Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಲ್ಲಿ 10 ರೂ. ಟಿಕೆಟ್, 200 ರೂ. ಕೊಟ್ರೆ ಏನ್‌ಬೇಕಾದ್ರೂ ಮಾಡಬಹುದಂತೆ!
ಕರ್ನಾಟಕಪ್ರಮುಖ

ಇಲ್ಲಿ 10 ರೂ. ಟಿಕೆಟ್, 200 ರೂ. ಕೊಟ್ರೆ ಏನ್‌ಬೇಕಾದ್ರೂ ಮಾಡಬಹುದಂತೆ!

Share
1 Min Read
SHARE

newsics.com

ರಾಯಚೂರು: ದೇವರ ಸನ್ನಿಧಿ ಎಂಬುದನ್ನೂ ನೋಡದೆ ವ್ಯಕ್ತಿ ಮತ್ತು ಮಹಿಳೆ ಖುಲ್ಲಂ ಖುಲ್ಲಾಂ ರಾಸಲೀಲೆಯಲ್ಲಿ ತೊಡಗಿರುವ ಘಟನೆ ರಾಯಚೂರಿನ ಲಿಂಗಸುಗೂರು ತಾಲೂಕಿನ ದೇವರಬೂಪುರ ಗ್ರಾಮದ ಅಮರೇಶ್ವರ ದೇವಾಲಯದ ಉದ್ಯಾನವನದಲ್ಲಿ ನಡೆದಿದೆ.

ಜನರ ವಿಶ್ರಾಂತಿಗಾಗಿ 1 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಈ ಉದ್ಯಾನವನ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ಸೂಕ್ತ ನಿರ್ವಹಣೆ ಇಲ್ಲದೆ ಗಬ್ಬೆದ್ದು ನಾರುತ್ತಿದೆ. ಉದ್ಯಾನಕ್ಕೆ ಪ್ರವೇಶದರ 10 ರೂಪಾಯಿ ಇದೆ. ಆದರೆ 200 ರೂಪಾಯಿ ಕೊಟ್ಟರೆ ಇಲ್ಲಿ ಏನ್‌ಬೇಕಾದ್ರೂ ಮಾಡಬಹುದಾಗಿದೆ ಎಂಬ ಆರೋಪವಿದೆ.

ಇದಕ್ಕೆಲ್ಲ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಕನ್ನಡ ಸಂಘಟನೆ ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ.

ಅನೈತಿಕ ಚಟುವಟಿಕೆಯ ವಿಡಿಯೋ ಸಮೇತ ಲಿಂಗಸುಗೂರು ಸಹಾಯಕ ಆಯುಕ್ತರಿಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ದೂರು ನೀಡಿದೆ. ಕೆಡಿಪಿ ಸಭೆಯಲ್ಲೂ ಈ ವಿಚಾರ ಸದ್ದು ಮಾಡಿದೆ. ಆದರೆ ಅರಣ್ಯ ಇಲಾಖೆ ಡಿಸಿಎಫ್‌ ಪ್ರವೀಣ್ ಹಾರಿಕೆಯ ಉತ್ತರ ನೀಡಿದ್ದಾರೆ.

ಖಾಲಿ ಹೊಟ್ಟೆಯಲ್ಲಿ ಸಿಹಿತಿಂಡಿ ತಿನ್ನುತ್ತಿರಾ? ಹಾಗಿದ್ರೆ ಎಚ್ಚರ

TAGGED:a ticket costs Rs. 10and a ticket costs Rs. 200Hereso you can do anything you want here!
Share This Article
Facebook Twitter Copy Link Print
Previous Article IND vs ENG ಕಾಲ್ಬೆರಳಿಗೆ ಗಂಭೀರ ಗಾಯ – ಸರಣಿಯಿಂದ ರಿಷಭ್ ಪಂತ್ ಔಟ್​
Next Article ರಾಷ್ಟ್ರಪತಿ ಭವನಕ್ಕೆ ಕನ್ನಡದ ತಾಳೆಯೋಲೆಯ ಹಸ್ತಪ್ರತಿ

Popular Posts

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read
ಪ್ರಮುಖ

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?