Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dharmasthala Case SIT: ಧರ್ಮಸ್ಥಳ ಬುರುಡೆ ರಹಸ್ಯ – ನಿನ್ನೆ ಸಿಕ್ಕಿದ್ದು ಬರೋಬ್ಬರಿ 3 ಅಸ್ಥಿಪಂಜರ
ಕರ್ನಾಟಕ

Dharmasthala Case SIT: ಧರ್ಮಸ್ಥಳ ಬುರುಡೆ ರಹಸ್ಯ – ನಿನ್ನೆ ಸಿಕ್ಕಿದ್ದು ಬರೋಬ್ಬರಿ 3 ಅಸ್ಥಿಪಂಜರ

Share
1 Min Read
SHARE

newsics.com

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ಕಳೆದ ಒಂದು ವಾರದಿಂದ ವಿಶೇಷ ತನಿಖಾ ತಂಡ  ತೀವ್ರ ಕಾರ್ಯಾಚರಣೆ ನಡೆಸುತ್ತಿದೆ. 1995ರಿಂದ 2014ರವರೆಗೆ ಧರ್ಮಸ್ಥಳದಲ್ಲಿ ನಡೆದಿರುವ ಶವಗಳ ರಹಸ್ಯ ಕೆದಕಲು ಅನಾಮಿಕ ನೀಡಿದ ದೂರಿನ ಆಧಾರದ ಮೇಲೆ ಸರ್ಕಾರ ಎಸ್​ಐಟಿ ರಚನೆ ಮಾಡಿದ್ದು, ಎಸ್​ಐಟಿ ತೀವ್ರ ತನಿಖೆಯಲ್ಲಿ ತೊಡೆಗಿದೆ.ಇದೀಗ ಧರ್ಮಸ್ಥಳ ಕೇಸ್​ಗೆ ಹೊಸ ತಿರುವು ಸಿಕ್ಕಿದೆ.

 

6ನೇ ದಿನದ ಸ್ಥಳ ಪರಿಶೋಧನೆ ವೇಳೆ ಸಿಕ್ಕಿದ್ದು ಒಂದಲ್ಲ ಎರಡಲ್ಲಾ ಮೂರು ಅಸ್ಥಿಪಂಜರ ಸಿಕ್ಕಿವೆ ಎಂದು ದೂರುದಾರೆ ಸುಜಾತ ಭಟ್ ಪರ ವಕೀಲ ಮಂಜುನಾಥ್​ ಅವರು ಮಾಹಿತಿ ನೀಡಿದ್ದಾರೆ.

ಪತ್ರಿಕಾ ಹೇಳಿಕೆ ಮೂಲಕ ವಕೀಲ ಮಂಜುನಾಥ್ ಅವರು, ಪಾಯಿಂಟ್ 11ರ ನೂರು ಮೀಟರ್ ದೂರದಲ್ಲಿ 3 ಮಾನವ ಅಸ್ಥಿಪಂಜರ ಅವಶೇಷಗಳು ಲಭ್ಯವಾಗಿದೆ.ನಿನ್ನೆ ಪಾಯಿಂಟ್ ನಂ. 11ರ ಬದಲು ಹೊಸ ಜಾಗದಲ್ಲಿ ಪರಿಶೋಧನೆ ನಡೆದಿತ್ತು. ಎಸ್​ಐಟಿ ಅನಾಮಿಕ ದೂರುದಾರನಿಗೆ ಹೊಸ ಜಾಗ ತೋರಿಸಲು ಅವಕಾಶ ನೀಡಿದೆ. ಇದರಿಂದ ನಿನ್ನೆಯ ಅಸ್ಥಿಪಂಜರ ಅಗೆಯುವ ಕಾರ್ಯ ಯಶಸ್ವಿಯಾಗಿತ್ತು. ಎಸ್​ಐಟಿ ಸಹಿತ ಶೋಧ ನಡೆಸುತ್ತಿರುವ ತಂಡದ ಕಾರ್ಯಾಚರಣೆ ಶ್ಲಾಘನೀಯ ಅಂತ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

https://www.newsics.com/2025/08/05/cloudburst-in-uttarakhand/

 

 

TAGGED:#Dharmasthala #case #State #government #SIT
Share This Article
Facebook Twitter Copy Link Print
Previous Article BREAKING ಉತ್ತರಾಖಂಡ್ ನಲ್ಲಿ ಮೇಘಸ್ಪೋಟ – 60 ಕ್ಕೂ ಹೆಚ್ಚು ಮಂದಿ ನಾಪತ್ತೆ, ವಿಡಿಯೋ ನೋಡಿ
Next Article ಈ ಸಲ ನಿನಗೆ ರಾಖಿ ಕಟ್ಟುವುದಕ್ಕೆ ಆಗುವುದಿಲ್ಲ, ಕ್ಷಮಿಸಿಬಿಡು ಎಂದು ತಮ್ಮನಿಗೆ ಪತ್ರ ಬರೆದಿಟ್ಟು ಜೀವ ಕಳೆದುಕೊಂಡ ನವವಿವಾಹಿತೆ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?