Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಠಾಧೀಶನಾಗುವ ಮೊದಲು ಟೋಪಿ ಖರೀದಿ, ಮದ್ಯ- ಮಾಂಸ ಸೇವನೆ ಮಾಡಿದ್ದ ಮುಸ್ಲಿಂ ಯುವಕ! ವೈರಲ್ ಬಿಲ್ ನೋಡಿ
ಕರ್ನಾಟಕಪ್ರಮುಖ

ಮಠಾಧೀಶನಾಗುವ ಮೊದಲು ಟೋಪಿ ಖರೀದಿ, ಮದ್ಯ- ಮಾಂಸ ಸೇವನೆ ಮಾಡಿದ್ದ ಮುಸ್ಲಿಂ ಯುವಕ! ವೈರಲ್ ಬಿಲ್ ನೋಡಿ

Share
1 Min Read
SHARE

newsics.com

ಗುಂಡ್ಲುಪೇಟೆ: ಲಿಂಗದೀಕ್ಷೆ ಪಡೆದು ಮಠಾಧೀಶನಾಗಿದ್ದ ಮುಸ್ಲಿಂ ವ್ಯಕ್ತಿಯ ಧರಿಸುವ ಟೋಪಿಯನ್ನು ಆನ್‌ಲೈನ್‌ನಲ್ಲಿ ಖರೀದಿಸಿರುವುದು, ಮದ್ಯ–ಮಾಂಸ ಸೇವನೆ ಮಾಡಿದ್ದಾರೆ ಎನ್ನಲಾದ ಫೋಟೊ ಹಾಗೂ ವಿಡಿಯೊಗಳು ಹರಿದಾಡಿವೆ.

ಯಾದಗಿರಿ ಜಿಲ್ಲೆಯ ಶಹಪುರ ಮೂಲದ ಮೊಹಮದ್ ನಿಸಾರ್ ತನ್ನ ಮೂಲ ಧರ್ಮ ಮರೆಮಾಚಿದ್ದನು. ಈ ವಿಷಯವನ್ನು ಯಾರಿಗೂ ತಿಳಿಸದೇ ಚೌಡಹಳ್ಳಿ ಗುರುಮಲ್ಲೇಶ್ವರ ಶಾಖಾ ಮಠಕ್ಕೆ ಮಠಾಧೀಶನಾಗಿದ್ದನು.

ಪೂರ್ವಾಶ್ರಮದಲ್ಲಿ ಇಸ್ಲಾಂ ಧರ್ಮದವರಾಗಿದ್ದರೆಂಬುದು ಬಯಲಾಗುತ್ತಿದ್ದಂತೆ, ತಾಲ್ಲೂಕಿನ ಚೌಡಹಳ್ಳಿಯ ಗುರು ಮಲ್ಲೇಶ್ವರ ಶಾಖಾ ಮಠದ ಪೀಠ ತ್ಯಾಗಮಾಡಿದ್ದರು.

ಸಾಮಾಜಿಕ ಮಾಧ್ಯಮಗಳಲ್ಲಿ ಈಗ ಹಂಚಿಕೆಯಾಗಿರುವ ವಿಡಿಯೊ ಅವು ಸನ್ಯಾಸತ್ವಕ್ಕೆ ಮುಂಚಿನವೋ ಅಥವಾ ನಂತರದವೋ ಎಂಬುದು ಖಚಿತವಾಗಿಲ್ಲ.

₹ 139 ಬೆಲೆಯ ಟೋಪಿಯನ್ನು ನಿಜಲಿಂಗ ಸ್ವಾಮೀಜಿ ಹೆಸರಿನಲ್ಲಿ ಖರೀದಿಸಿರುವ ಬಿಲ್ ಪ್ರತಿ ಜಾಲತಾಣಗಳಲ್ಲಿ ಹರಿದಾಡಿದೆ. ಖರೀದಿಗೆ ಮಠದ ವಿಳಾಸವನ್ನೇ ನೀಡಲಾಗಿದೆ.

