Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಾಯಿಗಾದ ಅವಮಾನಕ್ಕೆ 10 ವರ್ಷಗಳ ಬಳಿಕ ಸೇಡು ತೀರಿಸಿಕೊಂಡ ಮಗ
ದೇಶ

ತಾಯಿಗಾದ ಅವಮಾನಕ್ಕೆ 10 ವರ್ಷಗಳ ಬಳಿಕ ಸೇಡು ತೀರಿಸಿಕೊಂಡ ಮಗ

Share
1 Min Read
SHARE

newsics.com

ಇಲ್ಲೊಬ್ಬ ವ್ಯಕ್ತಿ ತನ್ನ ತಾಯಿಗಾದ ಅವಮಾನಕ್ಕೆ ಸತತ 10 ವರ್ಷಗಳ ನಂತರ, ತಾಯಿಗೆ ಅವಮಾನ ಮಾಡಿದ ವ್ಯಕ್ತಿಯನ್ನು ಕೊಲೆ ಮಾಡಿ ಸೇಡು ತೀರಿಸಿಕೊಂಡಿರುವ ಘಟನೆ ಉತ್ತರಪ್ರದೇಶದ ಲಕ್ನೋ ಇಂದಿರಾ ನಗರ ಪ್ರದೇಶದಲ್ಲಿ ನಡೆದಿದೆ. ಕೊಲೆ ಮಾಡಿದ ಬಳಿಕ ಭರ್ಜರಿ ಪಾರ್ಟಿ ಮಾಡಿದ್ದಾರೆ.

ಜೂನ್ 19 ರ ರಾತ್ರಿ 22 ವರ್ಷದ ಮನೋಜ್ ಅವರನ್ನು ಕೊಲೆ ಮಾಡಿದ್ದಕ್ಕಾಗಿ ಸೋನು ಕಶ್ಯಪ್ ಮತ್ತು ಅವರ ನಾಲ್ವರು ಸ್ನೇಹಿತರನ್ನು ಬಂಧಿಸಲಾಯಿತು.

2015 ರಲ್ಲಿ ನಡೆದ ಜಗಳವೊಂದರಲ್ಲಿ ಮನೋಜ್ ಕಶ್ಯಪ್ ಅವರ ತಾಯಿಯ ಕಪಾಳಕ್ಕೆ ಒಡೆದು ಅಲ್ಲಿಂದ ಪರಾರಿಯಾಗಿದ್ದ.ತನ್ನ ತಾಯಿಗೆ ಆದ ಅವಮಾನದಿಂದ ಅಸಮಾಧಾನಗೊಂಡು ಕೋಪಗೊಂಡ ಸೋನು ಅವನನ್ನು

ಮೇ 22 ರಂದು ಮನೋಜ್ ತನ್ನ ಅಂಗಡಿ ಮುಚ್ಚುತ್ತಿದ್ದಂತೆ ಕಶ್ಯಪ್ ತನ್ನ ಸ್ನೇಹಿತರ ಸಹಾಯದಿಂದ ಕಬ್ಬಿಣದ ರಾಡ್‌ಗಳಿಂದ ಹಲ್ಲೆ  ನಡೆಸಿದ್ದಾರೆ.ಸೋನು ಕಶ್ಯಪ್ ತನ್ನ ಸ್ನೇಹಿತರಾದ ರಂಜೀತ್, ಆದಿಲ್, ಸಲಾಮು ಮತ್ತು ರೆಹಮತ್ ಅಲಿ ಜೊತೆ ಸೇರಿ ಕಬ್ಬಿಣದ ರಾಡ್‌ಗಳಿಂದ ದಾಳಿ ಮಾಡಿದ್ದಾರೆ.ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

 

TAGGED:#crime #murder #case #police #uttarpradesh
Share This Article
Facebook Twitter Copy Link Print
Previous Article Bomb Threat ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ
Next Article ಬೆಂಗಳೂರಿನಲ್ಲಿ ಬಾಡಿಗೆ ಮನೆ ಇಷ್ಟೊಂದು ದುಬಾರಿನಾ? -ಮನೆಮಾಲೀಕನ ದುರಾಸೆ ನೋಡಿ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?