Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅನುಮತಿ ಇಲ್ಲದೆ ಟ್ರಕ್ಕಿಂಗ್ ಮಾಡುತ್ತಿದ್ದ 103 ಟೆಕ್ಕಿಗಳು ಅರೆಸ್ಟ್, ಬಸ್‌ಗೂ ದಿಗ್ಬಂಧನ
ಕರ್ನಾಟಕಪ್ರಮುಖ

ಅನುಮತಿ ಇಲ್ಲದೆ ಟ್ರಕ್ಕಿಂಗ್ ಮಾಡುತ್ತಿದ್ದ 103 ಟೆಕ್ಕಿಗಳು ಅರೆಸ್ಟ್, ಬಸ್‌ಗೂ ದಿಗ್ಬಂಧನ

Share
1 Min Read
SHARE

newsics.com

ಬೆಳ್ತಂಗಡಿ: ಅನುಮತಿ ಇಲ್ಲದೆ ಟ್ರಕ್ಕಿಂಗ್ ಮಾಡುತ್ತಿದ್ದ 103 ಮಂದಿ ಪ್ರವಾಸಿಗರನ್ನು ಪೊಲೀಸರು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮೂಡಿಗೆರೆ-ಪಶ್ಚಿಮ ಘಟ್ಟದ ನಿಷೇಧಿತ ಅರಣ್ಯ ಪ್ರದೇಶವಾದ ಬಿದಿರುತಳದಲ್ಲಿ ನಡೆದಿದೆ.

ಬೆಂಗಳೂರು ಮೂಲದ ಪ್ರಮುಖ ಐಟಿ ಕಂಪನಿಯ ಉದ್ಯೋಗಿಗಗಳು ನಿಷೇಧಿತ ಅರಣ್ಯ ಪ್ರದೇಶದಲ್ಲಿ ಟ್ರಕ್ಕಿಂಗ್‌ ಮಾಡುತ್ತಿರುವ ಮಾಹಿತಿ ತಿಳಿದ ಬಣಕಲ್ ಮತ್ತು ಬಾಳೂರು ಪೊಲೀಸ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಎಲ್ಲರನ್ನು ಬಂಧಿಸಿ 2 ಪ್ರವಾಸಿ ಬಸ್‌ಗಳು ಮತ್ತು 2 ಪಿಕಪ್ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ನಿಷೇಧಿತ ಪ್ರದೇಶಕ್ಕೆ ಟ್ರಕ್ಕಿಂಗ್‌ ಕರೆದುಕೊಂಡು ಹೋಗಿದ್ದು ಸ್ಥಳೀಯ ವ್ಯಕ್ತಿ ಎಂದು ತಿಳಿದು ಬಂದಿದೆ. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಆಳವಾದ ಕಾಡುಗಳಲ್ಲಿ ನಡೆದುಹೋಗುವುದು ಅರಣ್ಯ ಕಾಯ್ದೆಗಳಿಗೆ ವಿರುದ್ಧವಾಗಿದೆ. ಇಲಾಖೆಯ ಪೂರ್ವಾನುಮತಿ ಇಲ್ಲದೆ ನಿಷೇಧಿತ ಪ್ರದೇಶದಲ್ಲಿ ಪ್ರವೇಶಿಸುವುದು ಅರಣ್ಯ ಕಾಯ್ದೆಯ ಉಲ್ಲಂಘನೆ ಆಗಿದೆ. ಬಣಕಲ್ ಪಿಎಸ್‌ಐ ರೇಣುಕಾ ಹಾಗೂ ಬಾಳೂರು ಪಿಎಸ್‌ಐ ದಿಲೀಪ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ. ಅರಣ್ಯ ಇಲಾಖೆಯ ಅನುಮತಿಯಿಲ್ಲದೆ ನಿಷೇಧಿತ ಪ್ರದೇಶವನ್ನು ಪ್ರವೇಶಿಸುವುದು ಅರಣ್ಯ ಕಾಯ್ದೆಯಡಿ ಗಂಭೀರ ಅಪರಾಧವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇತರರು ಏನು ಓದುತ್ತಿದ್ದಾರೆ.

ಹೊಸ ಪೋಪ್ ಬಂದಿದ್ದೇ ತಡ, ವ್ಯಾಟಿಕನ್‌ಗೆ 600 ಕೋಟಿ ರೂ. ಲಾಭ!

TAGGED:103 techies arrested along with bus for trucking without permission
Share This Article
Facebook Twitter Copy Link Print
Previous Article ಹೊಸ ಪೋಪ್ ಬಂದಿದ್ದೇ ತಡ, ವ್ಯಾಟಿಕನ್‌ಗೆ 600 ಕೋಟಿ ರೂ. ಲಾಭ!
Next Article India vs China: ಅಮೆರಿಕಕ್ಕೆ ಫೋನ್ ಸರಬರಾಜು; ಮೊದಲ ಬಾರಿಗೆ ಚೀನಾವನ್ನು ಹಿಂದಿಕ್ಕಿದ ಭಾರತ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?