Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವರಮಹಾಲಕ್ಷ್ಮೀ ಹಬ್ಬದಂದೇ ನವವಿವಾಹಿತೆ ಅಪಘಾತಕ್ಕೆ ಬಲಿ
ಕರ್ನಾಟಕ

ವರಮಹಾಲಕ್ಷ್ಮೀ ಹಬ್ಬದಂದೇ ನವವಿವಾಹಿತೆ ಅಪಘಾತಕ್ಕೆ ಬಲಿ

Share
1 Min Read
SHARE

newsics.com

ಬೆಂಗಳೂರು: ವರಮಹಾಲಕ್ಷ್ಮೀ  ಹಬ್ಬದ ಹಿನ್ನೆಲೆ ಅರಿಶಿನ, ಕುಂಕುಮ ತೆಗೆದುಕೊಳ್ಳಲು ಹೋಗಿದ್ದ ನವವಿವಾಹಿತೆ ಲಾರಿ ಡಿಕ್ಕಿ ಹೊಡೆದಿದ್ದು ಸಾವನಪ್ಪಿರುವ ಘಟನೆ ಬೆಂಗಳೂರು ಲಗ್ಗೆರೆ ಬ್ರಿಡ್ಜ್ ಬಳಿ ನಡೆದಿದೆ.

23 ವರ್ಷದ ಗೀತಾ ಎಂಬಾಕೆ ಅಪಘಾತಕ್ಕೆ  ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಈಕೆ ಎರಡೂವರೆ ತಿಂಗಳ ಹಿಂದೆಯಷ್ಟೇ ಸುನೀಲ್ ಎಂಬಾತನೊಂದಿಗೆ ಗೀತಾ ಮದುವೆಯಾಗಿದ್ದರು. ನಿನ್ನೆ ಹಬ್ಬದ ಸಮಯದಲ್ಲಿ ಚಂದ್ರಲೇಔಟ್​​ನ ತನ್ನ ತವರು ಮನೆಗೆ ಬಂದಿದ್ದ ಗೀತಾ ಮತ್ತು ಸುನೀಲ್ ಮಧ್ಯಾಹ್ನ ಅರಿಶಿನ ಕುಂಕುಮವನ್ನು ಪಡೆಯಲು ನಂದಿನಿ ಲೇಔಟ್​ನ ನಾದಿನಿ ಮನೆಗೆ ಹೊರಟಿದ್ದಾಗ ಲಗ್ಗೆರೆ ಬ್ರಿಡ್ಜ್ ಬಳಿ ಲಾರಿ ಡಿಕ್ಕಿ ಹೊಡೆದಿದ್ದು,ಗೀತಾ ತಲೆಗೆ ತೀವ್ರ ಪೆಟ್ಟು ಬಿದ್ದಿದೆ. ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.  ಈ ಘಟನೆಯನ್ನು ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Share This Article
Facebook Twitter Copy Link Print
Previous Article Koratagere crime fallow up… ಮಗಳನ್ನು ನೋಡಲು ಬಂದ ತಾಯಿ ಕೊಂದು ತುಂಡು ತುಂಡು‌ ಮಾಡಿ ರಸ್ತೆಯಲ್ಲಿ ಬಿಸಾಡಿದ್ದೇಕೆ…
Next Article ಮಂತ್ರಾಲಯದಲ್ಲಿ ಗುರುರಾಯರ 354ನೇ ಆರಾಧನಾ ಮಹೋತ್ಸವ: 7 ದಿನ ಏನೆಲ್ಲಾ ವಿಶೇಷತೆ ಇರಲಿದೆ?

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?