೆಯೊಬ್ಬಳು ತನ್ನ ವೈಯಕ್ತಿಕ ವಿಚಾರಕ್ಕಾಗಿ ಕಂಪನಿಯ ಕೋಟಿ ಕೋಟಿ ಹಣವನ್ನು ಬಳಸಿಕೊಂಡ ಘಟನೆ ಚೀನಾದ ಶಾಂಘೈನಲ್ಲಿ  ನಡೆದಿದೆ. ಈ ವಿಚಾರ ತಿಳಿದು ಕಂಪನಿ ಮಾಲೀಕರಿಗೆ ಶಾಕ್​​ ಆಗಿದೆ.

ವಾಂಗ್ ಜಿಂಗ್ ಎಂಬ 41 ವರ್ಷದ ಮಹಿಳೆ ತನ್ನ ಸೌಂದರ್ಯ ಹೆಚ್ಚಿಸಲು ಕಾಸ್ಮೆಟಿಕ್ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು  ಕಂಪನಿಯ ಉದ್ಯೋಗಿಗಳ ನಿಧಿಯಿಂದ ಹಣವನ್ನು ತೆಗಿದಿದ್ದಾಳೆ.

 

ಕಾಸ್ಮೆಟಿಕ್ ಶಸ್ತ್ರಚಿಕಿತ್ಸೆಗಳು, ಐಷಾರಾಮಿ ವಸ್ತುಗಳು ಮತ್ತು ಜೂಜಾಟ ಸೇರಿದಂತೆ ಐಷಾರಾಮಿ ಜೀವನಶೈಲಿಗೆ ಹಣಬೇಕೆಂದು ಸುಮಾರು 17 ಮಿಲಿಯನ್ ಯುವಾನ್ (20,40,77,180 ರೂ. ) ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾಳೆ ಎಂದು ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ (SCMP) ವರದಿ ಮಾಡಿದೆ.

2018ರಲ್ಲಿ ಶಾಂಘೈನಲ್ಲಿರುವ ಹೂವು ಮತ್ತು ತೋಟಗಾರಿಕೆ ಸೇವೆಗಳ ಕಂಪನಿಯಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದಳು. ಇದರಲ್ಲಿ ವಾಂಗ್ ತಿಂಗಳಿಗೆ 8,000 ಯುವಾನ್ ಗಳಿಸಿದ್ದಾಳೆ. ಇದರ ಜತೆಗೆ ಕಂಪನಿಯಿಂದ ಆಕೆ ಹೆಚ್ಚಿನ ಹಣವನ್ನು ರಹಸ್ಯವಾಗಿ ಸಂಗ್ರಹಿಸಿದ್ದಾಳೆ. ಆರು ವರ್ಷಗಳ ಅವಧಿಯಲ್ಲಿ ವರ್ಷಕ್ಕೆ ನಾಲ್ಕು ಬಾರಿ ಸೌಂದರ್ಯವರ್ಧಕ ವಿಧಾನದ ಚಿಕಿತ್ಸೆಯನ್ನು ಮಾಡಿಸಿದ್ದಾಳೆ.

 

https://www.newsics.com/2025/07/20/heavy-rains-red-alert-in-three-coastal-districts/

TAGGED:#Woman #stole #company #money #cosmetic #surgery #luxurious #lifestyle
Share This Article
Facebook Twitter Copy Link Print
Previous Article Rain Alert: ಭಾರೀ ಮಳೆ – ಕರಾವಳಿಯ ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
Next Article CM Siddaramaiah ನನ್ನ- ಡಿಕೆಶಿ ನಡುವೆ ಭಿನ್ನಮತ ಸೃಷ್ಟಿಗೆ ಬಿಜೆಪಿ ಯತ್ನ: ಸಿಎಂ ಆರೋಪ

Popular Posts

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

You Might Also Like

ಪ್ರಮುಖವಿದೇಶ

ಅತ್ಯಂತ ದುಬಾರಿ ಟ್ರೋಫಿ ಮೇಲೆ ಎಲ್ಲರ ಕಣ್ಣು; ಫಿಫಾ ವಿಶ್ವಕಪ್ ಆರಂಭ ಯಾವಾಗ?

1 Min Read
ದೇಶಪ್ರಮುಖವಿದೇಶ

Tariff Over Forced Labor ಭಾರತ ಸೇರಿ 60 ದೇಶಗಳ ಮೇಲೆ ಶೇ. 12.5 ಹೆಚ್ಚುವರಿ ಸುಂಕಕ್ಕೆ ಮುಂದಾದ ಅಮೇರಿಕ

1 Min Read
ದೇಶಪ್ರಮುಖವಿದೇಶ

Iran-US War ಕುವೈತ್ ಮತ್ತು ಬಹ್ರೇನ್ ಮೇಲೆ ಇರಾನ್ ಕ್ಷಿಪಣಿ ದಾಳಿ

1 Min Read
ದೇಶಪ್ರಮುಖವಿದೇಶ

ಇನ್ಮುಂದೆ ಭಾರತದಲ್ಲಿ ನೆಲೆಸುವ ವಿದೇಶಿಯರಿಗೆ 180 ದಿನಗಳ ಒಳಗೆ ನೋಂದಣಿ ಕಡ್ಡಾಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?