Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > IND vs AUS ಭಾರತ-ಎ ತಂಡದ ಕನ್ನಡತಿ ಶ್ರೇಯಾಂಕ ಪಾಟೀಲ್ ಹೊರಗುಳಿದಿದ್ದು ಯಾಕೆ?
ದೇಶ

IND vs AUS ಭಾರತ-ಎ ತಂಡದ ಕನ್ನಡತಿ ಶ್ರೇಯಾಂಕ ಪಾಟೀಲ್ ಹೊರಗುಳಿದಿದ್ದು ಯಾಕೆ?

Share
1 Min Read
SHARE

ಭಾರತ-ಎ ತಂಡದ ಆಸ್ಟ್ರೇಲಿಯಾ ಪ್ರವಾಸದಿಂದ ಕನ್ನಡತಿ ಶ್ರೇಯಾಂಕ ಪಾಟೀಲ್​ ಹೊರ ಬಿದ್ದಿದ್ದಾರೆ. ಇಂಜುರಿಯಿಂದ ಸಂಪೂರ್ಣ ಫಿಟ್​ ಆಗದ ಹಿನ್ನಲೆಯಲ್ಲಿ ಶ್ರೇಯಾಂಕ ಪಾಟೀಲ್ ಆಸಿಸ್​ ಟೂರ್ನಿಯಿಂದ ಹೊರಗುಳಿದಿದ್ದಾರೆ.ಬದಲಿ ಆಟಗಾರ್ತಿಯಾಗಿ ಯಾಸ್ತಿಕಾ ಭಾಟಿಯಾ ಅವರನ್ನು ಆಯ್ಕೆ ಮಾಡಲಾಗಿದೆ.

ಭಾರತ ಎ ತಂಡ ಆಸ್ಟ್ರೇಲಿಯಾ ಪ್ರವಾಸಕ್ಕೆ ಸನ್ನದ್ಧವಾಗಿದ್ದು, ಪ್ರವಾಸ ಶುರುವಾಗುವ ಮುನ್ನವೇ ತಂಡಕ್ಕೆ ಆಘಾತ ಎದುರಾಗಿದೆ.ಭಾರತ ಎ ಮತ್ತು ಆಸ್ಟ್ರೇಲಿಯಾ ಎ ತಂಡಗಳು ಆಗಸ್ಟ್ 7 ರಿಂದ ಆಗಸ್ಟ್ 24 ರವರೆಗೆ ಮೂರು ಟಿ20ಐ, ಮೂರು ಏಕದಿನ ಮತ್ತು ಒಂದು ನಾಲ್ಕು ದಿನಗಳ ಪಂದ್ಯವನ್ನು ಆಡಲಿವೆ.

ರಾಧಾ ಯಾದವ್ (ನಾಯಕಿ), ಮಿನ್ನು ಮಣಿ (ಉಪನಾಯಕಿ), ಶಫಾಲಿ ವರ್ಮಾ, ತೇಜಲ್ ಹಸಬ್ನಿಸ್, ರಾಘ್ವಿ ಬಿಸ್ತ್, ತನುಶ್ರೀ ಸರ್ಕಾರ್, ಉಮಾ ಚೆಟ್ರಿ (ಡಬ್ಲ್ಯುಕೆ), ತನುಜಾ ಕನ್ವರ್, ನಂದಿನಿ ಕಶ್ಯಪ್ (ವಿ.ಕೀ.), ಧಾರಾ ಗುಜ್ಜರ್, ಜೋಶಿತಾ ವಿಜೆ, ಶಬ್ನಮ್ ಶಕೀಲ್, ಸೈಮಾ ರಾ ಠಾಕೂರ್, ಪ್ರೇಮ ರಾ ಠಾಕೂರ್,

TAGGED:#cricketer #shreyankPatil #India #team #Australia
Share This Article
Facebook Twitter Copy Link Print
Previous Article ತಾಯಿ ಕನಸಿನಲ್ಲಿ ಕರೆದಳೆಂದು ಜೀವ ಕಳೆದುಕೊಂಡ ಬಾಲಕ
Next Article ಅರಣ್ಯಾಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ!

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read
ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?