Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Private bus falls ಹಳ್ಳಕ್ಕೆ ಉರುಳಿದ ಖಾಸಗಿ ಬಸ್, ಓರ್ವ ಸಾವು, 18‌ ಮಂದಿಗೆ ಗಾಯ,ಐವರ ಸ್ಥಿತಿ ಗಂಭೀರ
ಕರ್ನಾಟಕ

Private bus falls ಹಳ್ಳಕ್ಕೆ ಉರುಳಿದ ಖಾಸಗಿ ಬಸ್, ಓರ್ವ ಸಾವು, 18‌ ಮಂದಿಗೆ ಗಾಯ,ಐವರ ಸ್ಥಿತಿ ಗಂಭೀರ

Share
1 Min Read
SHARE

newsics.com

ಅಂಕೋಲಾ(ಉತ್ತರ ಕನ್ನಡ): ಖಾಸಗಿ ಬಸ್ ಹಳ್ಳಕ್ಕೆ ಉರುಳಿ ಓರ್ವ ಮೃತಪಟ್ಟು, 18 ಜನ ಗಾಯಗೊಂಡ ಘಟನೆ ಅಂಕೋಲಾ ತಾಲೂಕಿನ ಅಗಸೂರು ಬಳಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಸಂಭವಿಸಿದೆ. ಗಾಯಗೊಂಡವರಲ್ಲಿ
ಐವರ ಸ್ಥಿತಿ ಗಂಭೀರವಾಗಿದೆ.

ಬೆಳಗಾವಿ ಕಡೆಯಿಂದ ಮಂಗಳೂರಿಗೆ ಹೊರಟಿದ್ದ ಸ್ಲೀಪರ್ ಕೋಚ್ ಖಾಸಗಿ ಬಸ್ ಸೋಮವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಅಗಸೂರು ಬಳಿ ಸೇತುವೆಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ಉರುಳಿದೆ ಎನ್ನಲಾಗುತ್ತಿದ್ದು ಬಸ್ಸಿನ ಹಿಂಬದಿ ಮೇಲ್ಬಾಗದ ಕೋಚಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಮೃತ ಪಟ್ಟಿದ್ದಾನೆ.

ಇಬ್ಬರು ಮಕ್ಕಳು ಸೇರಿದಂತೆ 18 ಜನರು ಗಾಯಗೊಂಡಿದ್ದು
ಅಂಕೋಲಾ ಮತ್ತು ಕಾರವಾರ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಗಂಭೀರವಾಗಿ ಗಾಯಗೊಂಡ ಐದು ಜನರಲ್ಲಿ ಮೂವರನ್ನು ಬೆಳಗಾವಿ ಮತ್ತು ಇಬ್ಬರನ್ನು ಮಂಗಳೂರು ಆಸ್ಪತ್ರೆಗಳಿಗೆ ಸಾಗಿಸಲಾಗಿದೆ.

ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯ ಚಾಲನೆ ಮತ್ತು ಹದಗೆಟ್ಟ ರಸ್ತೆಯಿಂದಾಗಿ ಬಸ್ ನಿಯಂತ್ರಣ ತಪ್ಪಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಕ್ರೇನ್ ಬಳಸಿ ಮೃತ ದೇಹವನ್ನು ಹೊರಕ್ಕೆ ತೆಗೆಯಲಾಗಿದ್ದು, ಸ್ಥಳೀಯರು ರಾಷ್ಟ್ರೀಯ ಹೆದ್ದಾರಿಯ ದುಸ್ಥಿತಿ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ.

SHOCKING : ಕಳೆದ 6 ತಿಂಗಳಲ್ಲಿ ರಾಜ್ಯದ 2.3 ಲಕ್ಷ ಜನರಿಗೆ ನಾಯಿ ಕಡಿತ, 19 ಸಾವು : ಆರೋಗ್ಯ ಇಲಾಖೆ ಮಾಹಿತಿ

Karnataka Rains: ಕರ್ನಾಟಕದಾದ್ಯಂತ ಮಳೆ ಅಬ್ಬರಕ್ಕೆ ಒಂದೇ ದಿನ ಐವರು ಸಾವು

TAGGED:18 Injuredfive in critical conditionone deadPrivate bus falls into a ditch
Share This Article
Facebook Twitter Copy Link Print
Previous Article Dharmasthala case ಧರ್ಮಸ್ಥಳ ಕೇಸ್‌: ಎಸ್‌ಐಟಿಯಿಂದ ಹೊರಗುಳಿಯಲು IPS ಅಧಿಕಾರಿಗಳಿಬ್ಬರ ನಿರ್ಧಾರ
Next Article BIKLU SHIVA CASE : ಬಿಕ್ಲು ಶಿವ ಹತ್ಯೆ ಕೇಸ್‌; ಶಾಸಕ ಬೈರತಿ ಬಸವರಾಜ್ ಅಣ್ಣನ ಮಗ ಅರೆಸ್ಟ್

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?