Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳ ಕೇಸ್: 13ನೇ ಪಾಯಿಂಟ್ ನಲ್ಲಿ 18 ಅಡಿ ಆಳ ಅಗೆದರು ಸಿಗದ ಅಸ್ಥಿ ಪಂಜರ
ಕರ್ನಾಟಕ

ಧರ್ಮಸ್ಥಳ ಕೇಸ್: 13ನೇ ಪಾಯಿಂಟ್ ನಲ್ಲಿ 18 ಅಡಿ ಆಳ ಅಗೆದರು ಸಿಗದ ಅಸ್ಥಿ ಪಂಜರ

Share
1 Min Read
SHARE

newsics.com

ಧರ್ಮಸ್ಥಳ: ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳದ ಗ್ರಾಮದಲ್ಲಿ ಶವಗಳನ್ನು ಹೂತಿದ್ದಾಗಿ ಮಾಸ್ಕ್ ಮ್ಯಾನ್ ಹೇಳಿಕೆ ವಿಚಾರದ ನಂತ್ರ ರಾಜ್ಯ ಸರ್ಕಾರವು ಎಸ್ಐಟಿ ತನಿಖೆಗೆ ವಹಿಸಿ ಆದೇಶಿಸಿತ್ತು. ನಿನ್ನಯಿಂದ ಪಾಯಿಂಟ್ ನಂ.13ರಲ್ಲಿ ಅಸ್ಥಿ ಪಂಜರಗಳ ಶೋಧ ಕಾರ್ಯಕ್ಕಾಗಿ ಉತ್ಕನನ ನಡೆಸಲಾಗುತ್ತಿತ್ತು. ನಿನ್ನೆ ಸುಮಾರು 18 ಅಡಿ ಆಳವನ್ನು ತೆಗೆಯಲಾಗಿತ್ತು. ಆದರೇ ಯಾವುದೇ ಅಸ್ಥಿ ಪಂಜರ ದೊರೆತಿರಲಿಲ್ಲ. ಹೀಗಾಗಿ ಇಂದಿಗೆ ಶೋಧ ಕಾರ್ಯಾಚರಣೆ ಮುಂದೂಡಲಾಗಿತ್ತು.

ಎರಡು ದಿನಗಳಿಂದ ಎಸ್ ಐಟಿ ತಂಡ 13ನೇ ಪಾಯಿಂಟ್ ನಲ್ಲಿ ಉತ್ಖನನ ಮಾಡಿ ಅಸ್ಥಿಪಂಜರಗಳಿಗಾಗಿ ಶೋಧ ನಡೆಸಿದೆ. ಬರೋಬ್ಬರಿ 18 ಅಡಿ ಆಳ ಹಾಗೂ 32 ಅಡಿ ಉದ್ದ ಮಣ್ಣನ್ನು ಅಗೆಯಲಾಗಿದೆ. ಆದಾಗ್ಯೂ ಯಾವುದೇ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಅಗೆದಿರುವ ಸ್ಥಳದಲ್ಲಿ ಮತ್ತೆ ಮಣ್ಣು ಮುಚ್ಚಿವ ಕೆಲಸ ನಡೆದಿದೆ.

ದೂರುದಾರ ತೋರಿಸಿರುವ 6ನೇ ಪಾಯಿಂಟ್ ಹೊರತುಪಡಿಸಿ ಬೇರೆ ಯಾವುದೇ ಸ್ಥಳದಲ್ಲಿ ಈವರೆಗೂ ಅಸ್ಥಿಪಂಜರ ಅಥವಾ ಮೂಳೆಗಳು ಪತ್ತೆಯಾಗಿಲ್ಲ.

https://www.newsics.com/2025/08/13/bangalore-devotee-donates-crores-of-rupees-to-tirupati-thimmappa-gives-gold-ornaments/

TAGGED:##Dharmasthala #Skeleton #Operation #Climax #sit
Share This Article
Facebook Twitter Copy Link Print
Previous Article ತಿರುಪತಿ ತಿಮ್ಮಪ್ಪನಿಗೆ ಕೋಟಿ ರೂ. ಕಾಣಿಕೆ, ಚಿನ್ನಾಭರಣ ನೀಡಿದ ಬೆಂಗಳೂರು ಭಕ್ತ
Next Article Rain Alert ಮತ್ತೆ ಮಳೆಯ ಎಚ್ಚರಿಕೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌‌ ಘೋಷಣೆ

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?