newsics.com
ನವದೆಹಲಿ : ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ನಟ ದರ್ಶನ್ ಅರ್ಜಿ ವಿಚಾರಣೆ ಗುರುವಾರಕ್ಕೆ ಮುಂದೂಡಿಕೆಯಾಗಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ನಟ ದರ್ಶನ್ ಸೇರಿದಂತೆ ಜಾಮೀನು ಕೋರಿ ಎಲ್ಲಾ ಆರೋಪಿಗಳು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದವು.
ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸುಪ್ರೀಂ ಕೋರ್ಟ್ ಜುಲೈ 24 ಅಂದರೆ ಗುರುವಾರಕ್ಕೆ ಅರ್ಜಿ ವಿಚಾರಣೆ ಮುಂದೂದೆ ಕಪಿಲ್ ಸಿಬಲ್ ಇಂದು ವಾದ ಮಂಡಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ನಿನ್ನೆ ರಾತ್ರಿ ಈ ಕೇಸ್ ನನಗೆ ಬಂದಿದೆ.ಬೇರೊಂದು ಕೋರ್ಟ್ ನಲ್ಲಿ ಕಪಿಲ್ ಸಿಬಲ್ ಬ್ಯುಸಿಯಾಗಿದ್ದಾರೆ. ಒಂದು ದಿನ ಕಾಲಾವಕಾಶ ನೀಡುವಂತೆ ಎಂದು ದರ್ಶನ್ ಪರ ಹೊಸ ವಕೀಲ ಸಿದ್ಧಾರ್ಥ ದವೆ ಮನವಿ ಮಾಡಿದ್ದಾರೆ.