Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಕೇಸ್ :13ನೇ ಸ್ಥಳದಲ್ಲಿ ಜಿಪಿಆರ್‌ ತಂತ್ರಜ್ಞಾನ ಬಳಸಿ ಶೋಧ
ಕರ್ನಾಟಕಪ್ರಮುಖ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಕೇಸ್ :13ನೇ ಸ್ಥಳದಲ್ಲಿ ಜಿಪಿಆರ್‌ ತಂತ್ರಜ್ಞಾನ ಬಳಸಿ ಶೋಧ

Share
1 Min Read
SHARE

newsics.com

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ದೂರುದಾರ ತೋರಿದ್ದ ಮಹತ್ವದ ಸ್ಥಳ 13ನೇ ಪಾಯಿಂಟ್ ನಲ್ಲಿ ಉತ್ಖನನದ ಮೂಲಕ ಅಸ್ಥಿಪಂಜರಗಳಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.

ಮೊದಲಿಗೆ ಡ್ರೋನ್ ಮೌಂಟೆಡ್ ಜಿಪಿಆರ್ ಬಳಸಿ ಎಸ್ ಐಟಿ ತಂಡ ಅಸ್ಥಿಪಂಜರಗಳಿಗಾಗಿ ಶೋಧಕಾರ್ಯಾಚರಣೆ ನಡೆಸಿದ್ದು, ಬಳಿಕ ಜೆಸಿಬಿ ಮೂಲಕ ಮಣ್ಣು ಅಗೆದು ಉತ್ಖನನ ನಡೆಸಲಾಗುತ್ತಿದೆ. ಈ ಜಾಗದಲ್ಲಿ ಸುಮಾರು 18 ಅಡಿಗಳಷ್ಟು ಆಳದವೆರೆಗೂ ಮಣ್ಣು ಅಗೆದು ಪರಿಶೀಲನೆ ನಡೆಸಲು ಎಸ್ ಐಟಿ ಮುಂದಾಗಿದೆ.

 

ಸಾಕ್ಷಿ ದೂರುದಾರ ಗುರುತಿಸಿದ 13ನೇ ಸ್ಥಳದ ಸುತ್ತ ಮಾತ್ರವಲ್ಲದೇ, ನೇತ್ರಾವತಿ ಅಜಿಕುರಿ ರಸ್ತೆಯ ಸುಮಾರು ನೂರು ಮೀಟರ್ ಗೂ ಅಧಿಕ ದೂರದ ವರೆಗೂ ರಸ್ತೆ ಬದಿಯಲ್ಲಿ ಜಿಪಿಆರ್ ಸ್ಕ್ಯಾನಿಂಗ್ ಕಾರ್ಯ ನಡೆಸಲಾಗಿದೆ.

 

 

TAGGED:##Dharmasthala #Skeleton #Operation #Climax #sit
Share This Article
Facebook Twitter Copy Link Print
Previous Article Chandan Shetty ಫ್ಯಾನ್ಸ್​ಗೆ ಗುಡ್​ ನ್ಯೂಸ್​ ಕೊಟ್ಟ ಚಂದನ್​ ಶೆಟ್ಟಿ – ಏನದು?
Next Article Mystery of chandrakoop well ಈ ನಿಗೂಢ ಬಾವಿಯು ವ್ಯಕ್ತಿಯ ಸಾವನ್ನು ಹೇಳಬಲ್ಲದು!

Popular Posts

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

You Might Also Like

ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?