ಮೊಹಮದ್ ನಿಸಾರ್ ತನ್ನ ಕೋಣೆಯಲ್ಲಿ ಕುಡಿದು ತೂರಾಡುತ್ತಿರುವ ಮತ್ತು ಯುವಕನೋರ್ವನ ಜೊತೆ ಸರಸವಾಡುತ್ತಿರುವ ವಿಡಿಯೋ ಸ್ಥಳೀಯವಾಗಿ ವೈರಲ್ ಆಗಿದೆ. ಹಾಗೆ ಕೋಣೆಯಲ್ಲಿ ಮದ್ಯಪಾನ ಮಾಡುತ್ತಿರುವ ಮತ್ತು ಮಾಂಸಾಹಾರ ಸೇವನೆಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.ಮೂರು ದಿನಗಳ ಹಿಂದೆ ಮುಸ್ಲಿಮರು ಧರಿಸುವ ಟೋಪಿಯನ್ನು ಆನ್‌ಲೈನ್ ಮೂಲಕ ನಿಜಲಿಂಗಸ್ವಾಮೀಜಿ ಅಲಿಯಾಸ್ ಮೊಹಮದ್ ನಿಸಾರ್ ತರಿಸಿಕೊಂಡಿದ್ದನು.

ಬಸವತತ್ವಕ್ಕೆ ಮನಸೋತಿದ್ದ ಯಾದಗಿರಿ ಜಿಲ್ಲೆಯ ಶಹಾಪುರದ ಮಹಮ್ಮದ್ ನಿಸಾರ್ (22) ನಿಜಲಿಂಗ ಸ್ವಾಮೀಜಿಯಾಗಿ ಹೆಸರು ಬದಲಾಯಿಸಿಕೊಂಡು ಶಾಖಾಮಠದ ಸ್ವಾಮೀಜಿಯಾಗಿದ್ದರು

ಈಚೆಗೆ ಭಕ್ತರು ಸ್ವಾಮೀಜಿ ಮೊಬೈಲ್ ಫೋನ್ ಗಮನಿಸುವಾಗ ಆಧಾರ್ ಕಾರ್ಡ್‌ನಲ್ಲಿ ಮಹಮ್ಮದ್ ನಿಸಾರ್ ಎಂದು ಇದ್ದದ್ದನ್ನು ಗಮನಿಸಿ ಗ್ರಾಮಸ್ಥರಿಗೆ ತಿಳಿಸಿದ್ದರು. ಮುಖಂಡರು, ಪೊಲೀಸರು ವಿಚಾರಿಸಿದಾಗ 2021ರಲ್ಲಿ ಲಿಂಗದೀಕ್ಷೆ ಪಡೆದಿದ್ದಾಗಿ ಸ್ವಾಮೀಜಿ ಸಮಜಾಯಿಷಿ ನೀಡಿದ್ದರು.

ಈಚೆಗೆ ಅವರ ಆಧಾರ್‌ ಕಾರ್ಡ್‌ನಲ್ಲಿ ಪೂರ್ವಾಶ್ರಮದ ಧರ್ಮ ಬಯಲಾದ ಬಳಿಕ ಭಕ್ತರ ‌ವಿರೋಧಕ್ಕೆ ಮಣಿದು ಪೀಠ ತ್ಯಜಿಸಿ, ಮಠದಿಂದ ಹೊರ ನಡೆದಿದ್ದರು. ನಂತರ ಅವರು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ.

https://www.newsics.com/2025/08/06/heavy-rains-in-uttarakhand-kedarnath-yatra-suspended/

Share This Article
Facebook Twitter Copy Link Print
Previous Article ಉತ್ತರಾಖಂಡದಲ್ಲಿ ಭಾರಿ ಮಳೆ – ಕೇದಾರನಾಥ ಯಾತ್ರೆ ಸ್ಥಗಿತ
Next Article Plane Crash: ಲ್ಯಾಂಡಿಂಗ್​  ವೇಳೆ ಏಕಾಏಕಿ ಹೊತ್ತಿಕೊಂಡ ಬೆಂಕಿ; ನಾಲ್ವರು ವೈದ್ಯಕೀಯ ಸಿಬ್ಬಂದಿ ಸಾವು

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?