Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Muda case ಮುಡಾ ಕೇಸ್​​ – ಸಿಎಂ ಪತ್ನಿಗೆ ಬಿಗ್​ ರಿಲೀಫ್​ : ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಇ.ಡಿ.ಗೆ ಹಿನ್ನಡೆ
ಕರ್ನಾಟಕ

Muda case ಮುಡಾ ಕೇಸ್​​ – ಸಿಎಂ ಪತ್ನಿಗೆ ಬಿಗ್​ ರಿಲೀಫ್​ : ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಇ.ಡಿ.ಗೆ ಹಿನ್ನಡೆ

Share
1 Min Read
SHARE

newsics.com

ನವದೆಹಲಿ: ಮುಡಾ ಕೇಸ್‍ನಲ್ಲಿ  ಸಿಎಂ ಸಿದ್ದರಾಮಯ್ಯ  ಹಾಗೂ ಅವರ ಪತ್ನಿ ಪಾರ್ವತಿಯವರಿಗೆ ಬಿಗ್ ರಿಲೀಫ್ ಸಿಕ್ಕಿದೆ.ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿರುದ್ಧದ ಮುಡಾ ಕೇಸ್ ರದ್ದು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಇ.ಡಿ.ಗೆ ತೀವ್ರ ಹಿನ್ನಡೆಯಾಗಿದೆ.

 

ಇ.ಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸಿಜೆಐ ಬಿ.ಆರ್ ಗವಾಯಿ ನೇತೃತ್ವದ ಪೀಠ, ಇ.ಡಿಯನ್ನು ಟೀಕಿಸಿದೆ. ಮತದಾರರ ಮುಂದೆ ರಾಜಕೀಯ ನಡೆಯಲಿ. ಇದರಲ್ಲಿ ನಿಮ್ಮನ್ನು ಯಾಕೆ ಬಳಸಿಕೊಳ್ಳಲಾಗುತ್ತಿದೆ. ದಯವಿಟ್ಟು ನಮ್ಮನ್ನು ಬಾಯಿ ತೆರೆಯಲು ಬಿಡಬೇಡಿ. ಇಲ್ಲದಿದ್ದರೆ ನಾವು ಕೆಲವು ಕಠಿಣ ಟೀಕೆಗಳನ್ನು ಮಾಡಬೇಕಾಗಬಹುದು ಎಂದು ಇ.ಡಿ ಕಾರ್ಯವೈಖರಿಗೆ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ.

ಹೈಕೋರ್ಟ್ ಆದೇಶದ ವಿರುದ್ಧ ಇ.ಡಿ. ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಲು ಸುಪ್ರೀಂಕೋರ್ಟ್ ನಿರಾಕರಿಸಿತ್ತು.

 

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಅಕ್ರಮವಾಗಿ ನಿವೇಶನಗಳನ್ನು ಪಡೆದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ನೀಡಿರುವ ಸಮನ್ಸ್​ ಹೈಕೋರ್ಟ್ ರದ್ದುಪಡಿಸಿ ಮಾರ್ಚ್​ 7 ರಂದು ಆದೇಶಿಸಿತ್ತು.

 

ಸಮನ್ಸ್‌ ರದ್ದು ಕೋರಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್‌ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿದ್ದರು. ಇವುಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ, ಆದೇಶ ನೀಡಿತ್ತು.

 

https://www.newsics.com/2025/07/21/betele-leaf-can-betel-leaf-vine-be-planted-indoors-do-you-know-what-happens-if-you-grow-it-outside/

TAGGED:#Mudacase #cm #siddaramiah #ed #suprmecourt
Share This Article
Facebook Twitter Copy Link Print
Previous Article ವೀಳ್ಯದ ಎಲೆಯನ್ನು ಮನೆಯಲ್ಲಿಯೇ ಸುಲಭವಾಗಿ ಬೆಳೆಸುವುದು ಹೇಗೆ?
Next Article CM Stalin ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು

Popular Posts

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?