Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರೈತನಿಗೆ ಅವಮಾನ; ಒಂದು ವಾರ ಕಾಲ ಜಿ.ಟಿ. ಮಾಲ್ ಬಂದ್‌
ಕರ್ನಾಟಕಪ್ರಮುಖ

ರೈತನಿಗೆ ಅವಮಾನ; ಒಂದು ವಾರ ಕಾಲ ಜಿ.ಟಿ. ಮಾಲ್ ಬಂದ್‌

Share
1 Min Read
SHARE

newsics.com

ಬೆಂಗಳೂರು: ನಗರದ ಜಿಟಿ ಮಾಲ್ ನಲ್ಲಿ ಇತ್ತೀಚೆಗೆ ಪಂಚೆ ಉಟ್ಟುಕೊಂಡು ಬಂದ ಕಾರಣಕ್ಕೆ ರೈತನನ್ನು ಒಳಗೆ ಬಿಡದೇ ಅವಮಾನಿಸಿದ ಘಟನೆ ಈಗ ಸದನದಲ್ಲೂ ಪ್ರಸ್ತಾಪವಾಗಿದೆ. ಈ ಬಗ್ಗೆ ಎಲ್ಲಾ ಶಾಸಕರೂ ಪ್ರಸ್ತಾಪ ಮಾಡಿದ್ದು ಮಾಲ್ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಮಾಹಿತಿ ನೀಡಿದ್ದಾರೆ.

ಮೊನ್ನೆಯಷ್ಟೇ ಹಾವೇರಿ ಜಿಲ್ಲೆಯ ರೈತರೊಬ್ಬರು ಪಂಚೆ ಉಟ್ಟುಕೊಂಡು ತಮ್ಮ ಮಗನ ಜೊತೆ ಸಿನಿಮಾ ನೋಡಲು ಜಿಟಿ ಮಾಲ್ ಗೆ ಬಂದಿದ್ದಾಗ ಅವರ ಡ್ರೆಸ್ ನೋಡಿ ಒಳಗೆ ಬಿಟ್ಟುಕೊಳ್ಳದೇ ಮಾಲ್ ಸಿಬ್ಬಂದಿ ಅವಮಾನಿಸಿದ್ದರು. ಈ ಬಗ್ಗೆ ಅವರ ಪುತ್ರ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಮಾಡಿದ್ದರು.

ಇದು ಬೆಳಕಿಗೆ ಬರುತ್ತಿದ್ದಂತೆ ಕೆಲವು ಕನ್ನಡ ಸಂಘಟನೆಗಳು ಮಾಲ್ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಅಷ್ಟೇ ಅಲ್ಲ, ರೈತನನ್ನು ಕರೆದುಕೊಂಡು ಹೋಗಿ ಮಾಲ್ ಸಿಬ್ಬಂದಿಯಿಂದ ಕ್ಷಮೆ ಕೇಳಿಸಿದ್ದರು. ಬಳಿಕ ಮಾಲ್ ಇನ್ ಚಾರ್ಜ್ ಕ್ಷಮೆ ಕೇಳಿ ಸನ್ಮಾನಿಸಿ ಕಳುಹಿಸಿದ್ದರು. ಈ ಘಟನೆ ಈಗ ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿದೆ.

ಇಂದು ಸದನದಲ್ಲೂ ಈ ವಿಚಾರ ಚರ್ಚೆಯಾಗಿದೆ. ಈ ಮಾಲ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಎಲ್ಲಾ ಶಾಸಕರಿಂದ ಒತ್ತಾಯ ಕೇಳಿಬಂತು. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಮಾಗಡಿ ರಸ್ತೆಯಲ್ಲಿರುವ ಜಿಟಿ ಮಾಲ್ ನ್ನು 7 ದಿನಗಳ ಕಾಲ ಬಂದ್ ಮಾಡಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಈ ಬಗ್ಗೆ ಬಿಬಿಎಂಪಿ ಕಮಿಷನರ್ ಜತೆಗೂ ಮಾತನಾಡಿದ್ದೇನೆ. ಇದಕ್ಕೆ ಕಾನೂನಿನಲ್ಲೂ ಅವಕಾಶವಿದೆ. ಇಂತಹ ವರ್ತನೆಯನ್ನು ಸಹಿಸುವುದಿಲ್ಲ ಎಂದಿದ್ದಾರೆ.

ನಟ ದರ್ಶನ್, ಪವಿತ್ರಾ ಗೌಡ ಸೇರಿ 17 ಜನರ ಜೈಲು ವಾಸ ಆಗಸ್ಟ್ 1ರವರೆಗೆ ಮುಂದುವರಿಕೆ

ಕಿಂಗ್ ಕೊಹ್ಲಿ ಅಂತಾ ಸುಮ್ಮನೆ ಹೇಳಲ್ಲ ಗುರೂ..!

ಶಂಕಿತ ಡೆಂಗ್ಯೂ ಜ್ವರಕ್ಕೆ ಐದು ತಿಂಗಳ ಮಗು ಬಲಿ

TAGGED:#farmer; #week # GT Mall Bandh..!
Share This Article
Facebook Twitter Copy Link Print
Previous Article ಶಂಕಿತ ಡೆಂಗ್ಯೂ ಜ್ವರಕ್ಕೆ ಐದು ತಿಂಗಳ ಮಗು ಬಲಿ
Next Article ನಟ ದರ್ಶನ್, ಪವಿತ್ರಾ ಗೌಡ ಸೇರಿ 17 ಜನರ ಜೈಲು ವಾಸ ಆಗಸ್ಟ್ 1ರವರೆಗೆ ಮುಂದುವರಿಕೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?