Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 20 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆ ಅಂತಿಮ: ಶೀಘ್ರದಲ್ಲೇ ಪಟ್ಟಿ ಬಿಡುಗಡೆ
ಕರ್ನಾಟಕಪ್ರಮುಖ

20 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆ ಅಂತಿಮ: ಶೀಘ್ರದಲ್ಲೇ ಪಟ್ಟಿ ಬಿಡುಗಡೆ

Share
1 Min Read
SHARE

newsics.com

ನವದೆಹಲಿ: ಸಿಎಂ ಬದಲಾವಣೆ ಚರ್ಚೆ ನಡುವೆಯೇ ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್ ಒಗ್ಗಟ್ಟು ಪ್ರದರ್ಶಿಸುತ್ತಿದ್ದಾರೆ.

ಒಂದೇ ವಿಮಾನದಲ್ಲಿ ದೆಹಲಿಗೆ ಆಗಮಿಸಿದ್ದ ಸಿಎಂ ಹಾಗೂ ಡಿಸಿಎಂ ಈಗ ಒಟ್ಟಿಗೆ ಕೂತು 20 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಹೆಸರುಗಳನ್ನು ಅಂತಿಮಗೊಳಿಸಿದ್ದಾರೆ.

ಗುರುವಾರ ಸಂಜೆ ಕರ್ನಾಟಕ ಭವನ ಭವನದಿಂದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್, ಒಂದೇ ಕಾರಿನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಮನೆಗೆ ಆಗಮಿಸಿದರು. ಒಂದೂವರೆ ಗಂಟೆಗಳ ಕಾಲ ನಡೆದ ಸಭೆಯಲ್ಲಿ 20 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಕ್ಕೆ ಒಪ್ಪಿಗೆ ಸಿಕ್ಕಿದೆ.

ಉಪಾಧ್ಯಕ್ಷರು, ಸದಸ್ಯರ ನೇಮಕ ಪ್ರಕ್ರಿಯೆ ಮುಂದಿನ ಹಂತದಲ್ಲಿ ಸಭೆ ಮಾಡಿ ತೀರ್ಮಾನ ಮಾಡಲು ನಾಯಕರು ನಿರ್ಧರಿಸಿದ್ದಾರೆ. ಸಿಎಂ, ಡಿಸಿಎಂ ಬೆಂಗಳೂರಿಗೆ ವಾಪಸ್ ಆಗ್ತಿದ್ದಂತೆ 20 ಅಧ್ಯಕ್ಷರ ಪಟ್ಟಿ ಘೋಷಣೆ ಆಗುವ ಸಾಧ್ಯತೆ ಇದೆ. ಇನ್ನುಳಿದಂತೆ 4 ಎಂಎಲ್ಸಿ ಸ್ಥಾನ ಬಗ್ಗೆ ಅಂತಿಮ ತೀರ್ಮಾನವನ್ನು ಹೈಕಮಾಂಡ್ಗೆ ಬಿಡಲಾಗಿದೆ‌.

Today’s prediction ಇಂದಿನ ರಾಶಿ ಭವಿಷ್ಯ, 25-07-2025, ಶುಕ್ರವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

TAGGED:DCM arrive in BengaluruSelection of chairmen for 20 corporation boards final: List released as soon as CM
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 25-07-2025, ಶುಕ್ರವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಜು. 31ರವರೆಗೂ ಭಾರೀ ಮಳೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?